By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    13 minutes ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    15 minutes ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    12 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    12 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    23 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 minutes ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 hour ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    24 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ

chitradurganews.com
Last updated: 4 December 2025 17:36
chitradurganews.com
8 months ago
Share
ಶ್ರೀ ಮಾದಾರ ಚನ್ನಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು
SHARE

CHITRADURGA NEWS | 04 DECEMBER 2025

ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ ಶಿವಶರಣ ಶ್ರೀ ಮಾದಾರ ಚನ್ನಯ್ಯ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಸ್‌ಜೆಎಂ ವಿದ್ಯಾಪೀಠ ಹಾಗೂ ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಶಿವಶರಣ ಮಾದಾರ ಚೆನ್ನಯ್ಯ ಬಸವಾದಿ ಶರಣರ ಕಾಲದಲ್ಲಿ ಇದ್ದಂತಹ ಮಹಾನುಭಾವರು ಎಂದು ಬಣ್ಣಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?

ಅಂದು ತಮ್ಮ ಊರಿನಲ್ಲಿರುವ ಬಾವಿ, ಕೆರೆಯ ನೀರು ಕುಡಿಯುವಂತಿರಲಿಲ್ಲ. ಓಡಾಡುವಾಗ ಹಿಂದೆ ಪೊರಕೆ ಕಟ್ಟಿಕೊಂಡು ಓಡಾಡಬೇಕಿತ್ತು. ಏನಾದರೂ ಘೋಷಣೆಗಳು ಕೇಳಿಬರುತ್ತಿದ್ದರೆ ಕಿವಿ ಮುಚ್ಚಿಕೊಳ್ಳಬೇಕಿತ್ತು.

ಹೀಗೆ ಒಬ್ಬ ಮನುಷ್ಯ ಇನ್ನೊಬ್ಬನನ್ನು ಕೀಳಾಗಿ ನೋಡುವ ವ್ಯವಸ್ಥೆ ಇತ್ತು. ಇಂಥ ಕಾಲಘಟ್ಟದಲ್ಲಿ ಬಸವಣ್ಣನವರು ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಹಡಪದ ಅಪ್ಪಣ್ಣನವರನ್ನು ಪಕ್ಕದಲ್ಲಿಟ್ಟುಕೊಂಡು ಯಾವುದೇ ಜಾತಿ ಕನಿಷ್ಟ ಮತ್ತು ಶ್ರೇಷ್ಠವಲ್ಲ ಎಂದು ಸಾರಿದರು. ಬಸವಣನವರು ಉತ್ತಮ ಕುಲದಲ್ಲಿ ಜನಿಸಿದರೂ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದರು ಎಂದು ಹೇಳಿದರು.

ಇದನ್ನೂ ಓದಿ: ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

21ನೇ ಶತಮಾನದಲ್ಲಿ ಇಷ್ಟೊಂದು ಆಧುನಿಕತೆ, ತಂತ್ರಜ್ಞಾನ ಬೆಳೆದರೂ ಸಮಾಜದಲ್ಲಿ ಜಾತಿ ಮೂಲಕ ವ್ಯಕ್ತಿಯ ವ್ಯಕ್ತಿತ್ವವನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ಬಸವಕುಮಾರ ಸ್ವಾಮೀಜಿ ವಿಷಾಧ ವ್ಯಕ್ತಪಡಿಸಿದರು.

Madara channaiah jayanthi at murugha matha
ಮುರುಘಾ ಮಠದಲ್ಲಿ ಶ್ರೀ ಮಾದಾರ ಚನ್ನಯ್ಯ ಜಯಂತಿ ಆಚರಿಸಲಾಯಿತು.

12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆಯ ವಿರುದ್ಧ ಕ್ರಾಂತಿಯಾಯಿತು. ಬಸವಣ್ಣನವರಿಗೆ ಜಾತಿವ್ಯವಸ್ಥೆ ಎಂಬುದು ಅತ್ಯಂತ ಸವಾಲಿನ ಹಾದಿಯಾಗಿತ್ತು. 950 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯು ಒಬ್ಬ ವ್ಯಕ್ತಿ ಭೂಮಿಯ ಮೇಲೆ ಬದುಕಲು ಯೋಗ್ಯನಲ್ಲ ಎಂಬಷ್ಟು ಕೆಟ್ಟದಾಗಿತ್ತು ಎಂದು ವಿವರಿಸಿದರು.

