By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    42 minutes ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    18 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    20 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    21 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    6 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    7 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ

News Desk Chitradurga News
Last updated: 26 October 2025 18:43
News Desk Chitradurga News
6 months ago
Share
ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ
SHARE

CHITRADURGA NEWS | 26 OCTOBER 2025

ಚಿತ್ರದುರ್ಗ: ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಭಾನುವಾರ ನೂತನವಾಗಿ ಚಳ್ಳಕೆರೆ ರಸ್ತೆಯ ಆಕ್ಷಯ ಗ್ಲೋಬಲ್ ಆಸ್ಪತ್ರೆಯ ಹಿಂಭಾಗದ ಶ್ರೀರಾಮ ಬಡಾವಣೆಯಲ್ಲಿ ನಿರ್ಮಾಣ ಮಾಡಲಾದ ಔಷಧಿ ಭವನ ಉದ್ಘಾಟನೆ ಮಾಡಲಾಯಿತು.

ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ

ಉದ್ಘಾಟಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಮಹಮ್ಮದ್ ಜುಲಾನಿ ಖುರೇಷಿ, ಮಾನವನ ಇಂದಿನ ಜೀವನದಲ್ಲಿ ಔಷಧಿಯೂ ಸಹಾ ಒಂದು ಭಾಗವಾಗಿದೆ, ಉತ್ತಮವಾದ ಆರೋಗ್ಯ ನಿರ್ಮಾಣಕ್ಕೆ ಔಷಧಿಯೂ ಸಹಾ ಸಹಾಯಕವಾಗಿದೆ ಎಂದು ತಿಳಿಸಿದರು.

ಆರೋಗ್ಯ ಭಾಗ್ಯವನ್ನು ಹೊಂದಿದವರು ಉತ್ತಮವಾದರೆ, ಔಷಧಿ ಇದ್ದವರು ಸೌಭಾಗ್ಯವನ್ನು ಹೊಂದಿದವರಾಗಿದ್ದಾರೆ, ಇದು ಈಗಿನ ಕಾಲಕ್ಕೆ ಆನ್ವಯವಾಗುವಂತ ಮಾತಾಗಿದೆ. ಇಂದಿನ ದಿನಮಾನದಲ್ಲಿ ಆಹಾರದಷ್ಟೇ ಪ್ರಾಮುಖ್ಯತೆಯನ್ನು ಔಷಧಿಗೂ ಸಹಾ ನೀಡಬೆಕಾದ ಅನಿವಾರ್ಯತೆ ಉಂಟಾಗಿದೆ. ಔಷಧಿಯೂ ಸಹಾ ಇಂದಿನ ಮಾನವರ ಬದುಕಿನಲ್ಲಿ ಒಂದು ಭಾಗವಾಗಿದೆ ಮಾನವನ ಉತ್ತಮವಾದ ಆರೋಗ್ಯ ನಿರ್ಮಾಣಕ್ಕೆ ಔಷಧಿಯೂ ಸಹಾ ಅಗತ್ಯವಾಗಿದೆ ಎಂದರು.

ಒಬ್ಬ ರೋಗಿ ನಿಮ್ಮ ಬಳಿ ಬಂದು ಔಷಧಿಯನ್ನು ಪಡೆಯುವಾಗ ಆತನಿಗೆ ದೈಹಿಕವಾಗಿ ದೈರ್ಯಕ್ಕಿಂತ ಮಾನಸಿಕವಾಗಿ ಹೆಚ್ಚಾಗಿ ಆತ್ಮಸ್ಥರ್ಯವನ್ನು ತುಂಬುವಂತ ಕಾರ್ಯವಾಗಬೇಕಿದೆ. ರೋಗಿಯನ್ನು ಮಾನಸಿಕವಾಗಿ ಕುಗ್ಗದೆ ಆತನಿಗೆ ದೈರ್ಯವನ್ನು ತುಂಬುವಂತ ಕಾರ್ಯವನ್ನು ಮಾಡಬೇಕಿದೆ ಆಗ ಮಾತ್ರ ಆತ ರೋಗದಿಂದ ಚೇತರಿಸಿಕೊಳ್ಳಲು ಸಾಧ್ಯವಿದೆ. 

