By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ 

ಮುಖ್ಯ ಸುದ್ದಿ

ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ 

News Desk Chitradurga News
Last updated: 10 April 2025 08:11
News Desk Chitradurga News
2 months ago
Share
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 APRIL 2025

ಚಿತ್ರದುರ್ಗ: ಕಾರ್ಮಿಕ ಇಲಾಖೆ ವತಿಯಿಂದ ದಿನಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಜಾರಿಗೊಳಿಸಲಾಗಿದೆ.

Also Read: ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಯುವ ಕಾಂಗ್ರೆಸ್‍ ಕಾರ್ಯಕರ್ತರಿಂದ ಪ್ರತಿಭಟನೆ

ಈ ಯೋಜನೆ ರಾಜ್ಯದ ನಿವಾಸಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಅರ್ಜಿದಾರರ ವಯೋಮಿತಿ 16 ರಿಂದ 59 ವರ್ಷದ ಒಳಗಿರಬೇಕು.

ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‌ನಲ್ಲಿ “News paper boy” ಎಂಬ ವರ್ಗದಡಿ ನೊಂದಣಿಯಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಹುದು. ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಯೋಜನೆಯಡಿ ನೋಂದಣಿಯಾದ ದಿನಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರವಾಗಿ ಮರಣ ಹೊಂದಿದಲ್ಲಿ ನಾಮ ನಿರ್ದೇಶಿತರಿಗೆ ರೂ.2 ಲಕ್ಷ ಪರಿಹಾರ, ಅಪಘಾತದಲ್ಲಿ ಸಂಪೂರ್ಣ ಅಥವಾ ಭಾಗಶಃ ದುರ್ಬಲತೆ ಹೊಂದಿದಲ್ಲಿ ಶೇಕಡವಾರು ದುರ್ಬಲತೆ ಆಧಾರದ ಮೇಲೆ ರೂ.2 ಲಕ್ಷದ ವರೆಗೆ ಪರಿಹಾರ, ರೂ.1 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ದೊರಕಲಿದೆ.

Also Read: ಹಂದಿಗಳ ಹಾವಳಿ ನಿಯಂತ್ರಿಸಿ | ಸ್ವಚ್ಚತೆ ಕಾಪಾಡಿ | ಎಂಜಿಆರ್

ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟ್ಲ್‌ನಲ್ಲಿ ಸ್ವಯಂಯಾಗಿ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿ ಯೋಜನೆಯ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು ಅಥವಾ ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳಿಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ 155214 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChitradurgaChitradurga newsChitradurga UpdatesKannada Latest NewsKannada NewsMedicalNewspaper Distributorsಅಪಘಾತಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪತ್ರಿಕಾ ವಿತರಕರುವೈದ್ಯಕೀಯ
Share This Article
Facebook Email Print
Previous Article CNG GAS ತುಂಬುವಾಗ ಟ್ಯಾಂಕರ್ ಸ್ಪೋಟ | ಓರ್ವ ಸಾವು
Next Article ಮದುವೆಯ ದಿನ ವಧು ಅತಿ ಸುಂದರವಾಗಿ ಕಾಣಲು ತ್ವಚೆಗೆ ಉತ್ತಮವಾದ ಈ ಪಾನೀಯ ಕುಡಿಯಿರಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up