By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    4 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    4 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    15 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    15 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    6 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    4 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ | ಸಚಿವ ಡಿ.ಸುಧಾಕರ್, ಶಾಸಕರು ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ | ಸಚಿವ ಡಿ.ಸುಧಾಕರ್, ಶಾಸಕರು ಭಾಗೀ

News Desk Chitradurga News
Last updated: 19 January 2026 19:51
News Desk Chitradurga News
6 months ago
Share
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
SHARE

CHITRADURGA NEWS | 19 JANUARY 2026

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನ್‍ರೇಗಾ (MGNREGA) ಹೆಸರಿನ ಯೋಜನೆಯನ್ನು ವಿ.ಬಿ.ಜಿ ರಾಮ್ ಜಿ ಎಂದು ಬದಲಾಯಿಸಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಮಟ್ಟದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 19 ಜನವರಿ | ಚನ್ನಗಿರಿ, ಭೀಮಸಮುದ್ರ ಇತರೆ ಅಡಿಕೆ ಮಾರುಕಟ್ಟೆ ವಿವರ

ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನೆ ನಡೆಸಿ, ಅಂಬೇಡ್ಕರ್ ವೃತ್ತದಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಚಿವ ಡಿ.ಸುಧಾಕರ್ ಮಾತನಾಡಿ, ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ.

ದೇಶದ ಆರ್ಥಿಕ ತಜ್ಞ ಮನ್‍ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನ್‍ರೇಗಾ ಯೋಜನೆಯನ್ನು ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ. ಈ ಮೂಲಕ ಗ್ರಾಮೀಣ ಕೂಲಿ ಕಾರ್ಮಿಕರಿಗೆ, ಗ್ರಾ.ಪಂ ವ್ಯಾಪ್ತಿಯಲ್ಲಿ ಕೃಷಿಕ ಬದುಕು, ಆಸ್ತಿಗಳ ರಕ್ಷಣೆ, ಸ್ವತ ಸಮಸ್ಯೆಗಳ ನಿವಾರಣೆ, ಕನಿಷ್ಠ ಕೂಲಿ ದೊರಕಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಒದಗಿಸುವ ಯೋಜನೆಯಾಗಿತ್ತು ಎಂದರು.

ಇದನ್ನೂ ಓದಿ: ಸಚಿವ ಕೆ.ಹೆಚ್.ಮುನಿಯಪ್ಪ ಚಿತ್ರದುರ್ಗ ಜಿಲ್ಲಾ ಪ್ರವಾಸ

ಹಿಂದೆಯೂ ಈ ಯೋಜನೆಯನ್ನು ಬದಲಿಸಲು ಕೇಂದ್ರ ಸರಕಾರ ಮುಂದಾಗಿತ್ತು. ಆದರೆ ಸಾಕಷ್ಟು ಹೋರಾಟಗಳ ಫಲವಾಗಿ ಈ ಯೋಜನೆ ಯಥಾಸ್ಥಿತಿಯಲ್ಲಿ ಮುಂದುವರೆದಿತ್ತು. ಅಡಚಣೆ ಇದ್ದರೂ ಮನ್‍ರೇಗಾ ಯೋಜನೆ ಸುಲಲಿತವಾಗಿ ಸಾಗುತ್ತಿತ್ತು. ಆದರೆ ಇದೀಗ ಸಂಪೂರ್ಣವಾಗಿ ಯೋಜನೆಯ ಜೊತೆಗೆ ಹೆಸರನ್ನು ಬದಲಿಸುವ ಮೂಲಕ ಗಾಂಧಿ ವಿರೋಧಿ ಕೇಂದ್ರ ಸರ್ಕಾರವೆಂದು ಸಾಬೀತಾಗಿದೆ.

ಯೋಜನೆ ಬದಲಿಸುವ ಸಂಬಂಧ ಸುರ್ಧೀಘ ಚರ್ಚೆಗಳು ನಡೆದಿಲ್ಲ. ಯಾವುದೇ ರಾಜ್ಯಕ್ಕೂ ಪತ್ರ ಬರೆದು ಅಭಿಪ್ರಾಯ ಕೇಳಿಲ್ಲ. ಗ್ರಾ.ಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಕೇಳಿಲ್ಲ. ಜನರ, ಜನ ಪ್ರತಿನಿಧಿಗಳ ವಿಶ್ವಾಸಗಳಿಸದೇ, ಲೋಕಸಭೆಯಲ್ಲೂ ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ ಎಂದು ದೂರಿದರು.

