By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    58 minutes ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
    59 minutes ago
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    13 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    13 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    1 hour ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 hours ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    1 day ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
Reading: ವಿಶ್ವದ ಶಾಂತಿ, ನೆಮ್ಮದಿಗೆ ರೇಣುಕಾಚಾರ್ಯರ ಸೂತ್ರಗಳು ದಾರಿದೀಪ | ಉಪವಿಭಾಗಾಧಿಕಾರಿ ಕಾಂತರಾಜ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಶ್ವದ ಶಾಂತಿ, ನೆಮ್ಮದಿಗೆ ರೇಣುಕಾಚಾರ್ಯರ ಸೂತ್ರಗಳು ದಾರಿದೀಪ | ಉಪವಿಭಾಗಾಧಿಕಾರಿ ಕಾಂತರಾಜ್‌

News Desk Chitradurga News
Last updated: 1 March 2026 19:55
News Desk Chitradurga News
6 months ago
Share
Shri Renukacharya Jayanti
ಶ್ರೀ ರೇಣುಕಾಚಾರ್ಯ ಜಯಂತಿ
SHARE

CHITRADURGA NEWS | 01 MARCH 2026

ಚಿತ್ರದುರ್ಗ: ರೇಣುಕಾಚಾರ್ಯರು ಧರ್ಮಾಚರಣೆಗಾಗಿ ಸಾರಿದ ದಶಸೂತ್ರಗಳು ಇಡೀ ವಿಶ್ವದ ಶಾಂತಿ ಮತ್ತು ನೆಮ್ಮದಿಗೆ ದಾರಿದೀಪವಾಗಿವೆ ಎಂದು ಉಪವಿಭಾಗಾಧಿಕಾರಿ ಕಾಂತರಾಜ್ ಹೇಳಿದರು.

ಇದನ್ನೂ ಓದಿ: ಇಂದಿನ ವೇಗದ ಬದುಕಿನಲ್ಲಿ ವ್ಯಾಯಾಮ, ಓಟ, ನಡಿಗೆ ಮತ್ತು ಯೋಗ ಚಟುವಟಿಕೆಗಳು ಅತ್ಯಗತ್ಯ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ರೇಣುಕಾಚಾರ್ಯ ಜಯಂತಿಯಲ್ಲಿ ಮಾತನಾಡಿದರು.

ರೇಣುಕಾಚಾರ್ಯರು ಧರ್ಮಾಚರಣೆಗಾಗಿ ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯೆ, ದಯೆ, ಕ್ಷಮೆ, ದಾನ, ಶಿವಪೂಜೆ, ಪಂಚಾಕ್ಷರಿ ಮಂತ್ರ ಜಪದಂತಹ ಹತ್ತು ಸೂತ್ರಗಳು ಮನುಷ್ಯನನ್ನು ಸನ್ಮಾರ್ಗದಲ್ಲಿ ನಡೆಸುತ್ತವೆ. ಇವುಗಳನ್ನು ಪಾಲಿಸುವುದರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.

ಮನುಷ್ಯರಲ್ಲಿ ನಮಗೆ ಒಳ್ಳೆಯದು ಮಾಡಿದವರಿಗೆ ಒಳ್ಳೆಯದನ್ನು ಮಾಡುವುದು ಸಹಜ ಗುಣ. ಇದು ಮಾನವನ ಲಕ್ಷಣ. ಆದರೆ, ಯಾರೂ ಏನೂ ಮಾಡದಿದ್ದರೂ ಲೋಕಕ್ಕೆ ಹಿತವನ್ನೇ ಬಯಸುವವನು ಮಹಾಮಾನವ ಎನಿಸಿಕೊಳ್ಳುತ್ತಾನೆ. ಇವೆಲ್ಲಕ್ಕಿಂತ ಮಿಗಿಲಾಗಿ ತನಗೆ ಕೆಟ್ಟದನ್ನು ಮಾಡಿದವರಿಗೂ ಮರಳಿ ಒಳಿತನ್ನೇ ಮಾಡುವವನು ದೇವ ಮಾನವ ಎಂದು ಬೋಧಿಸಿದ್ದಾರೆ. 

