By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ
    ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ | ಬಾಲಗೋಕುಲದ ಉಮೇಶ್‌ ಜೀ ಉಪಸ್ಥಿತಿ
    1 hour ago
    ಜನಗಣತಿ | ಆನ್‌ಲೈನ್‌ನಲ್ಲಿ ಸ್ವಯಂ ನೋಂದಣಿ
    ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
    2 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ
    3 hours ago
    ಗೃಹಲಕ್ಷ್ಮಿ ಯೋಜನೆ
    ಮಹಿಳೆಯರಿಗೆ ಗುಡ್ ನ್ಯೂಸ್ | ಗೃಹಲಕ್ಷ್ಮಿ 29ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ 
    4 hours ago
    ಹುಲ್ಲೂರು ಶ್ರೀನಿವಾಸ ಜೋಯಿಸ ಸ್ಮಾರಕ ಉಪನ್ಯಾಸ ಮಾಲೆ
    ಚಿತ್ರದುರ್ಗ ಇತಿಹಾಸ ಸಂಶೋಧನೆಗೆ ಹುಲ್ಲೂರು ಶ್ರೀನಿವಾಸ ಜೋಯಿಸರ ಕೊಡುಗೆ ದೊಡ್ಡದು
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    5 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    1 week ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    18 hours ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 29 | ವ್ಯಾಪಾರಗಳಲ್ಲಿ ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಸ್ಥಿತಿ ಅನುಕೂಲಕರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 week ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಗರ್ಭಾಶಯದಲ್ಲಿ ಫೈಬ್ರಾಯ್ಡ್
    ಗರ್ಭಾಶಯದಲ್ಲಿ ಫೈಬ್ರಾಯ್ಡ್ ಇರುವವರು ಈ ಆಹಾರಗಳನ್ನು ಸೇವಿಸಿ
    5 hours ago
    milk
    ಇದನ್ನು ಹಾಲಿನೊಂದಿಗೆ ಬೆರೆಸಿ ತಿಂದರೆ ನಿಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    6 hours ago
    onion peels
    ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    1 day ago
    wash your hair to keep it healthy.
    ಕೂದಲು ಆರೋಗ್ಯವಾಗಿರಲು ಅದನ್ನು ತೊಳೆಯುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    ಮಸಾಲೆ ಪದಾರ್ಥ
    ಮಸಾಲೆ ಪದಾರ್ಥಗಳಲ್ಲಿನ ಕಲಬೆರೆಕೆ ಗುರುತಿಸುವುದು ಹೇಗೆ ಗೊತ್ತಾ?
    2 days ago
Reading: ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ | ಶಾಸಕ ರಘುಮೂರ್ತಿ ಗುಡುಗು 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ | ಶಾಸಕ ರಘುಮೂರ್ತಿ ಗುಡುಗು 

News Desk Chitradurga News
Last updated: 25 March 2026 20:46
News Desk Chitradurga News
6 days ago
Share
ಶಾಸಕ ಟಿ.ರಘುಮೂರ್ತಿ
SHARE

CHITRAUDRGA NEWS | 25 MARCH 2026

ಚಿತ್ರದುರ್ಗ: ಕೇಂದ್ರ ಸರ್ಕಾರ ರಾಜಕಾರಣ ಮಾಡದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ (ಒಂಬತ್ತನೇ ಅನುಸೂಚಿ)ಗೆ ಸೇರಿಸಿ ನ್ಯಾಯ ಒದಗಿಸುವುದನ್ನು ಬಿಟ್ಟು ರಾಜಕಾರಣ ಮಾಡಲು ಹೊರಟಿದೆ ಎಂದು ಕೇಂದ್ರದ ವಿರುದ್ಧ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌

ವಿಧಾನಮಂಡಲದ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿನ್ನು 2023ರಲ್ಲಿ ಪರಿಶಿಷ್ಟ ಜಾತಿ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ 3 ರಿಂದ 7ಕ್ಕೆ ಮೀಸಲಾತಿ ರಾಜ್ಯದಲ್ಲಿ ಜಾರಿಯಲ್ಲಿತ್ತು. ಈಚೆಗೆ ಹೈಕೋರ್ಟ್‍ನಲ್ಲಿ ದಾವೆ ಹೂಡಿರುವುದರಿಂದ ಮೀಸಲಾತಿ ಹೆಚ್ಚಳಕ್ಕೆ ತಡೆಯಾಗಿ ಸದ್ಯ ಹಳೆ ಮೀಸಲಾತಿ ಜಾರಿಯಲ್ಲಿದೆ.