ಶಾಸಕ ರಘುಮೂರ್ತಿ ಮಾತನಾಡಿ, ಕೇಂದ್ರದಿಂದ ಮಾಡಲು ಹೊರಟ ಬದಲಾವಣೆಯನ್ನು ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿ ವಿರೋಧಿಸಿದೆ. ಈ ನಿಟ್ಟಿನಲ್ಲಿ ಮನ್‍ರೇಗಾ ಬಚಾವ್ ಹೆಸರಿನಲ್ಲಿ ದೊಡ್ಡ ಆಂದೋಲನ ಮಾಡುವ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರಕಾರ ಮೊದಲಿದ್ದ ಪರಿಸ್ಥಿತಿ ಮುಂದುವರೆಸುವಂತೆ ಒತ್ತಾಯಿಸಿ ಹಂತ ಹಂತವಾಗಿ ಹೋರಾಟ ಮಾಡಲಾಗುವುದು. ವಿಬಿ ಜಿ ಗ್ರಾಮ್ ಜಿ ಯೋಜನೆಯಲ್ಲಿ ಕೆಲಸವನ್ನು ಸೀಮಿತಗೊಳಿಸಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 19 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಕೇಂದ್ರ ಸರಕಾರ ನೀಡುವ ಅನುಮತಿಯಷ್ಟು ಮಾತ್ರ ಕೆಲಸ ಮಾಡಬೇಕಿದೆ. ಇದು ರಾಜ್ಯಕ್ಕೆ ನ್ಯಾಯ ಮಾಡುತ್ತಿದೆ. 100 ದಿನಗಳ ಕೆಲಸ ನೀಡುತ್ತಿದ್ದ ಯೋಜನೆಯನ್ನು 125 ನೀಡುವುದಾಗಿ ಹೇಳಲಾಗುತ್ತಿದೆ. ಆದರೆ ಸಾಕಷ್ಟು ಅನುದಾನ ನೀಡದ ಕಾರಣ ಈಗ 100 ದಿನಗಳೂ ಕೆಲಸ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. 

ನೂತನ ಯೋಜನೆಯ ಮೂಲಕ ಹೊಸ ಸಮಸ್ಯೆಯನ್ನು ತರಲಾಗಿದೆ. ಸಾರ್ವಜನಿಕ ಉದ್ಯೋಗ ಹಕ್ಕನ್ನು ಕಸಿದಿರುವುದನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಖಂಡಿಸುತ್ತದೆ. ಈ ನಿಟ್ಟಿನಲ್ಲಿ ವಿವಿಧ ಹೋರಾಟಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. 

ಸಾರ್ವಜನಿಕ ಹಿತದೃಷ್ಠಿಯಿಂದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಪಾದಯಾತ್ರೆ, ಸಭೆಗಳನ್ನು ನಡೆಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಅಧ್ಯಕ್ಷರುಗಳಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾ ಸಮಿತಿಯು ಹಂತ ಹಂತವಾಗಿ ಹೋರಾಟ ನಡೆಸಲು ಸಿದ್ದವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿ.ಇಡಿ ಫಲಿತಾಂಶ | 10ನೇ ರ್ಯಾಂಕ್‌ ಪಡೆದ ಎಚ್.ಆಶಾ

ಶಾಸಕ ಗೋವಿಂದಪ್ಪ ಮಾತನಾಡಿ, ಪರೋಕ್ಷವಾಗಿ ಮಹಾತ್ಮ ಗಾಂಧಿ ಅವರ ಹೆಸರನ್ನು ಯೋಜನೆಯಿಂದ ತೆಗೆಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಜಾಪ್ರಭುತ್ವದ ಹೆಸರಿಗೆ ಮಾರಕವಾಗಿದೆ. ಕೃಷಿ ಕಾಯ್ದೆ ಬದಲಿಸಿದ್ದಕ್ಕೆ ಪಂಜಾಬ್, ಹರಿಯಾಣದಲ್ಲಿ ವರ್ಷಾನುಘಟ್ಟಲೆ ಪ್ರತಿಭಟನೆ ಮಾಡಲಾಗಿತ್ತು. 