ಇದನ್ನೂ ಓದಿ: ಇರಾನ್ – ಇಸ್ರೇಲ್ ಯುದ್ಧ | ಸಿಲುಕಿರುವ ಚಿತ್ರದುರ್ಗ ಜಿಲ್ಲೆಯವರ ನೆರವಿಗೆ ಸಹಾಯವಾಣಿ

ರೇಣುಕಾಚಾರ್ಯರು ಮಾನವ ಧರ್ಮಕ್ಕೆ ಜಯವಾಗಲಿ ಎಂದು ಸಂದೇಶ ನೀಡಿದ ಅವರು, ಧರ್ಮದಿಂದ ವಿಶ್ವಕ್ಕೆ ಶಾಂತಿ. ಧರ್ಮವು ಜನರ ಕಲ್ಯಾಣಕ್ಕಾಗಿ ಇರಬೇಕು. ಪ್ರಪಂಚದಲ್ಲಿ ಶಾಂತಿ ನೆಲೆಸಲು ಧರ್ಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ ಎಂದರು.

ಜಿಲ್ಲಾ ಗ್ಯಾರೆಂಟ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಮಹಾಪುರುಷರು ತೋರಿದ ಸಮಾನತೆಯ ಹಾದಿ ಇಂದಿನ ಸಮಾಜಕ್ಕೆ ಅವಶ್ಯಕವಾಗಿದ್ದು, ದಾರ್ಶನಿಕರ ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ರೇಣುಕಾಚಾರ್ಯ ಸೇರಿದಂತೆ ಅನೇಕ ದಾರ್ಶನಿಕರು ಅಂದಿನ ಕಾಲದ ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿ ಸಮಾನತೆಯ ಸಂದೇಶ ಸಾರಿದ್ದಾರೆ. ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನಗಳ ವಿತರಣೆ 

ಶ್ರೀ ರೇಣುಕಾಚಾರ್ಯರ ಕುರಿತು ಉಪನ್ಯಾಸ ನೀಡಿದ ಸಾಹಿತಿ ನಿರಂಜನ ದೇವರ ಮನೆ, ಶ್ರೀ ರೇಣುಕಾಚಾರ್ಯರು ಶಿವಾದ್ವೈತ ಸಿದ್ದಾಂತ ಪ್ರತಿಪಾದಿಸುವ ಮುಖೇನ ಈ ಜಗತ್ತಿಗೆ ಮಾನವ ಧರ್ಮ ಮತ್ತು ವಿಶ್ವಶಾಂತಿಯ ಸಂದೇಶ ಸಾರಿದ ಶ್ರೇಷ್ಠ ಆಚಾರ್ಯರು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆ, ಸಹಿಷ್ಣುತೆ, ಸಾಮರಸ್ಯ ಹಾಗೂ ಸಹಬಾಳ್ವೆಯಂತಹ ಉದಾತ್ತ ಮೌಲ್ಯ, ಚಿಂತನೆಗಳನ್ನು ಬೋಧಿಸಿದ ಯುಗಪುರುಷರು ಎಂದು ಹೇಳಿದರು.