ಇದನ್ನೂ ಓದಿ: ನಾಳೆ ಮದಕರಿ ನಾಯಕ ಜಯಂತೋತ್ಸವ | ಮೈಸೂರು ದಸರಾದಲ್ಲಿ ಪ್ರಥಮ ಸ್ಥಾನ ಪಡೆದ ಸ್ಥಬ್ದಚಿತ್ರದ ಮೆರವಣಿಗೆ

ನಿಮ್ಮ ಅಂಗಡಿಗೆ ಔಷಧಿಯನ್ನು ತೆಗೆದುಕೊಳ್ಳಲು ಬರುವವರಿಗೆ ದಯವಿಟ್ಟು ವ್ಯದ್ಯರು ಚೀಟಿಯಲ್ಲಿ ಬರೆದಿರುವ ಔಷಧಿಯನ್ನು ಮಾತ್ರ ನೀಡಿ ಅದಕ್ಕೆ ಪರ್ಯಾಯವಾಗಿ ಬೇರೆ ಮಾತ್ರೆಯನ್ನು ನೀಡಬೇಡಿ. ಇತ್ತೀಚಿ ದಿನಮಾನದಲ್ಲಿ ನಕಲಿ ಔಷಧಿಗಳ ಹಾವಳಿ ಹೆಚ್ಚಾಗಿದೆ ಸರ್ಕಾರ ಇದರ ನಿಯಂತ್ರಣಕ್ಕೂ ಸಹಾ ಮುಂದಾಗಿದೆ. ನೀವು ಸಹಾ ನಕಲಿ ಎಂದು ಗೋತ್ತಾದರೆ ಅದರ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಿ ಸಹಕಾರ ಮಾಡಿ ಜನರಲ್ಲಿ ಇದರ ಬಗ್ಗೆ ಜಾಗೃತಿಯನ್ನು ಮೂಡಿಸಿ ಎಂದು ತಿಳಿಸಿದರು.

ಸಹಾಯಕ ಔಷಧಿ ನಿಯಂತ್ರಕರಾದ ಕೆಂಪಯ್ಯ ಸುರೇಶ್ ಮಾತನಾಡಿ, ಇಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಕಟ್ಟಡ ಉತ್ತಮವಾಗಿದೆ ಇದರ ಸದುಪಯೋಗ ಆಗಬೇಕಿದೆ ಕಾಲ ಕಾಲಕ್ಕೆ ತಕ್ಕಂತೆ ಸರ್ಕಾರ ಮಟ್ಟದಲ್ಲಿ ಜಾರಿಯಾಗುವ ಆದೇಶಗಳನ್ನು ಸಕಾಲಕ್ಕೆ ತಮ್ಮ ಸದಸ್ಯರಿಗೆ ತಲುಪಿಸುವುದರ ಮೂಲಕ ಸೂಕ್ತವಾದ ವ್ಯಾಪರಕ್ಕೆ ಅನುವು ಮಾಡಿಕೊಡಿ, ಔಷಧಿ ವಿತರಣೆಯಲ್ಲಿ ಬೇರೆ ರಾಜ್ಯಗಳು ಆಭೀವೃದ್ದಿಯನ್ನು ಕಾಣುತ್ತಿವೆ ಆದರೆ ನಮ್ಮ ರಾಜ್ಯ ಇದರಲ್ಲಿ ಹಿಂದೆ ಇದೆ. ಪ್ರಗತಿಯನ್ನು ಕಾಣಬೇಕಿದೆ. ಇಲಾಖೆಯಲ್ಲಿನ ವೆಬ್ ಸೈಟ್ ಪ್ರತಿ ದಿನ ನೋಡುವ ಹವ್ಯಾಸವನ್ನು ಬೆಳಸಿಕೊಳ್ಳಿ ಇದರಿಂದ ನಿಮಗೆ ಅನುಕೂಲವಾಗುತ್ತದೆ ಎಂದರು.

