By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
    ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
    14 hours ago
    ಜಿಲ್ಲಾಸ್ಪತ್ರೆ
    ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
    15 hours ago
    ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ
    ಮಕ್ಕಳ ಹಬ್ಬ | ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ
    15 hours ago
    ಬಸವೇಶ್ವರ ವೈದ್ಯಕೀಯ ವಿದ್ಯಾಲಯದ 103 ಸ್ನಾತಕ, 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ
    ಬಸವೇಶ್ವರ ವೈದ್ಯಕೀಯ ವಿದ್ಯಾಲಯದ 103 ಸ್ನಾತಕ, 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ 
    17 hours ago
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    5 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    6 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    20 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    23 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    13 hours ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 hours ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    5 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    20 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    23 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    1 hour ago
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    2 hours ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    1 day ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    1 day ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    2 days ago
Reading: ಒಳ ಮೀಸಲಾತಿಯಲ್ಲಿ ಅನ್ಯಾಯ | ಜಾತಿ ಸಮೀಕ್ಷೆಯಲ್ಲಾದರೂ ಛಲವಾದಿಗಳಿಗೆ ನ್ಯಾಯ ಸಿಗಲಿ | ಬಸವನಾಗಿದೇವ ಸ್ವಾಮೀಜಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಒಳ ಮೀಸಲಾತಿಯಲ್ಲಿ ಅನ್ಯಾಯ | ಜಾತಿ ಸಮೀಕ್ಷೆಯಲ್ಲಾದರೂ ಛಲವಾದಿಗಳಿಗೆ ನ್ಯಾಯ ಸಿಗಲಿ | ಬಸವನಾಗಿದೇವ ಸ್ವಾಮೀಜಿ 

News Desk Chitradurga News
Last updated: 22 September 2025 20:16
News Desk Chitradurga News
8 months ago
Share
ಸುದ್ದಿಗೋಷ್ಠಿಯಲ್ಲಿ ಬಸವನಾಗಿದೇವ ಸ್ವಾಮೀಜಿ ಮಾತನಾಡಿದರು
SHARE

CHITRADURGA NEWS | 22 SEPTEMBER 2025

ಚಿತ್ರದುರ್ಗ: ನಾಗಮೋಹನ್‍ದಾಸ್ ಆಯೋಗದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಿರುವುದರಲ್ಲಿ ನಮಗೆ ಅನ್ಯಾಯವಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೋಮವಾರದಿಂದ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಾದರೂ ಛಲವಾದಿಗಳಿಗೆ ನ್ಯಾಯ ಸಿಗಲಿ ಎಂದು ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಒತ್ತಾಯಿಸಿದರು.

ಇದನ್ನೂ ಓದಿ: ಈರುಳ್ಳಿ ಬೆಲೆ ಕುಸಿತ | ಈರುಳ್ಳಿ ಸುರಿದು ಜಿಲ್ಲಾಡಳಿತದ ವಿರುದ್ದ ಆಕ್ರೋಶ

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಆದ ತಪ್ಪು ಮತ್ತೆ ಮರುಕಳಿಸಬಾರದು. ಸಮೀಕ್ಷೆಗೆ ಮನೆ ಬಾಗಿಲಿಗೆ ಬಂದಾಗ ಛಲವಾದಿ ಎಂದು ಬರೆಸಿ. ಧರ್ಮ ಕಾಲಂನಲ್ಲಿ ಭೌದ್ದ ಧರ್ಮ ಎಂದು ಬರೆಸಬೇಕು. 

ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎನ್ನುವ ಪದ ಜಾತಿಗಳಲ್ಲ. ಎಂಟನೆ ಕಾಲಂನಲ್ಲಿ ಭೌದ್ದ ಧರ್ಮ ಎಂದೆ ಬರೆಸುವಂತೆ ಬಲಗೈ ಜಾತಿಗಳ ಒಕ್ಕೂಟ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ತೀರ್ಮಾನಿಸಿದೆ. ಅದರಂತೆ ಛಲವಾದಿ ಜನಾಂಗ ಸಮೀಕ್ಷೆಯಲ್ಲಿ ನಿಖರವಾದ ಮಾಹಿತಿ ನೀಡುವಂತೆ ಜಾಗೃತಿಗೊಳಿಸಿದರು.

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಹಿಂದಿನ ಸಮೀಕ್ಷೆಯಲ್ಲಿ ತಪ್ಪಾಗಿರುವುದರಿಂದ ಛಲವಾದಿಗಳಲ್ಲಿ ಕೆಲವರನ್ನು ಬೇರೆ ಜಾತಿಗಳಿಗೆ ಸೇರಿಸಲಾಗಿದೆ. ನಾವುಗಳು ಮತ್ತೊಬ್ಬರ ಊಟ ಕಸಿಯುವವರಲ್ಲ. 

