By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಲಿಂಗೈಕ್ಯರಾದ ಲೋಹಿತ್ ಪ್ರಸಾದ್, ನಿತ್ಯಶ್ರೀ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ
    ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
    2 hours ago
    apply ghee on your face
    ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    5 hours ago
    MLA K.C.Virendra (Pappi)
    ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
    15 hours ago
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    16 hours ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    6 hours ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    1 day ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    4 hours ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    1 day ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ

News Desk Chitradurga News
Last updated: 8 May 2026 19:11
News Desk Chitradurga News
3 months ago
Share
ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದಿಂದ ಸುದ್ದಿಗೋಷ್ಠಿ
ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದಿಂದ ಸುದ್ದಿಗೋಷ್ಠಿ
SHARE

CHITRADURGA NEWS | 08 MAY 2026

ಚಿತ್ರದುರ್ಗ: ಸರ್ಕಾರ ಕಂದಾಯ ಇಲಾಖೆಯಿಂದ ಕಾಗದರಹಿತ, ಮುಖರಹಿತ ನೋಂದಣಿಯನ್ನು ಅನುಷ್ಠಾನ ಗೊಳಿಸುತ್ತಿರುವುದನ್ನು ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ

ಈ ಹಿಂದೆ ಇದ್ದ ರೀತಿಯಲ್ಲಿ ನೊಂದಾಣಿ ಮುಂದುವರೆಸುವಂತೆ ಸರ್ಕಾರವನ್ನು ಆಗ್ರಹಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಆಶ್ವಕ್ ಆಹ್ಮದ್ ಮಾತನಾಡಿ, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಿಂದ ಎಲ್ಲಾ ದಸ್ತಾವೇಜುಗಳನ್ನು ಕಾಗದರಹಿತ, ಮುಖರಹಿತ ನೋಂದಣಿಯನ್ನು ಮಾಡುವ ಉದ್ದೇಶದಿಂದ ದಿನಾಂಕ: 02-05-2026ರಂದು ಚಾಮರಾಜನಗರ ಜಿಲ್ಲೆಯ ಕೆಲವೊಂದು ಉಪನೋಂದಣಾಧಿಕಾರಿಗಳವರ ಕಛೇರಿಗಳಲ್ಲಿ ಪ್ರಾಯೋಗಿಕವಾಗಿ ಕಾಗದರಹಿತ ನೋಂದಣಿ ಮಾಡಿರುವುದು ಸರಿಯಷ್ಟೆ. 

ಈ ಕಾಗದ ರಹಿತ ನೋಂದಣಿಯನ್ನು ಅನುಷ್ಠಾನ ಗೊಳಿಸುವುದಕ್ಕಿಂತ ಮುಂಚಿತವಾಗಿ ಸರ್ಕಾರದಿಂದ ಯಾವುದೇ ರೀತಿಯ ಪಬ್ಲಿಕೇಷನ್ ಅಗಲೀ, ಸಾರ್ವಜನಿಕರ ಆಭಿಪ್ರಾಯವನ್ನು ಸಹ ಸಂಗ್ರಹಿಸಿರುವುದಾಗಲೀ ಏನೂ ಮಾಡಿರುವುದಿಲ್ಲ. 

ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ

ಈ ಕಾಗದರಹಿತ ಮತ್ತು ಮುಖರಹಿತ ದಸ್ತಾವೇಜುಗಳನ್ನು ನೋಂದಣಿ ಮಾಡುವುದರಿಂದ ಸಾರ್ವಜನಿಕರಿಗೆ ಅಗುವ ಆನಾನುಕೂಲತೆ ಬಗ್ಗೆಯೂ ಸಹ ಯಾವುದೇ ಚರ್ಚೆ ನಡೆದಿರುವುದಿಲ್ಲ. ಈ ಕಾಗದ ರಹಿತ ಮತ್ತು ಮುಖ ರಹಿತ ನೋಂದಣಿ ಮಾಡುವುದರಿಂದ ಸಾರ್ವಜನಿಕರಿಗೆ ಆನಾನುಕೂಲಗಳು ಹೆಚ್ಚಿನ ರೀತಿಯಲ್ಲಿ ಇದೆ ಎಂದಿದ್ದಾರೆ. 

ಕಾವೇರಿ 2.0 ತತ್ರಾಂಶದಲ್ಲಿ ಕಾಗದರಹಿತ/ಮುಖರಹಿತ ನೋಂದಣಿ ಮಾಡುವುದರಿಂದ ಎಲ್ಲಾ ದಸ್ತಾವೇಜುಗಳು ಡಿಜಿ ಲಾಕರ್‍ನಲ್ಲಿ ಸೇವ್ ಅಗುವುದರಿಂದ, ಪಕ್ಷಗಾರರಿಗೆ/ಖರೀದಿದಾರಿಗೆ ಯಾವುದೇ ರೀತಿಯ ಭೌತಿಕ ದಾಖಲೆ ದೂರೆಯುವುದಿಲ್ಲ.

ಒಂದು ವೇಳೆ ಖರೀದಿದಾರರು ನೋಂದಣಿ ಅದ ತಕ್ಷಣ ಆಕಸ್ಮಿಕವಾಗಿ 2-3 ದಿನಗಳಲ್ಲಿ ಮೃತಪಟ್ಟ ಅಂದರೆ ಅಸ್ತಿ ಖರೀದಿದಾರನ ವಾರಸುದಾರರಿಗೆ ಇದರ ಮಾಹಿತಿ ಹೇಗೆ ತಿಳಿಯುತ್ತದೆ ಎಂದು ಪ್ರಶ್ನಿಸಿದರು?