ಹರೀಶ್ ಜೈನ್ ಮಾತನಾಡಿ, ಯಾವುದೇ ಒಂದು ಸಂಘಕ್ಕೆ ಅವರದ್ದೇ ಆದ ಕಟ್ಟಡ ಇರುವುದು ಗೌರವದ ಸಂಕೇತವಾಗಿದೆ, ಇಲ್ಲಿ ತಿಂಗಳಿಗೆ ಒಮ್ಮೆ ಸಭೆಯನ್ನು ಮಾಡುವುದರ ಮೂಲಕ ನಿಮ್ಮ ವೃತ್ತಿಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆಯಿರಿ, ಸಮಾಜ ಮತ್ತು ವೃತ್ತಿಗೆ ಗೌರವವನ್ನು ನೀಡಿ, ನಿಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತಿಳಿಸಿ ಪರಿಹಾರವನ್ನು ಕಂಡುಕೊಳ್ಳಿ ಎಂದು ತಿಳಿ ಹೇಳಿದರು.

ಇದನ್ನೂ ಓದಿ: ತಲೆನೋವನ್ನು ನಿವಾರಿಸಲು ವೀಳ್ಯದೆಲೆಯನ್ನು ಹೀಗೆ ಬಳಸಿ

ಕರ್ನಾಟಕ ರೀಟೇಲರ‍್ಸ್ ಡಿಸ್ಟ್ರಿಬ್ಯೂಟರ‍್ಸ್ ಆರ್ಗನೈಸೇಷನ್‌ನ ಅಧ್ಯಕ್ಷರಾದ ಸ.ಜಯರಾಮ್ ಮಾತನಾಡಿ, ಔಷಧಿ ಭವನ ರಾಜ್ಯ ಮಟ್ಟದಲ್ಲಿ ಇಲ್ಲ ಆದರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ, ಶೀಘ್ರದಲ್ಲಿ ರಾಜ್ಯ ಮಟ್ಟದಲ್ಲಿಯೂ ಸಹಾ ಔಷಧಿ ಭವನ ನಿರ್ಮಾಣವಾಗಬೇಕಿದೆ. ಕೋವಿಡ್ ಸಮಯದಲ್ಲಿ ನಮ್ಮ ಔಷಧಿ ವಿತರಕರು ಉತ್ತಮವಾದ ಕೆಲಸವನ್ನು ಮಾಡಿದ್ದಾರೆ ಆದರೆ ಸರ್ಕಾರ ಇವರ ಕೆಲಸವನ್ನು ಗುರುತಿಸಿಲ್ಲ, ಅಲ್ಲದೆ ಈ ಸಮಯದಲ್ಲಿ ನಮ್ಮವರು 30 ಜನ ಮೃತ ಪಟ್ಟಿದ್ದಾರೆ. 

