By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    books
    ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
    16 minutes ago
    ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ
    ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಅಗತ್ಯ | AC ಕಾಂತರಾಜ್
    2 hours ago
    Awareness about the ill effects of tobacco consumption among prison inmates
    ಕಾರಾಗೃಹ ಖೈದಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ
    2 hours ago
    Agriculture Tryning center
    ಡ್ರಿಪ್, ಹನಿ ನೀರಾವರಿ ಬಳಕೆ ಕುರಿತು ರೈತರಿಗೆ ತರಬೇತಿ
    4 hours ago
    ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 340 ವಿದ್ಯಾರ್ಥಿಗಳು ಗೈರು 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    4 days ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    7 days ago
    sp visit hospital
    ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
    7 days ago
    bus accident
    ಎತ್ತಿನ ಗಾಡಿಗೆ ಬಸ್ ಡಿಕ್ಕಿ ಒಬ್ಬರು ಮೃತ, ಐದು ಜನ ಗಂಭೀರ
    1 week ago
    ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ
    2 weeks ago
  • ತಾಲೂಕು
    ತಾಲೂಕುShow More
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 days ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 days ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    6 days ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 week ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 3 ಮಾರ್ಚ್‌ | ರಾಶಿ, ಕೆಂಪಡಕೆ, ಬೆಟ್ಟೆ, ಚಾಲಿ ರೇಟ್‌ ?
    17 hours ago
    ARECANUT RATE
    ಅಡಿಕೆ ಧಾರಣೆ | ಮಾರ್ಚ್‌ ತಿಂಗಳ ಮೊದಲ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 27 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್‌
    5 days ago
    ARECANUT RATE
    ಅಡಿಕೆ ಧಾರಣೆ | 26 ಫೆಬ್ರವರಿ | 57 ಸಾವಿರ ದಾಟಿದ ರಾಶಿ ಅಡಿಕೆ ಬೆಲೆ
    6 days ago
    ARECANUT RATE
    ಅಡಿಕೆ ಧಾರಣೆ | 25 ಫೆಬ್ರವರಿ | ಯಾವ ಮಾರುಕಟ್ಟೆಯಲ್ಲಿ ಹೆಚ್ಚು, ಎಲ್ಲಿ ಕಡಿಮೆ
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 04 | ಆರ್ಥಿಕವಾಗಿ ಹೆಚ್ಚಿನ ಪ್ರಗತಿ, ಹೊಸ ವಾಹನ ಖರೀದಿ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 03 | ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 02 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 01 | ಹಠಾತ್ ಪ್ರಯಾಣದ ಸೂಚನೆ, ಕೈಗೊಂಡ ಕೆಲಸಗಳಲ್ಲಿ ವಿಳಂಬ, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 28 | ಉದ್ಯೋಗದ ಬಗ್ಗೆ ಶುಭ ಸುದ್ದಿ, ಮನೆಯಲ್ಲಿ ಸಂತೋಷದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 03 | ಹತ್ತಿ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 28 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 27 | ಮೆಕ್ಕೆಜೋಳ, ಕಡಲೆ ಕಾಳು ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    21 hours ago
    ಹೊಳಲ್ಕೆರೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿ | ಶಾಸಕ ಎಂ.ಚಂದ್ರಪ್ಪ 
    1 week ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ
    ಹೆಚ್ಚು ಅಂಕ ಪಡೆದು ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆಯಿರಿ | ಶಾಸಕ ಎಂ.ಚಂದ್ರಪ್ಪ 
    2 weeks ago
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    1 month ago
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 weeks ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 weeks ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    2 months ago
  • ಹೊಸದುರ್ಗ
    ಹೊಸದುರ್ಗShow More
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 days ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 days ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 week ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    3 weeks ago
    Gulihatty Anjaneya swami temple
    ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
    3 weeks ago
  • Life Style
    Life StyleShow More
    bangles
    ಪತಿಯ ಅದೃಷ್ಟ ಹೆಚ್ಚಾಗಲು ಪತ್ನಿ ಬಳೆ ಧರಿಸುವಾಗ ಈ ನಿಯಮ ಪಾಲಿಸಿ
    3 hours ago
    Freckles on the face
    ಹೆರಿಗೆಯ ನಂತರ ನಿಮ್ಮ ಮುಖದಲ್ಲಿ ಮಚ್ಚೆಗಳು ಮೂಡಿದರೆ ಈ ಮನೆಮದ್ದುಗಳನ್ನು ಬಳಸಿ
    4 hours ago
    Beware, your habit of eating frequently may lead to these diseases
    ಪದೇ ಪದೇ ತಿನ್ನುವ ನಿಮ್ಮ ಅಭ್ಯಾಸವು ಈ ರೋಗಗಳಿಗೆ ಕಾರಣವಾಗುತ್ತದೆಯಂತೆ ಎಚ್ಚರ
    1 day ago
    Give this food to your child if you want them to gain weight
    ನಿಮ್ಮ ಮಗು ದಪ್ಪವಾಗಬೇಕೆಂದರೆ ಈ ಆಹಾರ ನೀಡಿ
    1 day ago
    Do your eyes twitch frequently
    ನಿಮ್ಮ ಕಣ್ಣುಗಳು ಆಗಾಗ್ಗೆ ಸೆಳೆತಕ್ಕೊಳಗಾಗುತ್ತಿವೆಯೇ; ಹಾಗಾದ್ರೆ ಅದು ಈ ಪೋಷಕಾಂಶದ ಕೊರತೆಯ ಲಕ್ಷಣವಂತೆ
    2 days ago
Reading: ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಅಗತ್ಯ | AC ಕಾಂತರಾಜ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಅಗತ್ಯ | AC ಕಾಂತರಾಜ್