ಸಮೀಕ್ಷೆಯಲ್ಲಿ ಛಲವಾದಿ ಎಂದು ನಮೂದಿಸಿ ಧರ್ಮದ ವಿಚಾರ ಬಂದಾಗ ಬೌದ್ದ ಧರ್ಮ ಎಂದೆ ಬರೆಸಬೇಕು. ತುಳಿತಕ್ಕೊಳಪಟ್ಟು ಈಗಲೂ ಅಸ್ಪøಶ್ಯರಾಗಿಯೇ ಉಳಿದಿದ್ದೇವೆ. ಎಲ್ಲಾ ಜನಾಂಗದಲ್ಲಿಯೂ ಬಡವರಿದ್ದಾರೆ. ಜಾತಿಗಳನ್ನು ಒಡೆಯುವುದು ಕಾಂಗ್ರೆಸ್ ಉದ್ದೇಶವಲ್ಲ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸು ನನಸಾಗಬೇಕೆಂಬ ಆಶಯವಿಟ್ಟುಕೊಂಡಿದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ

ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ರುದ್ರಮುನಿ ಮಾತನಾಡಿ, ಒಳ ಮೀಸಲಾತಿಯಲ್ಲಿ ಶೇ.6 ರಷ್ಟು ಮೀಸಲಾತಿ ನಮಗೆ ಸಿಕ್ಕಿರುವುದನ್ನು ಸ್ವಾಗತಿಸುತ್ತೇವೆ. ಜನಸಂಖ್ಯೆಯಲ್ಲಿ ಛಲವಾದಿಗಳು ಜಾಸ್ತಿಯಿದ್ದರೂ ಹಿಂದಿನ ಸಮೀಕ್ಷೆಯಲ್ಲಿ ಕಡಿಮೆ ತೋರಿಸಿ ಅನ್ಯಾಯವೆಸಗಲಾಗಿದೆ ಪ್ರವರ್ಗ ಬಿ.ಯಲ್ಲಿಟ್ಟಿದ್ದರೆ ಅದನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. 

ಸಮೀಕ್ಷೆಗೆ ತೆಲಂಗಾಣ 90 ದಿನಗಳನ್ನು ತೆಗೆದುಕೊಂಡಿದೆ. ಅದೇ ನಮ್ಮ ರಾಜ್ಯ ಸರ್ಕಾರ ಹದಿನೈದು ದಿನಗಳನ್ನು ನಿಗಧಿಪಡಿಸಿರುವುದರಿಂದ ಸಮೀಕ್ಷೆ ಯಶಸ್ವಿಯಾಗುವುದಿಲ್ಲ. ಹಾಗಾಗಿ ಇನ್ನು ಕೆಲವು ದಿನಗಳ ವಿಸ್ತರಣೆಯಾಗಬೇಕೆಂದು ಮನವಿ ಮಾಡಿದರು.

ಛಲವಾದಿ ಸಮಾಜದ ಮುಖಂಡರುಗಳಾದ ಹೆಚ್.ಅಣ್ಣಪ್ಪಸ್ವಾಮಿ, ವೈ.ತಿಪ್ಪೇಸ್ವಾಮಿ, ಹಾಲೇಶಪ್ಪ, ನರಸಿಂಹಮೂರ್ತಿ, ಛಲವಾದಿ ತಿಪ್ಪೇಸ್ವಾಮಿ, ಭೂತೇಶ್, ಮೂಡಲಗಿರಿಯಪ್ಪ ಇನ್ನು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:caste surveyChitradurgaChitradurga newsDevious casteInjusticeInternal ReservationJusticeಅನ್ಯಾಯಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಛಲವಾದಿ ಜನಾಂಗಜಾತಿ ಸಮೀಕ್ಷೆನ್ಯಾಯ
Share This Article
Facebook Email Print
Previous Article ಈರುಳ್ಳಿ ಬೆಲೆ ಕುಸಿತ | ಈರುಳ್ಳಿ ಸುರಿದು ಜಿಲ್ಲಾಡಳಿತದ ವಿರುದ್ದ ಆಕ್ರೋಶ
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 23 |ಹಠಾತ್ ಆರ್ಥಿಕ ಲಾಭ, ಮಕ್ಕಳಿಗೆ ಹೊಸ ಶೈಕ್ಷಣಿಕ ಅವಕಾಶಗಳು, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

cockroaches
ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
Gallstones
ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
Life Style
Adike rate
ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up