By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತೋಟಕ್ಕೆ ಆಕಸ್ಮಿಕ ಬೆಂಕಿ | ಹಲವು ಮರ, ಗಿಡ ಬೆಂಕಿಗಾಹುತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತೋಟಕ್ಕೆ ಆಕಸ್ಮಿಕ ಬೆಂಕಿ | ಹಲವು ಮರ, ಗಿಡ ಬೆಂಕಿಗಾಹುತಿ

ಚಳ್ಳಕೆರೆ

ತೋಟಕ್ಕೆ ಆಕಸ್ಮಿಕ ಬೆಂಕಿ | ಹಲವು ಮರ, ಗಿಡ ಬೆಂಕಿಗಾಹುತಿ

chitradurganews.com
Last updated: 3 May 2024 19:38
chitradurganews.com
1 year ago
Share
ಪರಶುರಾಮಪುರ ಗ್ರಾಮದ ತೋಟಕ್ಕೆ ಆಕಸ್ಮಿಕ ಬೆಂಕಿ
ಪರಶುರಾಮಪುರ ಗ್ರಾಮದ ತೋಟಕ್ಕೆ ಆಕಸ್ಮಿಕ ಬೆಂಕಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 MAY 2024

ಚಳ್ಳಕೆರೆ: ಚಳ್ಳಕೆರೆ ತಾಲೂಕು ಪರಶುರಾಮಪುರ ಗ್ರಾಮದ ಹೊರವಲಯದ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಅಪಾರ ಪ್ರಮಾಣದ ಗಿಡ, ಮರಗಳು ಸುಟ್ಟು ನಷ್ಟವಾಗಿದೆ.

ಪರಶುರಾಮಪುರ-ಪಾವಗಡ ಮಾರ್ಗದ ಮುಖ್ಯ ರಸ್ತೆಯ ಪಕ್ಕದಲ್ಲಿರುವ ರೈತ ಕೊಂಡ್ಲೇರ ಪರಮೇಶ್ವರಪ್ಪ ಅವರ ತೋಟಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ತಗುಲಿದ್ದು ಅಡಕೆ, ತೆಂಗು, ಮಾವಿನ ಮರಗಳು ಸುಟ್ಟಿವೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ

ಫಸಲಿಗೆ ಬಂದಿದ್ದ 14 ಹುಣಸೆ ಮರಗಳು, 8 ಮಾವಿನ ಮರಗಳು, 2 ನಿಂಬೆ ಮರ, 2 ತೆಂಗಿನ ಮರ ಸೇರಿದಂತೆ ಹಲವು ಸಸ್ಯಗಳಿಗೆ ಬೆಂಕಿ ತಗುಲಿ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.

ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು ಚಳ್ಳಕೆರೆ ಅಗ್ನಿಶಾಮಕ ಠಾಣೆಗೆ ತಕ್ಷಣ ಮಾಹಿತಿ ನೀಡಿದ್ದು, ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಾಹನದೊಂದಿಗೆ ಸಕಾಲಕ್ಕೆ ಬಂದು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ಹಾಗೂ ಹಾನಿ ತಪ್ಪಿದಂತಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgacoconut treeFireFire brigadeGardenNut TreeParashurampurTamarind Treeಅಗ್ನಿಶಾಮಕ ದಳಅಡಿಕೆ ಮರಚಳ್ಳಕೆರೆಚಿತ್ರದುರ್ಗತೆಂಗಿನ ಮರತೋಟಪರಶುರಾಂಪುರಬೆಂಕಿಹುಣಸೆ ಮರ
Share This Article
Facebook Email Print
Previous Article ವಿಧಾನಸೌಧ ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ
Next Article arecanut price list ಅಡಿಕೆ ಧಾರಣೆ | 3 ಮೇ | ರಾಜ್ಯದ ಯಾವ ಮಾರುಕಟ್ಟೆಗಳಲ್ಲಿ ಯಾವ ಅಡಿಕೆ ರೇಟ್ ಎಷ್ಟಿದೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up