By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    15 minutes ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    40 minutes ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    1 hour ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    5 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    24 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    13 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    12 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    13 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ನವರಾತ್ರಿ ವಿಶೇಷ | ಉಚ್ಚೆಂಗೆಲ್ಲಮ್ಮ ದೇವಸ್ಥಾನದಲ್ಲಿ ಸೃಷ್ಟಿಯಾಗಿದೆ ಕಲ್ಪನೆಗೆ ಮೀರಿದ ಲೋಕ | ದೃಶ್ಯ ವೈಭವವನ್ನು ಇಂದೇ ಕಣ್ತುಂಬಿಕೊಳ್ಳಿ..
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನವರಾತ್ರಿ ವಿಶೇಷ | ಉಚ್ಚೆಂಗೆಲ್ಲಮ್ಮ ದೇವಸ್ಥಾನದಲ್ಲಿ ಸೃಷ್ಟಿಯಾಗಿದೆ ಕಲ್ಪನೆಗೆ ಮೀರಿದ ಲೋಕ | ದೃಶ್ಯ ವೈಭವವನ್ನು ಇಂದೇ ಕಣ್ತುಂಬಿಕೊಳ್ಳಿ..

chitradurganews.com
Last updated: 20 October 2023 10:41
chitradurganews.com
3 years ago
Share
ಉಚ್ಚೆಂಗೆಲ್ಲಮ್ಮ ದೇವಸ್ಥಾನದಲ್ಲಿ ಸೃಷ್ಟಿಯಾಗಿದೆ ಕಲ್ಪನೆಗೆ ಮೀರಿದ ಲೋಕ
ಉಚ್ಚೆಂಗೆಲ್ಲಮ್ಮ ದೇವಸ್ಥಾನದಲ್ಲಿ ಸೃಷ್ಟಿಯಾಗಿದೆ ಕಲ್ಪನೆಗೆ ಮೀರಿದ ಲೋಕ
SHARE

ಚಿತ್ರದುರ್ಗ ನ್ಯೂಸ್.ಕಾಂ: ನೀವೇನಾದರೂ ಈ ನವರಾತ್ರಿಯ ದಸರಾ ಮಹೋತ್ಸವದಲ್ಲಿ ಚಿತ್ರದುರ್ಗ ನಗರದಲ್ಲಿರುವ ರಾಜಾ ಉತ್ಸವಾಂಭ ಉಚ್ಚೆಂಗೆಲ್ಲಮ್ಮ ದೇವಸ್ಥಾನಕ್ಕೆ ಹೋಗಿಲ್ಲ ಅಂದ್ರೆ ಅದ್ಬುತವಾದ ದೃಶ್ಯ ವೈಭವವನ್ನೇ ಮಿಸ್ ಮಾಡಿಕೊಳ್ಳುತ್ತೀರಿ.

ತಡ ಯಾಕೆ, ಇವತ್ತು ಹೇಗಿದ್ರು ಶುಕ್ರವಾರ, ತಾಯಿ ಉಚ್ಚೆಂಗೆಲ್ಲಮ್ಮನಿಗೆ ವಿಶೇಷ ಅಲಂಕಾರ ಮಾಡಿದ್ದಾರೆ. ಸ್ನಾನ ಮುಗಿಸಿ ಸೀದಾ ದೇವಸ್ಥಾನಕ್ಕೆ ಹೊರಡಿ.

