By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    13 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    14 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    14 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    14 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    11 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    1 hour ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    17 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    12 minutes ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    1 hour ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು

chitradurganews.com
Last updated: 3 October 2023 09:38
chitradurganews.com
3 years ago
Share
ಏರೋಬಿಕ್ ಭತ್ತ
ಏರೋಬಿಕ್ ಭತ್ತ
SHARE

ಚಿತ್ರದುರ್ಗ ನ್ಯೂಸ್.ಕಾಂ: ಬಯಲು ಸೀಮೆ, ಬರದ ನಾಡು ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ಬೀಳುವ ಮಳೆಯನ್ನು ಆಶ್ರಯಿಸಿ ಭತ್ತ ಬೆಳೆಯಬಹುದು. ಅತ್ಯಂತ ಕಡಿಮೆ ನೀರು ಉಪಯೋಗಿಸಿ ಬೆಳೆಯುವ ಭತ್ತವನ್ನು ಕೃಷಿ ವಿಜ್ಞಾನಿಗಳು ಅಭವೃದ್ಧಿಪಡಿಸಿದ್ದಾರೆ.

ಹೌದು, ಇಂಥದ್ದೊಂದು ಹೊಸ ಕನಸನ್ನು ಕೃಷಿ ವಿಜ್ಞಾನಿ ಏರೋಬಿಕ್ ಭತ್ತದ ತಜ್ಞ ಪ್ರೊ.ಎಚ್.ಇ.ಶಶಿಧರ್ ಸಿರಿಗೆರೆ ತರಳಬಾಳು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಲ್ಲಿನ ರೈತರ ಎದುರಿನಲ್ಲಿ ಬಿತ್ತಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಶ್ರಮಿಸಿದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆ ಆಶ್ರಯಿಸಿ, ನೀರು ನಿಲ್ಲಿಸದೇ ಬೆಳೆಯುವ ಭತ್ತದ ತಳಿಯನ್ನು ಅಭಿವೃದ್ಧಿ ಪಡಿಸಿದ್ದು, ಅದರ ಹೆಸರು ಏರೋಬಿಕ್. ಇದನ್ನು ಮಳೆಯನ್ನು ಆಶ್ರಯಿಸಿ ಬೆಳೆಯಬಹುದು ಎಂದು ವಿವರಣೆ ನೀಡಿದ್ದಾರೆ.

ಹಳೆಯ ಪದ್ಧತಿ ಪ್ರಕಾರ ಭತ್ತ ನಾಟಿ ಮಾಡುವಾಗ ಬೇರುಗಳು ಆಳವಾಗಿ ಇಳಿಯುತ್ತಿದ್ದವು. ಆದರೆ, ಹೊಸ ತಳಿಗಳು ಬೇರು ಮೇಲೆ ಇರುತ್ತಿದ್ದ ಪರಿಣಾಮ ಹೆಚ್ಚು ನೀರು ಬೇಡುತ್ತಿದ್ದವು. ಬೇರು ಆಳಕ್ಕೆ ಹೋದರೆ ಭೂಮಿಯೊಳಗಿನ ತೇವಾಂಶ ಪಡೆದು ಬೆಳೆಯುತ್ತವೆ. ಈ ರೀತಿಯ ತಳಿಯನ್ನು ಕ್ರಾಸಿಂಗ್ ಮಾಡಿ ಏರೋಬಿಕ್ ಎಂದು ಅಭಿವೃದ್ಧಿಪಡಿಸಿದ್ದು ಇದನ್ನು ರಾಗಿ, ಜೋಳದಂತೆ ಭಿತ್ತನೆ ಮಾಡಿ ಬೆಳೆಯಬಹುದು. ನಾಟಿ ಮಾಡುವ ಅವಶ್ಯಕತೆ ಇಲ್ಲ. ಇದರಲ್ಲಿ ನೀರು ನಿಲ್ಲಿಸುವ ಅಗತ್ಯವೂ ಇಲ್ಲ ಎಂದು ವಿವರಿಸಿದರು.

