By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Highway Acciden: ಕುಂಟುತ್ತಾ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ನಿರ್ದಯವಾಗಿ ಹರಿದ ಲಾರಿ | ಟಿ.ನುಲೇನೂರು ಗೇಟ್ ಬಳಿ ಘಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Highway Acciden: ಕುಂಟುತ್ತಾ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ನಿರ್ದಯವಾಗಿ ಹರಿದ ಲಾರಿ | ಟಿ.ನುಲೇನೂರು ಗೇಟ್ ಬಳಿ ಘಟನೆ

ಕ್ರೈಂ ಸುದ್ದಿ

Highway Acciden: ಕುಂಟುತ್ತಾ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ನಿರ್ದಯವಾಗಿ ಹರಿದ ಲಾರಿ | ಟಿ.ನುಲೇನೂರು ಗೇಟ್ ಬಳಿ ಘಟನೆ

chitradurganews.com
Last updated: 3 August 2024 10:44
chitradurganews.com
11 months ago
Share
Highway accident near T Nulenuru
ರಸ್ತೆ ದಾಟುತ್ತಿರುವ ಮಲ್ಲಿಕಾರ್ಜುನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 AUGUST 2024

ಹೊಳಲ್ಕೆರೆ: ವಿಕಲಚೇತನ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಅತೀ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಅಮಾನವೀಯ ಘಟನೆ ನಡೆದಿದೆ.

ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಈ ಅಪಘಾತ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿ.ಸಿ.ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕಾರು ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಹೊಳಲ್ಕೆರೆ ತಾಲೂಕು ತಿರುಮಲಾಪುರದ ನಿವಾಸಿ 52 ವರ್ಷದ ಮಲ್ಲಿಕಾರ್ಜುನ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ವಿಕಲಚೇತನರಾಗಿದ್ದ ಮಲ್ಲಿಕಾರ್ಜುನ್, ಇಲ್ಲಿ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿಯನ್ನು ಕೋಲಿನ ಆಸರೆಯಿಂದ ಕುಂಟುತ್ತಾ ದಾಟಲು ಬಂದಿದ್ದಾರೆ. ಈ ಕ್ಷಣಕ್ಕೆ ವೇಗವಾಗಿ ಬಂದ ಲಾರಿಯೊಂದು ಮಲ್ಲಿಕಾರ್ಜುನ್ ಮೇಲೆ ಹರಿದಿದೆ.

ಇದನ್ನೂ ಓದಿ: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಅಮಾನತು | ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಆದೇಶ

ಲಾರಿ ಕಣ್ಣೆದುರೇ ಎದೆಯ ಮೇಲೆ ಬಂದರೂ ಅತ್ತಿತ್ತ ಓಡಲು ಸಾಧ್ಯವಾಗದೆ ಮಲ್ಲಿಕಾರ್ಜುನ್ ನಿಂತಲ್ಲೇ ನಿಂತುಬಿಡುತ್ತಾರೆ, ಕ್ಷಣಮಾತ್ರದಲ್ಲಿ ಲಾರಿ ಮೈಮೇಲೆ ಹರಿದು ಜೀವ ತೆಗೆದಿದೆ.

ಅಪಘಾತದ ಬಳಿಕ ಲಾರಿ ನಿಲ್ಲಿಸಿದೆ ಚಾಲಕ ಪರಾರಿಯಾಗಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಕಾಂತರಾಜ್ ಲಾರಿ ಪತ್ತೆ ಮಾಡಿದ್ದಾರೆ. ಈ ಬಗ್ಗೆ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga Updateschitrahalli police stationHighway AccidentHolalkereKannada NewsKarnataka Latest Newsmentally disabled deathPoliceRashtiçÃa HighwayRoad Accidentಕನ್ನಡ ಸುದ್ದಿಕರ್ನಾಟಕ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರಹಳ್ಳಿ ಪೊಲೀಸ್ ಠಾಣೆಪೊಲೀಸ್ರಸ್ತೆ ಅಪಘಾತರಾಷ್ಟಿçÃಯ ಹೆದ್ದಾರಿವಿಕಲಚೇತನ ಸಾವುಹೆದ್ದಾರಿ ಅಪಘಾತಹೊಳಲ್ಕೆರೆ
Share This Article
Facebook Email Print
Previous Article car accident CAR ACCIDENT: ಕಾರು ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
Next Article ವಿವಿ ಸಾಗರ ಜಲಾಶಯ VV Sagara: ವಿವಿ ಸಾಗರ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up