ತಾಯಿ ಉಚ್ಚೆಂಗೆಲ್ಲಮ್ಮನಿಗೆ ವಿಶೇಷ ಅಲಂಕಾರ
ತಾಯಿ ಉಚ್ಚೆಂಗೆಲ್ಲಮ್ಮನಿಗೆ ವಿಶೇಷ ಅಲಂಕಾರ

ಯಾಕೆ, ಅಂಥಾ ವಿಶೇಷ ಏನು ಅಂತಿರಾ. ಮೊದಲೇ ಐತಿಹಾಸಿಕವಾಗಿರುವ ಶ್ರೀ ರಾಜಾ ಉತ್ಸವಾಂಭ ಉಚ್ಚೆಂಗೆಲ್ಲಮ್ಮ ದೇವಿಯ ದೇವಸ್ಥಾನ ಈಗ ದಟ್ಟ ಕಾಡಾಗಿ ಪರಿವರ್ತನೆಯಾಗಿದೆ. ಈ ಕಾಡಿನೊಳಗೆ ಪಾಳುಬಿದ್ದ ಗುಹೆ, ಆಲದ ಮರದ ಬಿಳಲುಗಳು ನೇರವಾಗಿ ದೇವಸ್ಥಾನಕ್ಕೆ ಇಳಿದಿರುವುದು, ಬಣ್ಣ ಬಣ್ಣದ ಗಿಳಿ, ಮೊಲದ ಮರಿಗಳು, ದೊಡ್ಡ ಗಾತ್ರದ ಓತಿ ಅಬ್ಬಾ ಅದೆಂಥಾ ಪ್ಯಾಂಟಸಿ ಇದೆ ಗೊತ್ತಾ, ಇದನ್ನೆಲ್ಲಾ ನೋಡಿಯೇ ಕಣ್ತುಂಬಿಕೊಳ್ಳಬೇಕು.

ಇದನ್ನೂ ಓದಿ: ಮೈಸೂರು ದಸರಾಕ್ಕೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ

ಚಿತ್ರದುರ್ಗ ಜಿಲ್ಲೆ, ಬಯಲು ಸೀಮೆ, ಜೊತೆಗೆ ಕೋಟೆನಾಡು ಇಂಥದ್ದೊಂದು ನಗರದ ಒಂದು ಬದಿಯಲ್ಲಿ ಉಚ್ಚೆಂಗೆಲ್ಲಮ್ಮನ ದೇವಸ್ಥಾನವಿದೆ. ಈ ದೇಗುಲದಲ್ಲಿ ದಟ್ಟ ಕಾಡು, ಪಾಳುಬಿದ್ದ ಗುಹೆಯ ಆಕಾರದಲ್ಲಿರುವ ಗುಡಿ, ಬೃಹದಾಕಾರವಾಗಿ ಬೆಳೆದು ನಿಂತಿರುವ ಆಲದ ಮರ, ಮರದ ಬಿಳಲುಗಳ ತುಂಬೆಲ್ಲಾ ಹಕ್ಕಿ ಪಕ್ಷಿಗಳು ಕಲ್ಪನೆಗೆ ಮೀರಿದ ಲೋಕವೇ ಇಲ್ಲಿ ಸೃಷ್ಟಿಯಾಗಿದೆ.

ನವರಾತ್ರಿ ದಸರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ದೇವಸ್ಥಾನ ಪ್ರವೇಶಿಸಿದಾಕ್ಷಣ ಯಾವುದೇ ದಟ್ಟ ಕಾಡು, ಕಾಡಿನಲ್ಲಿ ಪಾಳು ಬಿದ್ದ ಗುಡಿಯನ್ನು ಪ್ರವೇಶಿಸಿದ ಅನುಭವವಾಗುತ್ತಿದೆ.

ತಾಯಿ ಉಚ್ಚೆಂಗೆಲ್ಲಮ್ಮನಿಗೆ ವಿಶೇಷ ಅಲಂಕಾರ
ತಾಯಿ ಉಚ್ಚೆಂಗೆಲ್ಲಮ್ಮನಿಗೆ ವಿಶೇಷ ಅಲಂಕಾರ

ದೇವಸ್ಥಾನದ ಅರ್ಚಕ ಪಿ.ಎಸ್.ಅಭಿಷೇಕ್ ಇಂಥದ್ದೊಂದು ವಿಶೇಷ ಪ್ರಯತ್ನ ಮಾಡಿದ್ದು, ಪಾಳುಬಿದ್ದ ಗುಡಿಯ ಸುತ್ತಾಮುತ್ತಾ ಆಲದ ಬಿಳಲುಗಳಲ್ಲಿ ವಿದೇಶಿ ಹಕ್ಕಿಗಳ ಚಿಲಿಪಿಲಿ ಕೇಳಿ ಬರುತ್ತಿದೆ. ವಿದೇಶಿ ಹಕ್ಕಿಗಳನ್ನು ಸಾಕುವ ಹವ್ಯಾಸ ಹೊಂದಿರುವ ಅಭಿಷೇಕ್ ನವರಾತ್ರಿ ಉತ್ಸವಕ್ಕೆ ಬೇರೆಯದ್ದೇ ಮೆರುಗು ನೀಡಿದ್ದಾರೆ.