ಸಾಮಾನ್ಯವಾಗಿ ಈಗ ಇರುವ ಪದ್ಧತಿಯಲ್ಲಿ ಭತ್ತ ಬೆಳೆಯಲು 1 ಕೆ.ಜಿ ಭತ್ತ ಬೆಳೆಯಲು 5 ಸಾವಿರ ಲೀಟರ್ ನೀರಿನ ಅವಶ್ಯಕತೆ ಬರುತ್ತದೆ. ಆದರೆ, ಏರೋಬಿಕ್ ಭತ್ತ ಬೆಳೆಯಲು ಕೇವಲ 500 ರಿಂದ 2 ಸಾವಿರ ಲೀಟರ್ ನೀರು ಸಾಕಾಗುತ್ತದೆ. ಇಲ್ಲಿ ನೀರಿನ ಉಳಿತಾಯವಾಗುತ್ತದೆ ಎಂದರು.

ಸಿರಿಗೆರೆಯಲ್ಲಿ ಸ್ವಾಮೀಜಿ ಹಾಗೂ ರೈತರಿಗೆ ಭತ್ತದ ತಳಿ ಬಗ್ಗೆ ವಿವರಣೆ ನೀಡಿದ ಕೃಷಿ ವಿಜ್ಞಾನಿಗಳು
ಸಿರಿಗೆರೆಯಲ್ಲಿ ಸ್ವಾಮೀಜಿ ಹಾಗೂ ರೈತರಿಗೆ ಭತ್ತದ ತಳಿ ಬಗ್ಗೆ ವಿವರಣೆ ನೀಡಿದ ಕೃಷಿ ವಿಜ್ಞಾನಿಗಳು

ಏರೋಬಿಕ್ ಭತ್ತ ಬೆಳೆಯಲು ಎಷ್ಟು ಖರ್ಚು ಬರಬಹುದು:

ಏರೋಬಿಕ್ ವಿಧಾನದಲ್ಲಿ ಭತ್ತ ಬೆಳೆಯಲು ಒಂದು ಎಕರೆಗೆ ಕನಿಷ್ಟ 10 ರಿಂದ 13 ಸಾವಿರ ರೂ. ಖರ್ಚು ಬರುತ್ತದೆ. ಈ ತಳಿಗೆ ಸೂರ್ಯನ ಕಿರಣಗಳು ಈ ತಳಿಗೆ ಅತ್ಯವಶ್ಯ. ರಾಸಾಯನಿಕ ಬಳಸದೇ, ಫರ್ಟಿಲೈಜರ್ಸ್ ಇಲ್ಲದೆ ಕುರಿ, ಕೋಳಿ, ದನದ ಗೊಬ್ಬರ ಬಳಸಿಕೊಂಡು ಈ ತಳಿಯನ್ನು ಬೆಳೆಯಬಹುದು.

ಇನ್ನೂ ಈ ತಳಿಯನ್ನು ಅಡಕೆ ಹಾಕಿದ ರೈತರು ಕೂಡಾ ಅಡಕೆ ನಾಟಿ ಮಾಡಿದ 1 ರಿಂದ 3 ವರ್ಷಗಳವರೆಗೆ ಅಡಿಕೆ ಸಾಲುಗಳ ನಡುವೆ ಬೆಳೆಯಬಹುದು. ನಾಟಿ ಮಾಡದ 4 ತಿಂಗಳಲ್ಲೇ ಉತ್ತಮ ಇಳುವರಿ ದೊರೆಯುತ್ತದೆ ಎಂದು ರೈತರಿಗೆ ತಿಳಿಸಿದರು.

ಸಾಂಪ್ರದಾಯಿಕ ಭತ್ತದ ಕೃಷಿಯಲ್ಲಿ ಬಿತ್ತನೆಗೆ ಎಕರೆಗೆ 25 ಕೆ.ಜಿ ಭತ್ತದ ಬೀಜ ಬೇಕಾಗುತ್ತದೆ. ಆದರೆ, ಏರೋಬಿಕ್ ಪದ್ಧತಿಯಲ್ಲಿ ಒಂದು ಎಕರೆಗೆ 5 ಕೆ.ಜಿ. ಬೀಜ ಸಾಕಾಗುತ್ತದೆ. ಈ ತಳಿಯಲ್ಲಿ ರೋಗ ನಿರೋಧಕ ಶಕ್ತಿ ಇರುವುದು ರೈತರಿಗೆ ವರದಾನವಾಗಲಿದೆ.

