Connect with us

    ACCIDENT; ಭೀಕರ ಅಪಘಾತ | ಬೈಕ್ ಸವಾರ ದುರ್ಮರಣ

    ಹಿರಿಯೂರು

    ACCIDENT; ಭೀಕರ ಅಪಘಾತ | ಬೈಕ್ ಸವಾರ ದುರ್ಮರಣ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 16 JULY 2024

    ಹಿರಿಯೂರು: ತಾಲ್ಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಹಿರಿಯೂರು ತಾಲ್ಲೂಕಿನ ಜಡಗೊಂಡನಹಳ್ಳಿ ನಿವಾಸಿ ಶಿವಾನಂದ (50) ಮೃತಪಟ್ಟ ವ್ಯಕ್ತಿ, ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

    ಸ್ಥಳಕ್ಕೆ ಪಿಐ ಕಾಳಿಕೃಷ್ಣ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಹಿರಿಯೂರು

    To Top