News Desk Chitradurga News
Last updated: 4 March 2026 10:13
News Desk Chitradurga News
2 hours ago
Share
ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ
ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ
SHARE

CHITRADURGA NEWS | 04 MARCH 2026

ಚಿತ್ರದುರ್ಗ: ಅಪಘಾತ, ವಿಪತ್ತುಗಳು ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಗಾಯಾಳುಗಳಿಗೆ ನೀಡುವ ಪ್ರಥಮ ಚಿಕಿತ್ಸೆಯು ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ತಿಳಿಸಿದರು.

ಇದನ್ನೂ ಓದಿ: ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ | WhatsApp ಸಹಾಯವಾಣಿ ವಿವರ ಇಲ್ಲಿದೆ…

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ವತಿಯಿಂದ ಸೋಮವಾರ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪಗಳು ಅಥವಾ ಆಕಸ್ಮಿಕ ಅವಘಡಗಳು ಸಂಭವಿಸಿದಾಗ ಗಾಬರಿಯಾಗದೆ, ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಸ್ವಯಂಸೇವಕರು ವೈಜ್ಞಾನಿಕ ತರಬೇತಿ ಪಡೆದಿರಬೇಕು ಎಂದು ಅವರು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಸಂತೋಷ್ ಉಜ್ಜನಪ್ಪ ಹಾಗೂ ವಿಪತ್ತು ನಿರ್ವಹಣೆ ತರಬೇತುದಾರ ಅಜ್ಮಲ್ ಶಕೀಬ್ ಅವರು ಪ್ರಥಮ ಚಿಕಿತ್ಸೆಯ ವಿವಿಧ ಹಂತಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.

ಇದನ್ನೂ ಓದಿ: ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ 

ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಕರಿಯಪ್ಪ ಮಾಳಿಗೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ, ಮುಖಂಡರಾದ ಗುರುಮೂರ್ತಿ ಹಾಗೂ ಶ್ರೀನಿವಾಸ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentChitradurgaChitradurga newsFirst Aidಅಪಘಾತಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಥಮ ಚಿಕಿತ್ಸೆ
Share This Article
Facebook Email Print
Previous Article Awareness about the ill effects of tobacco consumption among prison inmates ಕಾರಾಗೃಹ ಖೈದಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ
Next Article books ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
Leave a Comment

Leave a Reply Cancel reply

Your email address will not be published. Required fields are marked *

books
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
Awareness about the ill effects of tobacco consumption among prison inmates
ಕಾರಾಗೃಹ ಖೈದಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ
ಮುಖ್ಯ ಸುದ್ದಿ
bangles
ಪತಿಯ ಅದೃಷ್ಟ ಹೆಚ್ಚಾಗಲು ಪತ್ನಿ ಬಳೆ ಧರಿಸುವಾಗ ಈ ನಿಯಮ ಪಾಲಿಸಿ
Life Style
Agriculture Tryning center
ಡ್ರಿಪ್, ಹನಿ ನೀರಾವರಿ ಬಳಕೆ ಕುರಿತು ರೈತರಿಗೆ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up