ಸಿರಿಗೆರೆ ಶಾಂತಿವನದಿಂದಲೇ ಪ್ರಯೋಗ ಪ್ರಾರಂಭ:

ಕೃಷಿ ವಿಜ್ಞಾನಿಗಳು ಹೇಳಿದ ಎಲ್ಲ ಮಾಹಿತಿಗಳನ್ನು ಆಸಕ್ತಿಯಿಂದ ಆಲಿಸಿದ ಸಿರಿಗೆರೆ ತರಳಬಾಳು ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರತಿಕ್ರಿಯಿಸಿ, ಸಾಂಪ್ರದಾಯಿಕವಾಗಿ ಭತ್ತ ಬೆಳೆಯುವ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ಏರೋಬಿಕ್ ಭತ್ತ ಬಿತ್ತನೆಗೆ ನಾವು ಮುಂದಾಗುತ್ತೇವೆ ಎಂದರು.

ಏರೋಬಿಕ್ ಭತ್ತದ ಬಗ್ಗೆ ಹಲವು ಕೃಷಿ ವಿಜ್ಞಾನಿಗಳು ನಮ್ಮ ಜೊತೆಗೆ ಚರ್ಚೆ ನಡೆಸಿದ್ದಾರೆ. ರೈತರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶಾಂತಿವನದ ಬಳಿ ಒಂದು ಎಕರೆ ಜಾಗದಲ್ಲಿ ನಾವೇ ಏರೋಬಿಕ್ ಭತ್ತ ಬಿತ್ತನೆ ಮಾಡುತ್ತೇವೆ. ಬೆಳೆದ ನಂತರ ರೈತರು ಬಂದು ನೋಡಿಕೊಂಡು ತಾವು ಬೆಳೆಯಬಹುದು ಎಂದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಆರ್.ಗಂಗಾಧರಪ್ಪ, ವಿಜ್ಞಾನಿ ಎಸ್.ಬಿ.ಪ್ರಕಾಶ್, ತರಳಬಾಳು ವಿದ್ಯಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಂಗನಾಥ್, ಆಡಳಿತಾಧಿಕಾರಿ ಎಚ್.ವಿ.ವಾಮದೇವಪ್ಪ, ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್.ಮರುಳಸಿದ್ದಪ್ಪ ಹಾಗೂ ಹಲವು ರೈತರು ಮಠದ ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AerobicAgricultureChitradurgaDr.Shree Shivamurthy Shivacharya SwamijiKannada Latest NewsNew Rice BreedRiceScienceSirigereಏರೋಬಿಕ್ಕನ್ನಡ ಲೇಟೆಸ್ಟ್ ನ್ಯೂಸ್ಕೃಷಿಚಿತ್ರದುರ್ಗಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಭತ್ತವಿಜ್ಞಾನಸಿರಿಗೆರೆಹೊಸ ಭತ್ತದ ತಳಿ
Share This Article
Facebook Email Print
Previous Article ಬಬ್ಬೂರು ಕೆವಿಕೆ ಆವರಣದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದ ಪೆಂಡಾಲ್ ಸಿದ್ಧತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
Next Article ಡಿಸಿಸಿ ಬ್ಯಾಂಕಿಗೆ ಲಭಿಸಿರುವ ಪ್ರಶಸ್ತಿ. ರಾಷ್ಟ್ರಮಟ್ಟದ ಅವಾರ್ಡ್ ಪಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ | ದೇಶದ ಎರಡನೇ ಅತ್ಯುನ್ನತ ಬ್ಯಾಂಕ್ ಮನ್ನಣೆ
Leave a Comment

Leave a Reply Cancel reply

Your email address will not be published. Required fields are marked *

Indoor plants
ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
Life Style
today bhavishya
ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
microwave
ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
Life Style
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಕ್ರೈಂ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up