ಕಳೆದ ಸರ್ಕಾರದಲ್ಲಿ ಒಮ್ಮೆ ಮತ್ತು ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ಪ್ರಸ್ತಾವನೆ ಕಳಿಸಿದರೂ ಸಹ ಕೇಂದ್ರ ಸರ್ಕಾರ ಮಾತ್ರ ಸೇರಿಸಲು ಮನಸ್ಸು ಮಾಡುತ್ತಿಲ್ಲ ಎಂದರು.

ರಾಜ್ಯ ಸರ್ಕಾರ ಪ್ರಸ್ತುತ 50,432 ಉದ್ಯೋಗ ಭರ್ತಿ ಮಾಡುತ್ತಿದೆ. ಈ ಸಂದರ್ಭದಲ್ಲಿ ಮೀಸಲಾತಿ ಶೇ.24 ರಂತೆ ಭರ್ತಿ ಮಾಡಿದರೆ 14,543 ಹುದ್ದೆಗಳು ದೊರೆಯುತ್ತವೆ. ಮೀಸಲಾತಿ ಶೇ.18 ರಂತೆ ಭರ್ತಿ ಮಾಡಿದರೆ 11,156 ಮಾತ್ರ ದೊರೆಯುವ ಜೊತೆಗೆ 3087 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಉದ್ಯೋಗದಿಂದ ವಂಚಿತರಾಗುತ್ತಾರೆ.

ಇದನ್ನೂ ಓದಿ: ಉದ್ಯೋಗ ನೇಮಕದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹ

ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಲಿ ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರ ಬದುಕಲ್ಲಿ ಆಟವಾಡುವುದು ಬಿಟ್ಟು 2023 ರಿಂದ ಪ್ರಸ್ತಾವನೆಯನ್ನು ಹಾಗೆಯೇ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಸಂವಿಧಾನದ 9 ಶೆಡ್ಯೂಲ್ ಗೆ ಸೇರಿಸುವ ಕೆಲಸ ಮಾಡಿ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಸಂದರ್ಭದಲ್ಲಿ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಮಂತ್ರಿಗಳು ಈಗ ಸಂಸದರಾಗಿದ್ದು, ಪರಿಶಿಷ್ಟರ ಬದುಕಿನಲ್ಲಿ ರಾಜಕಾರಣ ಮಾಡದೇ ಕೇಂದ್ರ ಸರ್ಕಾರಕ್ಕೆ 9 ಶೆಡ್ಯೂಲ್‍ಗೆ ಸೇರಿಸಲು ಶ್ರಮಿಸಬೇಕು. ಸದ್ಯ ಮೀಸಲಾತಿ ಸಮಸ್ಯೆಯಿಂದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಯುವಕರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದು ಕೂಡಲೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ನಮ್ಮ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್, ಗಾಂಧೀಜಿಯ ಕನಸು, ಸ್ವಾವಲಂಬನೆ, ಬುದ್ದನ ಕರುಣೆ, ಅಂಬೇಡ್ಕರ್ ಸಾಮಾಜಿಕ ನ್ಯಾಯ, ಬಸವಣ್ಣನವರು ಕಾಯಕ ನಿಷ್ಠೆ ಸೇರಿ ಎಲ್ಲಾ ಇಲಾಖೆಗಳಿಗೂ ನಮ್ಮ ಬಜೆಟ್‍ನಲ್ಲಿ ನ್ಯಾಯ ಒದಗಿಸಲಾಗಿದೆ ಎಂದರು.