ಇದನ್ನೂ ಓದಿ: ಸಿಎಂ ಹುದ್ದೆ ಬದಲಾದರೆ ಡಾ.ಪರಮೇಶ್ವರ್ ಅವರಿಗೆ ಆದ್ಯತೆ ಕೊಡಿ

ಶ್ರೀ ಮುರುಘೇಂದ್ರ ಸ್ವಾಮಿಗಳು ಮಾತನಾಡಿ, ಅಷ್ಟಾವರಣದಲ್ಲಿ ಅರಿವು, ಪಂಚಾಚಾರದಲ್ಲಿ ಆಚಾರ ಮತ್ತು ಆರು ಸ್ಥಲಗಳಲ್ಲಿ ಅನುಭಾವ ಪಡೆದಿದ್ದ ಮಾದಾರಚೆನ್ನಯ್ಯನವರು ಹಿರಿಯ ಶರಣರಾಗಿದ್ದರು. ಇವರು ಸಾಕಷ್ಟು ವಚನಗಳನ್ನು ರಚಿಸಿದ್ದಾರೆ. ಇವರು ಮೂಲತಃ ತಮಿಳುನಾಡಿನವರು. ತಮಿಳುನಾಡಿನ ಈಗಿನ ಚೆನ್ನೈ ಮೊದಲು ಬ್ರಿಟೀಷರು ಇದ್ದಾಗ ಮದ್ರಾಸ್ ಎಂದಿತ್ತು. ಈ ಸ್ಥಳಕ್ಕೆ ಮದ್ರಾಸ್ ಎಂದರೆ ಮಾದಾರ, ಚನ್ನೈ ಎಂದರೆ ಚೆನ್ನಯ್ಯ ಎಂಬ ರೀತಿಯಲ್ಲಿ ಎರಡು ಹೆಸರು ಕೂಡಿ ಮಾದಾರ ಚೆನ್ನಯ್ಯ ಎನ್ನುತ್ತಿದ್ದುದು ಇತಿಹಾಸ. ಶರಣರ ಎಷ್ಟೋ ಕ್ಷೇತ್ರಗಳು ಕಾಲಗತಿಯಲ್ಲಿ ನಮ್ಮ ಕಣ್ಣಿಗೆ ಕಾಣದೆ ಅಡಗಿವೆ. ಅವುಗಳ ಇತಿಹಾಸವನ್ನು ಪುನಃ ತೆಗೆಯಬೇಕು. ಅಂತಹ ಇತಿಹಾಸವನ್ನು ಮಾದಾರ ಚೆನ್ನಯ್ಯ ಶರಣರು ಹೊಂದಿದ್ದಾರೆ ಎಂದರು.

ಇದನ್ನೂ ಓದಿ: ಟ್ರ್ಯಾಕ್ಟರ್ ಟ್ರಾಲಿಗೆ ರಿಪ್ಲೆಕ್ಟರ್ ಅಳವಡಿಕೆ ವಿಚಾರ | RTO ಬಗ್ಗೆ ಅಸಮಧಾನ

ಸಭೆಯಲ್ಲಿ ಶಿವಮೂರ್ತಯ್ಯ ಸಿ.ಎಂ., ಮೇಘನ ಜಿ.ಸಿ., ಶ್ರೀಧರ್ ಪಿ ವಿಷಯ ಮಂಡನೆ ಮಾಡಿದರು.

ವಿಜಯಲಕ್ಷ್ಮೀ ಮತ್ತು ದೇವಿಕಾ ವಚನ ಪಠಣ ಮಾಡಿದರು. ಎಸ್.ಜೆ.ಎಂ. ಕನ್ನಡ ಮಾಧ್ಯಮ ಶಾಲೆ ಹಾಗೂ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಹಶಿಕ್ಷಕ ನಾಗರಾಜ ಟಿ. ಸ್ವಾಗತಿಸಿದರು. ನಿರ್ಮಲ ಎಲ್. ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMadara ChannaiahMurugha Muttಚಿತ್ರದುರ್ಗಮಾದಾರ ಚನ್ನಯ್ಯಮುರುಘಾ ಮಠ
Share This Article
Facebook Email Print
Previous Article minister d sudhakar meating ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
Next Article Additional District Collector Kumaraswamy spoke at the pre-exam preparation meeting. ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up