By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Rain Damage: ಕೋರ್ಟ್ ಆವರಣದಲ್ಲಿ ಧರೆಗುರುಳಿದ ಮರ | ಎರಡು ವಾಹನಗಳು ಜಖಂ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Rain Damage: ಕೋರ್ಟ್ ಆವರಣದಲ್ಲಿ ಧರೆಗುರುಳಿದ ಮರ | ಎರಡು ವಾಹನಗಳು ಜಖಂ

ಮುಖ್ಯ ಸುದ್ದಿ

Rain Damage: ಕೋರ್ಟ್ ಆವರಣದಲ್ಲಿ ಧರೆಗುರುಳಿದ ಮರ | ಎರಡು ವಾಹನಗಳು ಜಖಂ

chitradurganews.com
Last updated: 21 August 2024 12:07
chitradurganews.com
10 months ago
Share
A fallen tree in the court premises
ಕೋರ್ಟ್ ಆವರಣದಲ್ಲಿ ಧರುಗುರುಳಿದ ಮರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 AUGUST 2024

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಮಂಗಳವಾರ ತಡರಾತ್ರಿ ಸುರಿದ ಮಳೆಗೆ ಕೋರ್ಟ್ ಆವರಣದಲ್ಲಿದ್ದ ಬೃಹದಾಕಾರದ ಬೇವಿನ ಮರವೊಂದು ಧರೆಗುರುಳಿದೆ (Rain Damage).

ಜಿಲ್ಲಾ ನ್ಯಾಯಾಲಯದ ಬಲ ಭಾಗದಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದ ಜಾಗದಲ್ಲಿದ್ದ ಬೇವಿನ ಮರ ಬೇರುಸಹಿತ ನೆಲಕ್ಕುರುಳಿದೆ.

ಇದನ್ನೂ ಓದಿ: ರಾತ್ರೋರಾತ್ರಿ ಕಣ್ಮುಚ್ಚಿ ಸುರಿದ ಮಳೆ | ಕೋಡಿ ಬಿದ್ದ ಕೆರೆಗಳು ಗ್ರಾಮಗಳು ಜಲಾವೃತ

ಮರದ ಕೆಳಗೆ ನಿಲ್ಲಿಸಿದ್ದ ಕಾರು ಹಾಗೂ ಟೆಂಪೊ ಮಾದರಿಯ ವಾಹನಗಳ ಮೇಲೆ ಮರ ಬಿದ್ದಿದ್ದು, ಎರಡೂ ವಾಹನ ಜಖಂ ಆಗಿವೆ.

A fallen tree in the court premises
ಕೋರ್ಟ್ ಆವರಣದಲ್ಲಿ ಧರುಗುರುಳಿದ ಮರ

ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಇದ್ದ ಕೆಲ ಕೇಬಲ್ ಸಂಪರ್ಕಗಳು ಕೂಡಾ ತುಂಡಾಗಿವೆ. ರಾತ್ರಿ ಮರ ಉರುಳಿದ್ದರಿಂದ ಹೆಚ್ಚಿನ ಅವಘಡ ಸಂಭವಿಸಿಲ್ಲ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga newsKannada Latest NewsRain Damageಕನ್ನಡ ನ್ಯೂಸ್ಚಿತ್ರದುರ್ಗಜಿಲ್ಲಾ ನ್ಯಾಯಾಲಯಧರೆಗುರುಳಿದ ಮರಬೇವಿನ ಮರಮಳೆ ಅವಾಂತರವಾಹನಗಳು ಜಖಂ
Share This Article
Facebook Email Print
Previous Article clk rain Rain effect: ರಾತ್ರೋರಾತ್ರಿ ಕಣ್ಮುಚ್ಚಿ ಸುರಿದ ಮಳೆ | ಕೋಡಿ ಬಿದ್ದ ಕೆರೆಗಳು ಗ್ರಾಮಗಳು ಜಲಾವೃತ
Next Article NYK KERE Rain..Rain: ತುಂಬಿ ತುಳುಕಿದ ತಳಕು | ಕುಸಿದವು ಮನೆ, ಹೆಕ್ಟೇರ್‌ಗಟ್ಟಲೇ ಬೆಳೆ ನಾಶ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up