ವಿದೇಶಿ ತಳಿಯ ಪಾರಿವಾಳ, ವಿದೇಶಿ ಗಿಳಿ ತಳಿಗಳಾದ ಇಗ್ವಾನ್, ಕ್ಯಾನ್ಯುರ್ಸ್, ಲಾರಿಕೇಡ್ಸ್ ಪಕ್ಷಿಗಳು ವಿಶೇಷ ಆಕರ್ಷಣೆಯಾಗಿವೆ. ಇದರೊಟ್ಟಿಗೆ ಮೊಲದ ಮರಿಗಳು ವಿಶೇಷ ಆಕರ್ಷಣೆಯಾಗಿವೆ.

ಇನ್ನೂ ಕಾಡಿನಲ್ಲಿ ಕತ್ತು ಹಾಕುತ್ತಿರುವ ಓತಿಯ ಮಾದರಿ ಆಕರ್ಷಕವಾಗಿದೆ. ದೇವಿಯ ಮುಂಭಾಗದಲ್ಲಿ ಬಾಯ್ತೆರೆದು ಕುಳಿತಿರುವ ಸಿಂಹಗಳು, ಅತ್ತಿಂದಿತ್ತ ಬಿಳಲುಗಳಿಂದ ಬಿಳುಗಳಿಗೆ ಹಾರುವ ಪಕ್ಷಿಗಳು ಗಮನ ಸೆಳೆಯುತ್ತವೆ.

ರಾಜಾ ಉತ್ಸವಾಂಭ ಉಚ್ಚೆಂಗೆಲ್ಲಮ್ಮ
ರಾಜಾ ಉತ್ಸವಾಂಭ ಉಚ್ಚೆಂಗೆಲ್ಲಮ್ಮ

ಒಟ್ಟಾರೆ ನಗರ ಪ್ರದೇಶದಲ್ಲಿ ಮಲೆನಾಡಿನ ಮಾದರಿಯ ಕಾಡು, ಪಾಳು ಗುಡಿ ಈ ವರ್ಷದ ದಸರೆಗೆ ವಿಶೇಷ ಆಕರ್ಷಣೆಯಾಗಿದ್ದು, ಅ.24 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶವಿದೆ.

Chitradurga News Uchchangi Yallamma Devi Shravanmasa Puja
ರಾಜಾ ಉತ್ಸವಾಂಭ ಉಚ್ಚೆಂಗೆಲ್ಲಮ್ಮ ದೇವಸ್ಥಾನ

ನಮ್ಮದೊಂದು ಮನವಿಯಿದೆ. ಯಾರೆಲ್ಲಾ ಈ ಸುದ್ದಿ ಓದಿ, ದೇವಸ್ಥಾನಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತೀರೋ, ಸುದ್ದಿಯ ಕೆಳಗಿರುವ ಕಮೆಂಟ್ ಬಾಕ್ಸ್ ಹಾಗೂ ಚಿತ್ರದುರ್ಗ ನ್ಯೂಸ್ ಫೇಸ್‍ಬುಕ್ ಪೇಜ್‍ನ (https://www.facebook.com/chitradurganews?mibextid=ZbWKwL) ಸುದ್ದಿಯ ಕೆಳಗಿರುವ ಕಮೆಂಟ್ ವಿಭಾಗದಲ್ಲಿ ನಿಮ್ಮ ಅಲ್ಲಿ ತೆಗೆದ ಸೆಲ್ಫಿ ಅಪ್ಲೋಡ್ ಮಾಡೋದನ್ನು ಮರೆಯಬೇಡಿ..

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CaveChitradurgaChitradurga UpdatesDussehraFantasyKannada Latest NewsKotenaduNavratriParrotPigeonScenerySpecial DecorationUcchengellammaಉಚ್ಚೆಂಗೆಲ್ಲಮ್ಮಕನ್ನಡ ಲೇಟೆಸ್ಟ್ ನ್ಯೂಸ್ಕೋಟೆನಾಡುಗಿಳಿಗುಹೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ದಸರಾದೃಶ್ಯ ವೈಭವನವರಾತ್ರಿಪಾರಿವಾಳಪ್ಯಾಂಟಸಿವಿಶೇಷ ಅಲಂಕಾರ
Share This Article
Facebook Email Print
Previous Article arecanut price list ಅಡಕೆ ಮಾರುಕಟ್ಟೆ | ಅಕ್ಟೊಬರ್ 19 ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ಧಾರಣೆ ವಿವರ
Next Article ಲೋಕಸಭಾ ಟಿಕೇಟಿಗೆ ನಾನು ಅರ್ಜಿ ಹಾಕಲ್ಲ | ಎಚ್.ಆಂಜನೇಯ
Leave a Comment

Leave a Reply Cancel reply

Your email address will not be published. Required fields are marked *

ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up