ಇವರಿಗೆ ಪರಿಹಾರವನ್ನು ಸಹಾ ನೀಡಿಲ್ಲ ಸರ್ಕಾರದ ಬದಲಿಗೆ ನಮ್ಮ ಸಂಸ್ಥೆವತಿಯಿಂದ ತಲಾ ೩ ಲಕ್ಷ ರೂಗಳಂತೆ ೯೦ ಲಕ್ಷ ರೂ.ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ನಡೆಸುತ್ತಿರುವ ಜನ ಔಷಧಿ ಕೇಂದ್ರಗಳಲ್ಲಿ ಕಾನೂನು ಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಇದರ ಬಗ್ಗೆ ದೂರು ನೀಡಿ ಸಾಕ್ಷಿಯನ್ನು ನೀಡಿದರು ಸಹಾ ಯಾವುದೆ ಪ್ರಯೋಜನವಾಗಿಲ್ಲ, ಕಾನೂನು ಪಾಲಿಸಿ ವ್ಯಾಪಾರ ಮಾಡುವವರಿಗೆ ನಮ್ಮ ಸಂಘ ಸದಾ ನಿಮಗೆ ಶ್ರೀರಕ್ಷೆಯಾಗಿರುತ್ತದೆ ಆದರೆ ಕಾನೂನು ಮೀರಿ ವ್ಯಾಪಾರ ಮಾಡುವವರಿಗೆ ಶಿಕ್ಷೆ ಕಾದಿರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಗ್ರೂಪ್ ಫಾರ್ಮಾಸ್ಯೂಟಿಕಲ್ಸ್‌ನ ಉಪಾಧ್ಯಕ್ಷರಾದ ಡಾ.ಸುನಿಲ್ ಎಸ್.ಚಿಪ್ಲುಂಕರ್ ರವರು ಕಲಿಕಾ ಮತ್ತು ವ್ಯಾಪಾರ ಕೌಶಲ್ಯ ಪರಿಣಿತಿಯ ಬಗ್ಗೆ ಉಪನ್ಯಾಸ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಎಸ್.ಓಂಕಾರಮೂರ್ತಿ ವಹಿಸಿದ್ದರು.

ಇದನ್ನೂ ಓದಿ: ತರಳಬಾಳು ಶ್ರೀಗಳ ಜಲಕಲ್ಯಾಣ | ಕೋಡಿ ಬಿದ್ದ ಕೆರೆ | ಮುಗಿಲು ಮುಟ್ಟಿದ ಜನರ ಸಂಭ್ರಮ

ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಆಪರ ಔಷಧ ನಿಯಂತ್ರಕರು ಮತ್ತು ನಿಯಂತ್ರಣಾಧಿಕಾರಿಗಳಾದ ಡಾ.ಉಮೇಶ್ ಎಸ್. ಕೆ.ಸಿ.ಡಿ.ಎ. ಮತ್ತು ಚೇತನ ಹಾಗೂ ಚಿರಾಗ್ ಫಾರ್ಮನ ಮಾಜಿ ಅಧ್ಯಕ್ಷರಾದ ಕೆ.ಇ.ಪ್ರಕಾಶ್, ದಾವಣಗೆರೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಪ್ರಾದೇಶಿಕ ಕಚೇರಿಯ ಉಪ ಔಷಧಿ ನಿಯಂತ್ರಕರಾದ ಡಾ.ಎಂ.ಖಲಿದ್ ಆಹ್ಮದ್ ಖಾನ್ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಕಚೇರಿ ಚಿತ್ರದುರ್ಗ ವೃತ್ತದ ಸಹಾಯಕ ಔಷಧಿ ನಿಯಂತ್ರಕರಾದ ಸಿ.ಹೆಚ್.ಗೀರೀಶ್ ಎಸ್.ಜೆ.ಎಂ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಟಿ.ಎಸ್.ನಾಗರಾಜ್ ಹಾಗೂ ದಾವಣಗೆರೆಯ ಏ.ಕೆ.ಫಾರ್ಮನ ಸಚಿನ್ ಆಚಾರ್ಯರವರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Aushadhi BhavanChitradurgaChitradurga newsPharmacistಔಷಧಿ ಭವನಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾರ್ಮಾಸಿಸ್ಟ್
Share This Article
Facebook Email Print
Previous Article P. Raghu, Chairman of the Safai Karmachari Commission ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ
Next Article today bhavishya ದಿನ ಭವಿಷ್ಯ | 27 ಅಕ್ಟೋಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
ಮುಖ್ಯ ಸುದ್ದಿ
Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up