ಕಾಗದರಹಿತ/ಮುಖರಹಿತ ನೋಂದಣಿ ಪ್ರಕ್ರಿಯೆಯಲ್ಲಿ ಭೌತಿಕವಾಗಿ ಮಾರಟಗಾರರ ಖರೀದಿದಾರರ ಸಹಿಯೇ ಇರುವುದಿಲ್ಲ. ಈ ರೀತಿಯಲ್ಲಿ ನೋಂದಣಿಗಳನ್ನು ಮಾಡಿದರೆ ಭೂ ಮಾಫೀಯಾ ಮತ್ತು ಹ್ಯಾಕರ್‍ಗಳಿಗೆ ಬಹಳ ಅನುಕೂಲ ಮಾಡಿಕೊಟ್ಟಂತೆ ಅಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹುದ್ದೆಗೆ ಮೇ.22 ಕಂಪ್ಯೂಟರ್ ಪರೀಕ್ಷೆ

ಜಿಲ್ಲಾಧ್ಯಕ್ಷ ರುದ್ರಸ್ವಾಮಿ ಮಾತನಾಡಿ, ಕಾಗದರಹಿತ/ಮುಖರಹಿತ ನೊಂದಣಿ ಮಾಡುವುದರಿಂದ ಬ್ಯಾಂಕ್‍ಗಳಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಸಾಲ ವಗೈರೆ ಪಡೆಯಲು ತುಂಬಾ ಆನಾನುಕೂಲವಾಗುತ್ತದೆ. ಕಾಗದ ರಹಿತ/ಮುಖರಹಿತ ದಸ್ತಾವೇಜುಗಳಿಗೆ ಭೌತಿಕ ಸಹಿ ಇರುವುದಿಲ್ಲ ಡಿಜಿಟಲ್ ಸಹಿ ಮಾಡಬೇಕಾಗಿರುತ್ತದೆ. 

ಡಿಜಿಟಲ್ ಸೈನ್ (ಡೈಸ್) ಮಾಡಿಕೊಡಲು ಕನಿಷ್ಠ 2,000 ರೂ.ಗಳು ಖರ್ಚಾಗುತ್ತದೆ.ಕಾಗದ ರಹಿತ/ ಮುಖರಹಿತ ದಸ್ತಾವೇಜು ನೋಂದಣಿಗೆ ಸ್ಕ್ಯಾನಿಂಗ್ ಫೀ ರೂ. 800 ರಿಂದ 900 ಗಳು ಬರುತ್ತದೆ. ಹಾಲಿ ಇರುವ ಸಿಸ್ಟಮ್‍ನಲ್ಲಿ ಒಂದು ದಸ್ತಾವೇಜು ನೋಂದಣಿಗೆ ಸ್ಕ್ಯಾನಿಂಗ್ ಫೀ ಕೇವಲ 350 ರೂ.ಗಳು ಮಾತ್ರ ಇರುತ್ತದೆ. ಇದರಿಂದ ಸಾರ್ವಜನಿಕರ ಮೇಲೆ ಹೊರೆ ಅಗಲಿದೆ.

ಇಷ್ಟೆಲ್ಲಾ ಲೋಪದೋಷಗಳಿದ್ದರೂ ಸಹ ಕಂದಾಯ ಸಚಿವರು ಪೇಪರ್‍ಲೆಸ್, ಫೇಸ್‍ಲೆಸ್ ಮಾಡುತ್ತೇನೆಂದು ಕರ್ನಾಟಕ ರಾಜ್ಯದ ಆಮಾಯಕ ಜನರ ಮೇಲೆ ರೈತಾಪಿ ಜನಗಳ ಮತ್ತು ಕೂಲಿ ಕಾರ್ಮಿಕರ ಭಾವನೆಗಳ ಜೊತೆ ಚೆಲ್ಲಾಟ ಅಡುತ್ತಿದ್ದಾರೆ, ಈ ಕಾಗದರಹಿತ/ ಮುಖರಹಿತ ನೋಂದಣಿಗೆ ನಮ್ಮಗಳೆಲ್ಲರ ವಿರೋಧ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…

ಸುದ್ದಿಗೋಷ್ಠಿಯಲ್ಲಿ ಸಂಘದ ಸಲಹೆಗಾರರಾದ ಗೋವಿಂದ ಮೂರ್ತಿ, ಕಾರ್ಯದರ್ಶಿ ಕೆಂಚಪ್ಪ, ದಲಿತ ಛಲವಾದಿ ಮಹಾ ಸಭಾದ ಕಾರ್ಯದರ್ಶಿ ದಯಾನಂದ, ಚಂದ್ರಪ್ಪ, ಮಂಜುನಾಥ್ ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFaceless RegistrationoppositionPaperlessRevenue Departmentಕಂದಾಯ ಇಲಾಖೆಕಾಗದರಹಿತಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುಖರಹಿತ ನೋಂದಣಿವಿರೋಧ
Share This Article
Facebook Email Print
Previous Article ಬಿಎಸ್ವೈ ಅಂಬಾಸಿಡರ್ ಕಾರು ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ
Next Article ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ | ಸಂಭ್ರಮದಿಂದ ಸ್ವಾಗತಿಸಿದ ಕೋಟೆ ನಗರಿ
Leave a Comment

Leave a Reply Cancel reply

Your email address will not be published. Required fields are marked *

ಲಿಂಗೈಕ್ಯರಾದ ಲೋಹಿತ್ ಪ್ರಸಾದ್, ನಿತ್ಯಶ್ರೀ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ
ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
ಮುಖ್ಯ ಸುದ್ದಿ
Sprouted beans
ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
Life Style
apply ghee on your face
ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up