ಮುಖ್ಯ ಸುದ್ದಿ
Leopard: ಹೆದ್ದಾರಿಯಲ್ಲಿ ಚಿರತೆಗೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವು

Published on
CHITRADURGA NEWS | 18 December 2024
ಮೊಳಕಾಲ್ಮುರು: ತಾಲೂಕು ದೇವಸಮುದ್ರ ಹೋಬಳಿ ರಾಷ್ಟ್ರೀಯ ಹೆದ್ದಾರಿಯ ಕಣ್ಣಕುಪ್ಪೆ ಗೇಟ್ ಬಳಿ ಹೆದ್ದಾರಿ ದಾಟುತ್ತಿದ್ದ ಸುಮಾರು ಎರಡು ವರ್ಷ ಪ್ರಾಯದ ಚಿರತೆ(Leapard)ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ಕ್ಲಿಕ್ ಮಾಡಿ ಓದಿ: ಎರಡೇ ವರ್ಷಕ್ಕೆ ಬುಕ್ ಆಫ್ ರೆಕಾರ್ಡ್ ಸೇರಿದ ಕೋಟೆ ನಾಡಿನ ಪೋರ
ಸ್ಥಳಕ್ಕೆ ಮೊಳಕಾಲ್ಮೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Continue Reading
You may also like...
Related Topics:Chitradurga, Chitradurga news, Chitradurga Updates, Collision, death, Kannada Latest News, Kannada News, leopard, Lorry, national highway, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಚಿರತೆ, ಡಿಕ್ಕಿ, ರಾಷ್ಟ್ರೀಯ ಹೆದ್ದಾರಿ, ಲಾರಿ, ಸಾವು

Click to comment