By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..

ಮುಖ್ಯ ಸುದ್ದಿ

ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..

chitradurganews.com
Last updated: 21 September 2023 21:31
chitradurganews.com
2 years ago
Share
ಹಿಂದೂ ಮಹಾಗಣಪತಿ ದರ್ಶನ ಪಡೆದ ಅಭಿಷೇಕ್ ಅಂಬರೀಶ್
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ದುರ್ಗದ ಜಲೀಲ್, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗುರುವಾರ ಸಂಜೆ ವಿಶ್ವಹಿಂದೂ ಪರಿಷತ್-ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ದರ್ಶನ ಪಡೆದು ಪ್ರಾರ್ಥಿಸಿದರು.

ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರೈತರು ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರ ಕಷ್ಟಗಳಿಗೆ ಪರಿಹಾರ ಸಿಗಲಿ ಎಂದು ಗಣಪತಿ ಬಳಿ ಪ್ರಾರ್ಥಿಸಿದ್ದೇನೆ ಎಂದರು.

ಇದನ್ನೂ ಓದಿ: ಶರಣ ಸಂಸ್ಕøತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ

ನಾನು ಮತ್ತು ನಮ್ಮ ಕುಟುಂಬ ಯಾವತ್ತೂ ರೈತರ ಪರವಾಗಿದ್ದೇವೆ. ನಾಳೆ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲೂ ಭಾಗವಹಿಸುತ್ತೇನೆ. ಶೀಘ್ರದಲ್ಲೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ ಎನ್ನುವುದು ನನ್ನ ಆಶಯವಾಗಿದೆ ಎಂದರು.

ಚಿತ್ರರಂಗದ ಅನೇಕರು ಈಗಾಗಲೇ ಕಾವೇರಿ ಹೋರಾಟವನ್ನು ಬೆಂಬಲಿಸಿದ್ದಾರೆ. ಇದಕ್ಕಾಗೊ ಒಂದು ವೇದಿಕೆ ಸಿದ್ಧವಾದ ಬಳಿಕ ಎಲ್ಲರೂ ಬರುವ ವಿಶ್ವಾಸವಿದೆ. ನಾಡು, ನುಡಿ, ನೆಲ-ಜಲದ ವಿಚಾರದಲ್ಲಿ ಚಿತ್ರರಂಗ ಎಂದೂ ಕೈ ಬಿಡುವುದಿಲ್ಲ ಎಂದು ಹೇಳಿದರು.

Abhishek Ambarish who had darshan of Hindu Mahaganapati
ಹಿಂದೂ ಮಹಾಗಣಪತಿ ದರ್ಶನ ಪಡೆದ ಅಭಿಷೇಕ್ ಅಂಬರೀಶ್

ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳುವಷ್ಟು ದೊಡ್ಡವನು ನಾನಲ್ಲ. ಆದರೆ, ನಾಡಿನ ರೈತರ ಸಮಸ್ಯೆಗೆ ಪರಿಹಾರ ಸಿಗಬೇಕು. ರಾಜ್ಯ ಸರ್ಕಾರ ನೇರವಾಗಿ ರೈತರ ಜೊತೆಗೆ ಮಾತುಕತೆ ಮೂಲಕ ಪರಿಹಾರ ಕೈಗೊಳ್ಳಬೇಕು.

ನಾಳೆ ನಡೆಯುವ ಹೋರಾಟದಲ್ಲಿ ಸಂಸದರಾದ ಸುಮಲತಾ ಅಂಬರೀಶ್ ಕೂಡಾ ಭಾಗವಹಿಸುತ್ತಾರೆ. ಇದಕ್ಕಾಗಿ ಈಗಾಗಲೇ ದೆಹಲಿಯಿಂದ ಬಂದಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

 

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AbhishekAbhishek AmbareeshAmbareeshCauvery DisputeChitradurgaHindu MahaganapatiKannada Latest NewsKaveri. Karnataka GovernmentKRSMandyaRebel StarSumalathaTamil Naduಅಂಬರೀಶ್ಅಭಿಷೇಕ್ಅಭಿಷೇಕ್ ಅಂಬರೀಶ್ಕನ್ನಡ ಲೇಟೆಸ್ಟ್ ಸುದ್ದಿಕಾವೇರಿ ವಿವಾದಕಾವೇರಿ. ಕರ್ನಾಟಕ ಸರ್ಕಾರಕೆಆರ್‍ಎಸ್ಚಿತ್ರದುರ್ಗತಮಿಳುನಾಡುಮಂಡ್ಯರೆಬಲ್ ಸ್ಟಾರ್ಸುಮಲತಾಹಿಂದೂ ಮಹಾಗಣಪತಿ
Share This Article
Facebook Email Print
Previous Article ಶರಣ ಸಂಸ್ಕøತಿ ಉತ್ಸವ ಪೂರ್ವಭಾವಿ ಸಭೆ ಮುರುಘಾ ಮಠದಲ್ಲಿ ಶರಣ ಸಂಸ್ಕøತಿ ಉತ್ಸವದ ಪೂರ್ವಭಾವಿ ಸಭೆ | ಹಲವು ಮಠಾಧೀಶರು ಭಾಗೀ
Next Article ಆಡುಮಲ್ಲೇಶ್ವರ ಮೃಗಾಲಯದಲ್ಲಿ ಕರಡಿ ಮರಿಗಳು ಆಡುಮಲ್ಲೇಶ್ವರದಲ್ಲಿ ಜನಿಸಿದ ಮುದ್ದಾದ ಕರಡಿ ಮರಿಗಳಿಗೆ ಚಂದದ ನಾಮಕರಣ | ಈ ಕರಡಿ ಮರಿಗಳ ಹೆಸರು ಕೇಳಿದರೇ ನೀವು ವಾವ್ ಅಂತೀರಿ..
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up