ಚಿಂತನೆ-ಅರಿವು-ಅನುಭಾವದ ಮೂಲಕ ವ್ಯಕ್ತಿಯ ವಿಕಾಸ ಮತ್ತು ಸಮಾಜಾಭಿವೃದ್ಧಿಯನ್ನು ಬಯಸಿದವರು. ಧರ್ಮ ಮತ್ತು ಸಂಸ್ಕøತಿಯನ್ನು ಕೇವಲ ಲೌಕಿಕ ಬದುಕಿನ ಸಮೃದ್ಧಿಯ ಮನೋಭಾವಗಳಿಗೆ ಬಳಸಿಕೊಳ್ಳದೇ ಮನುಷ್ಯನ ಆಧ್ಯಾತ್ಮಿಕ ವಿಕಾಸಕ್ಕೆ ಮಹತ್ವದ ಶಕ್ತಿಯನ್ನಾಗಿ ರೂಪಿಸಿದರು. ಮನುಷ್ಯನ ಪ್ರಜ್ಞೆಯನ್ನು ಬೆಳೆಸಿಕೊಂಡು ಮಾನವೀಯ ನೆಲೆಯಲ್ಲಿ ಸಂಘಟನೆಯಾಗಿ ಎಲ್ಲರೂ ಪರಿಪೂರ್ಣತೆ ಸಾಧಿಸಿ ಜೀವನ್ಮುಕ್ತಿ ಪಡೆಯುವಂತೆ ತಿಳಿಸಿದವರು ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರ ಜಯಂತಿಯು ಕೇವಲ ವೇದಿಕೆಯ ಭಾಷಣಗಳಿಗೆ ಸೀಮಿತವಾಗಬಾರದು. ಅವರ ವಿಶ್ವ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಉದಾತ್ತ ಸಂದೇಶ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉತ್ತರಾಖಂಡ್‌ ಡಯಟ್‌ ತಂಡದಿಂದ ಕಾವಾಡಿಗರಹಟ್ಟಿ ಪಿ.ಎಂ.ಶ್ರೀ ಶಾಲೆಗೆ ಭೇಟಿ

ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷ ಎಂ.ಪಿ.ಮಲ್ಲಿಕಾರ್ಜುನಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಕಾರ್ಯದರ್ಶಿ ಶಶಿಧರ್ ಬಾಬು, ಖಚಾಂಚಿ ರುದ್ರಪ್ಪ ಜಾಲಿಕಟ್ಟೆ, ಯುವಘಟಕದ ಅಧ್ಯಕ್ಷ ದಿನೇಶ್ ಮೈಲಹಳ್ಳಿ, ಪಂಚಚಾರ್ಯ ಸಹಕಾರ ಪತ್ತಿನ ಸಂಘದ ಅಧ್ಯಕ್ಷ ಷಡಾಕ್ಷರಯ್ಯ, ಪ್ರವೀಣ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಚಿತ್ರದುರ್ಗ ತಾಲ್ಲೂಕು ಆಯಿತೋಳು ವಿರೂಪಾಕ್ಷಪ್ಪ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsShri Renukacharya Jayantiಚಿತ್ರದುರ್ಗಚಿತ್ರದುರ್ಗ ನ್ಯೂಸ್ಶ್ರೀ ರೇಣುಕಾಚಾರ್ಯ ಜಯಂತಿ
Share This Article
Facebook Email Print
Previous Article Iran-Israel war ಇರಾನ್ – ಇಸ್ರೇಲ್ ಯುದ್ಧ | ಸಿಲುಕಿರುವ ಚಿತ್ರದುರ್ಗ ಜಿಲ್ಲೆಯವರ ನೆರವಿಗೆ ಸಹಾಯವಾಣಿ
Next Article ಸುದ್ದಿಗೋಷ್ಠಿಯಲ್ಲಿ ಮಾದಾರ‌ ಚನ್ನಯ್ಯ ಸ್ವಾಮೀಜಿ, ಶ್ರೀ ಷಡಾಕ್ಷರಮುನಿ‌ ಸ್ವಾಮೀಜಿ ಒಳಮೀಸಲಾತಿ, ಖಾಲಿ ಹುದ್ದೆ ನೇಮಕಾತಿ ವಿಚಾರದಲ್ಲಿನ ಗೊಂದಲ ಬಗೆಹರಿಸಿ | ಶ್ರೀ ಮಾದಾರ‌ ಚನ್ನಯ್ಯ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
gray hair in children
ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
Life Style
Dry fruit
ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up