By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಾಮತೀರ್ಥ ಆಶ್ರಮದಲ್ಲಿ ವಿಜೃಂಭಣೆಯ ರಥೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಾಮತೀರ್ಥ ಆಶ್ರಮದಲ್ಲಿ ವಿಜೃಂಭಣೆಯ ರಥೋತ್ಸವ

ಮುಖ್ಯ ಸುದ್ದಿ

ರಾಮತೀರ್ಥ ಆಶ್ರಮದಲ್ಲಿ ವಿಜೃಂಭಣೆಯ ರಥೋತ್ಸವ

News Desk Chitradurga News
Last updated: 22 June 2024 07:08
News Desk Chitradurga News
1 year ago
Share
ರಾಮತೀರ್ಥ ಆಶ್ರಮದಲ್ಲಿ ವಿಜೃಂಭಣೆಯ ರಥೋತ್ಸವ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 JUNE 2024

ಚಿತ್ರದುರ್ಗ: ನಗರದ ಮೇದೆಹಳ್ಳಿ ರಸ್ತೆಯಲ್ಲಿರುವ ರಾಮತೀರ್ಥ ಆಶ್ರಮದಲ್ಲಿ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಜಗನ್ನಾತಾ ಚೂಡಾಮಣಿ ಮಾತಾಜಿರವರ ಪುಣ್ಯಾರಾಧನೆ ಹಾಗೂ ರಥೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಇದನ್ನೂ ಓದಿ: ಮನಸ್ಸಿನ ಹತೋಟಿಗೆ ಯೋಗ ಸಹಕಾರಿ | ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಬೃಹಧಾಕಾರದ ಹೂವಿನ ಹಾರ, ಬಾಳೆಕಂಬ, ಬಣ್ಣ ಬಣ್ಣದ ಭಾವುಟ, ಹೊಂಬಾಳೆಯಿಂದ ರಥವನ್ನು ಅಲಂಕರಿಸಲಾಗಿತ್ತು. ಆಶ್ರಮದ ಆವರಣದಲ್ಲಿ ನೆರದಿದ್ದ ಅಪಾರ ಭಕ್ತರ ಸಮ್ಮುಖದಲ್ಲಿ ಮೂರು ಸುತ್ತು ರಥೋತ್ಸವ ಸಾಗಿತು. ಡೊಳ್ಳು, ತಮಟೆ, ನಂದಿಕೋಲು, ಛತ್ರಿ ಚಾಮರಗಳು ರಥೋತ್ಸವದಲ್ಲಿ ವಿಜೃಂಭಿಸುತ್ತಿತ್ತು.

ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಮಹಿಳೆಯರು ಕೂಡ ರಥೋತ್ಸವದಲ್ಲಿ ಪಾಲ್ಗೊಂಡು ಕೀರ್ತನೆಗಳನ್ನು ಹಾಡುತ್ತಿದ್ದರು. ರಥೋತ್ಸವದಲ್ಲಿ ಭಕ್ತರು ಕುಣಿದು ಕುಪ್ಪಳಿಸುತ್ತ ಭಕ್ತಿ ಸಮರ್ಪಿಸಿದರೆ ಕೆಲವರು ಚಿಕ್ಕ ಚಿಕ್ಕ ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ರಥೋತ್ಸವದಲ್ಲಿ ಕುಣಿದು ಕುಪ್ಪಳಿಸುತ್ತಿದ್ದರು.

ಇದನ್ನೂ ಓದಿ: ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌

ಕಳಸ ಸ್ಥಾಪನೆ, ಗಣಪತಿ ಪೂಜೆ, ನವಗ್ರಹ ಪೂಜೆ, ಹೋಮ, ಗುರುಪೂಜೆ, ಪಂಚಾಮೃತಾಭಿಷೇಕ, ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಿತು.

ಕರ್ನಾಟಕ ಸೇರಿದಂತೆ ನೆರೆಯ ಆಂಧ್ರ, ತಮಿಳುನಾಡು ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ಆಶ್ರಮದ ಗುರುಗಳಾದ ಪ್ರಹ್ಲಾದ್‍ಸ್ವಾಮಿ, ರಾಮತೀರ್ಥಾಶ್ರಮದ ಟ್ರಸ್ಟ್‍ನ ಸದಸ್ಯರುಗಳಾದ ಗಿರೀಶ್, ಎನ್.ಜೆ.ದೇವರಾಜರೆಡ್ಡಿ ಇವರುಗಳು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್‌

ರಥೋತ್ಸವದ ಮುಕ್ತಿ ಭಾವುಟವನ್ನು ಚಿತ್ರದುರ್ಗದ ಹೂವಿನ ಅಂಗಡಿ ಕಾಂತಣ್ಣ ಮೂರು ಲಕ್ಷದ ಹತ್ತು ಸಾವಿರ ರೂ.ಗಳಿಗೆ ಪಡೆದುಕೊಂಡರು. ರಥೋತ್ಸವದ ಮೊದಲನೆ ಹಾರವನ್ನು ಬೊಮ್ಮೇನಹಳ್ಳಿಯ ವಕೀಲ ಶ್ರೀನಿವಾಸ್ ಎಂಬತ್ತು ಸಾವಿರ ರೂ.ಗಳಿಗೆ ಪಡೆದರು. ಮಾತಾಜಿ ಅಮ್ಮನವರ ಹಾರವನ್ನು ಬಸವರಾಜಪ್ಪ ಕಡ್ಲೆಗುದ್ದು ಇವರು ಇಪ್ಪತ್ತೈದು ಸಾವಿರ ರೂ.ಗಳಿಗೆ ಪಡೆದುಕೊಂಡರು. ಮಹಾರಥೋತ್ಸವದ ದೊಡ್ಡ ಹಾರವನ್ನು ಅಲುಮೇಲು ಶ್ರೀನಿವಾಸ್‍ರವರು ಒಂದು ಲಕ್ಷ ರೂ.ಗಳಿಗೆ ಪಡೆದುಕೊಂಡರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Ashramchariot festivalChitradurga newsExuberanceKannada NewsRamatheerthಆಶ್ರಮಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ರಥೋತ್ಸವರಾಮತೀರ್ಥವಿಜೃಂಭಣೆ
Share This Article
Facebook Email Print
Previous Article ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಪಹಣಿಗೆ ಆಧಾರ್ ಜೋಡಣೆಗೆ ಟಾರ್ಗೆಟ್ ಫಿಕ್ಸ್ ಮಾಡಿದ ಡಿಸಿ
Next Article ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ | ಜೂನ್ 26ಕ್ಕೆ ಮುಂದೂಡಿಕೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up