ಇದನ್ನೂ ಓದಿ: SSLC ಪರೀಕ್ಷೆ | ಇಂಗ್ಲಿಷ್ ವಿಷಯದಲ್ಲಿ 493 ವಿದ್ಯಾರ್ಥಿಗಳು ಗೈರು

ಭದ್ರಾ ಮೇಲ್ದಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ 22 ಸಾವಿರ ಕೋಟಿಯಿಂದ 16 ಸಾವಿರ ಕೋಟಿಗೆ ಇಳಿಸಿ 5300 ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಇದನ್ನು ಪ್ರಸ್ತುತ ಕೇಂದ್ರದ ತಾಂತ್ರಿಕ ಸಲಹಾ ಸಮಿತಿ ಭದ್ರಾ ಯೋಜನೆಯ ಮೊತ್ತವನ್ನು ಪುನರ್ ಪರಿಶೀಲಿಸಿ ಭದ್ರಕ್ಕೆ 6 ಸಾವಿರ ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿರುವ ಚಿತ್ರದುರ್ಗ ಶಾಖಾ ಕಾಲುವೆ, 157 ಕೆರೆ ತುಂಬಿಸುವುದು, ಫೀಡರ್ ಚಾನಲ್ ಮುಗಿಸುತ್ತೇವೆ ಮತ್ತು 2027-2028ಕ್ಕೆ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಅನುದಾನ ಒದಗಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ಐತಿಹಾಸಿಕ ನಗರವಾಗಿದ್ದು, ಕೇಂದ್ರದ ಗೃಹ ಸಚಿವರು 2018ರ ಚುನಾವಣೆಯಲ್ಲಿ ದುರ್ಗದಲ್ಲಿ ಮದಕರಿನಾಯಕರ ಕುರಿತ ಥೀಮ್ ಪಾರ್ಕ್ ಮಾಡುತ್ತೇವೆ ಎಂದು ಮಾತು ಕೊಟ್ಟು ಇಲ್ಲಿಯವರೆಗೂ ಯಾವ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಮದಕರಿನಾಯಕ ಥೀಮ್ ಪಾರ್ಕ್ ಮಾಡಲು ಅಗತ್ಯ ಸಹಕಾರ ರಾಜ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…

ಚಳ್ಳಕೆರೆ ಕ್ಷೇತ್ರದ ಸಾಣಿಕೆರೆ 93 ಎಕರೆ ಜಾಗ ಮೀಸಲಿದ್ದು, ಕೃಷಿ ಸಂಶೋಧನಾ ಕೇಂದ್ರ ಮಾಡಬೇಕು. ಪ್ರತಿ ವರ್ಷ ದುರ್ಗೋತ್ಸವ ಆಚರಣೆ, ಅಡಿಕೆ ಮತ್ತು ತೆಂಗು ಬೆಳೆಗೆ ಪರಿಹಾರ 6 ರಿಂದ 12 ಸಾವಿರಕ್ಕೆ ಹೆಚ್ಚಿಸಬೇಕು. ರಾಜ್ಯಕ್ಕೆ ನೀಡಿರುವ ಒಂದು ಲಕ್ಷ ಮನೆಗಳನ್ನು ಸರ್ಕಾರ ಎರಡು ಲಕ್ಷಕ್ಕೆ ಹೆಚ್ಚಳ ಮಾಡಬೇಕು. ಆಶಾ ಕಾರ್ಯಕರ್ತೆಯರಿಗೆ ಪ್ರತಿ ವರ್ಷ ಸಂಬಳ ಹೆಚ್ಚಳ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಒತ್ತಾಯಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMLA T. RaghumurthyScST ReservationST ಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ರೈಲ್ವೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಅನ್ಯಾಯವಾಗದಂತೆ ಮಾರುಕಟ್ಟೆ ದರದಲ್ಲೇ ಪರಿಹಾರ ಒದಗಿಸಲು ಜಿಲ್ಲಾಡಳಿತ ಬದ್ಧ | ADC
Next Article ದಿನ ಭವಿಷ್ಯ ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ
ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ | ಬಾಲಗೋಕುಲದ ಉಮೇಶ್‌ ಜೀ ಉಪಸ್ಥಿತಿ
ಮುಖ್ಯ ಸುದ್ದಿ
ಜನಗಣತಿ | ಆನ್‌ಲೈನ್‌ನಲ್ಲಿ ಸ್ವಯಂ ನೋಂದಣಿ
ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ
ಮುಖ್ಯ ಸುದ್ದಿ
ಗೃಹಲಕ್ಷ್ಮಿ ಯೋಜನೆ
ಮಹಿಳೆಯರಿಗೆ ಗುಡ್ ನ್ಯೂಸ್ | ಗೃಹಲಕ್ಷ್ಮಿ 29ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up