ಗ್ರಾಮೀಣ, ಎಸ್ಸಿ/ಎಸ್ಟಿ ಜನರಿಗೆ ಕನಿಷ್ಠ ವೇತನ ನೀಡುತ್ತಿದ್ದ ಕಾಯ್ದೆಯನ್ನು ಸಂಪೂರ್ಣ ನಿಲ್ಲಿಸಲು ಕೇಂದ್ರ ಸರಕಾರ ಹೊರಟಿತ್ತು, ವಿರೋಧದ ಹಿನ್ನಲೆ ಹಂತ ಹಂತವಾಗಿ ಬದಲಿಸುವ ಹುನ್ನಾರ ಹೂಡಿದೆ. ಗಾಂಧೀಜಿ ಹೆಸರು ಬದಲಿಸಿರುವುದು ಖಂಡನೀಯ. ರಾಷ್ಟ್ರದ 130 ಕೋಟಿಗೂ ಹೆಚ್ಚು ಜನರ ನಂಬಿಕೆಗೆ ಧಕ್ಕೆ ತಂದಿದ್ದು ಇದನ್ನು ರಾಷ್ಟ್ರೀಯ ಕಾಂಗ್ರೆಸ್ ವಿರೋಧಿಸಿ. ಹಿಂದಿನ ಕಾಯ್ದೆ ಜಾರಿಗೆ ತರಲು ಒತ್ತಾಯಿಸುವುದಾಗಿ ತಿಳಿಸಿದರು.

ರಾಜ್ಯಕ್ಕೆ 2019 ರಿಂದ ಇಲ್ಲಿವರಗೆ 1,26 ಸಾವಿರ ಕೋಟಿ ಕೇಂದ್ರ ಸರಕಾರದಿಂದ ಅನುದಾನ ಬರಬೇಕಾಗಿದೆ. ರಾಜ್ಯ ಸರಕಾರಗಳನ್ನು ವಿಶ್ವಾಸಕ್ಕೆ ಪಡೆಯದ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಕಳೆದ ಬಾರಿ ರಾಜ್ಯ ಸರಕಾರವು 20 ಕೋಟಿ ರೂಗಳ ಮಾನವ ದಿನಗಳನ್ನು ಕ್ರಿಯಾಯೋಜನೆ ನೀಡಿದ್ದು, ಅದನ್ನು 12 ಕೋಟಿ ರೂಗಳಿಗೆ ಅನುಮತಿ ನೀಡಲಾಗಿದೆ. ಈ ಬಾರಿ ಅದನ್ನೇ ಮುಂದುವರಿಸಲು ಸೂಚಿಸಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಬೀರಾನಂದ ಮಠದ ಶಿವನಾಮ ಸಪ್ತಾಹಕ್ಕೆ ಕಾರ್ಯಾಧ್ಯಕ್ಷರಾಗಿ ಭಾಸ್ಕರ್‌ ಆಯ್ಕೆ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಅದಿ ಜಾಂಭವ ಅಭೀವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮೈಲಾರಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಮನಿರಾ ಮುಕಾಂದರ್, ಅಲ್ಲಾ ಭಕ್ಷಿ, ಚೋಟು, ಮರುಳಾರಾಧ್ಯ, ಲಕ್ಷೀಕಾಂತ, ಮುದಸಿರ್, ಜಯ್ಯಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPCentral GovernmentChitradurgaChitradurga newscongressprotestಕಾಂಗ್ರೆಸ್ಕೇಂದ್ರ ಸರ್ಕಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬಿಜೆಪಿ
Share This Article
Facebook Email Print
Previous Article ಸಚಿವ ಡಿ.ಸುಧಾಕರ್ ಅವರನ್ನ ಮುತ್ತಿಗೆ ಹಾಕಲು ಯತ್ನ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ ಸಚಿವ ಡಿ.ಸುಧಾಕರ್ ಅವರನ್ನ ಮುತ್ತಿಗೆ ಹಾಕಲು ಯತ್ನ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ 
Next Article zp kdp meating chitradurga ಕೋವಿಡ್‌ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up