By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    6 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    10 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    20 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    20 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    7 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    8 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: 4.80 ಕೋಟಿ ವಂಚಿಸಿ ವಿಯೆಟ್ನಾಂ ಸೇರಿದ್ದ ಆರೋಪಿ ಅಂದರ್ | ಕೋಡೆ ರಮಣಯ್ಯನಿಗೆ ಹೆಡೆಮುರಿ ಕಟ್ಟಿದ ಚಿತ್ರದುರ್ಗ ಪೊಲೀಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

4.80 ಕೋಟಿ ವಂಚಿಸಿ ವಿಯೆಟ್ನಾಂ ಸೇರಿದ್ದ ಆರೋಪಿ ಅಂದರ್ | ಕೋಡೆ ರಮಣಯ್ಯನಿಗೆ ಹೆಡೆಮುರಿ ಕಟ್ಟಿದ ಚಿತ್ರದುರ್ಗ ಪೊಲೀಸ್

chitradurganews.com
Last updated: 25 June 2024 23:52
chitradurganews.com
2 years ago
Share
Accused Arrest who had defrauded 4.80 crores and joined Vietnam
ಕೋಡೆ ರಮಣಯ್ಯನಿಗೆ ಹೆಡೆಮುರಿ ಕಟ್ಟಿದ ಚಿತ್ರದುರ್ಗ ಪೊಲೀಸ್
SHARE

CHITRADURGA NEWS | 26 JUNE 2024

ಚಿತ್ರದುರ್ಗ: ಕೇವಲ 60 ದಿನಗಳಲ್ಲಿ ಹಣ ಡಬ್ಬಲ್ ಮಾಡಿಕೊಡುವುದಾಗಿ ನಂಬಿಸಿ ಜಿಲ್ಲೆಯ 107 ಜನರಿಂದ 4.79 ಕೋಟಿ ರೂ. ಸಂಗ್ರಹಿಸಿ ಪರಾರಿಯಾಗಿದ್ದ ಆರೋಪಿಯನ್ನು ಚಿತ್ರದುರ್ಗ ಸೈಬರ್ ಠಾಣೆ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ನಗರದ ಕೋಡೆ ರಮಣಯ್ಯ ಬಂಧಿತ ಆರೋಪಿಯಾಗಿದ್ದು, ವಂಚನೆ ಪ್ರಕರಣದ ಬಳಿಕ ದೇಶವನ್ನೇ ತೊರೆದು ವಿಯೆಟ್ನಾಂ ಸೇರಿಕೊಂಡಿದ್ದ.

ಇದನ್ನೂ ಓದಿ: 106 ಜನರಿಗೆ 4.80 ಕೋಟಿ ರೂ. ವಂಚನೆ | ಚಿತ್ರದುರ್ಗ ಜಿಲ್ಲೆಯಲ್ಲಿ ಬಯಲಿಗೆ ಬಂತು ದೊಡ್ಡ ವಂಚನೆ ಪ್ರಕರಣ

ಈ ಮಾಹಿತಿ ಪತ್ತೆ ಮಾಡಿದ ಚಿತ್ರದುರ್ಗದ ಸೈಬರ್ ಠಾಣೆ ಪೊಲೀಸರು, ಭಾರತ ಸರ್ಕಾರದ ಬ್ಯೂರೋ ಆಫ್ ಇಮಿಗ್ರೇಶನ್(Bureay of Immigration, Government of India) ವಿಭಾಗದ ನೆರವಿನೊಂದಿಗೆ ಲುಕ್‍ಔಟ್ ನೋಟೀಸ್ ಹೊರಡಿಸಿದ್ದರು.

2024 ಜೂನ್ 8 ರಂದು ಆರೋಪಿ ಕೋಡೆ ರಮಣಯ್ಯ ಕೊಲ್ಕತ್ತಾದ ಧಮ್ ಧಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ. ತಕ್ಷಣ ವಿಮಾನ ನಿಲ್ದಾಣ ಪ್ರಾಧಿಕಾರದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕೋಲ್ಕತ್ತಾದ ನೇತಾಜಿ ಸುಭಾಷ್‍ಚಂದ್ರಭೋಸ್ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಹರಳು ಉದುರುವ, ಹೊಂಬಾಳೆ ಒಣಗುವ ಸಮಸ್ಯೆ ತೀವ್ರ | ರೈತರು ಕೈಗೊಳ್ಳಬಹುದಾದ ಪರಿಹಾರವೇನು ?

ಈ ಮಾಹಿತಿ ತಿಳಿದ ಚಿತ್ರದುರ್ಗದ ಸಿಇಎನ್ ಠಾಣೆ ಪೊಲೀಸರು, ಕಲ್ಕತ್ತಾಕ್ಕೆ ತೆರಳಿ ಅಲ್ಲಿನ ನ್ಯಾಯಾಲಯದ ಅನುಮತಿ ಪಡೆದು, ಚಿತ್ರದುರ್ಗದ ಸೈಬರ್ ಪೊಲೀಸ್ ಠಾಣೆಗೆ ಕರೆತಂದು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಕೋಡೆ ರಮಣಯ್ಯ ಬಳಿಯಿದ್ದ ಲ್ಯಾಪ್‍ಟ್ಯಾಪ್, ಮೂರು ಮೊಬೈಲ್ ವಶಪಡಿಸಿಕೊಂಡು ಪಂಚನಾಮೆ ನಂತರ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಮಿರರ್ ಇಮೇಜ್ ಮಾಡಿಕೊಡಲು ನೀಡಲಾಗಿದೆ.

ಇದನ್ನೂ ಓದಿ: ಕನ್ನಡದಲ್ಲಿ ಗೋವಿಂದ ಎಂ.ಕಾರಜೋಳ ಪ್ರಮಾಣ ವಚನ ಸ್ವೀಕಾರ ‌

ಆರೋಪಿಯಿಂದ ಇನ್ನೂ ಸಾಕಷ್ಟು ದಾಖಲೆಗಳ ಸಂಗ್ರಹ ಬಾಕಿಯಿದೆ ಎಂದು ಕಾರ್ಯಾಚರಣೆಯಲ್ಲಿ ಸಿಇಎನ್ ಪೊಲೀಸ್ ಠಾಣೆ ಪಿಐ ವೆಂಕಟೇಶ್, ಸಿಬ್ಬಂದಿಗಳಾದ ಸಿಎಚ್‍ಸಿ ಸಿ.ಕೆಂಚಪ್ಪ, ಸಿಪಿಸಿ ಗಗನ್ ದೀಪ್ ಪವಾರ್ ಭಾಗವಹಿಸಿದ್ದು, ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಶ್ಲಾಘಿಸಿದ್ದಾರೆ.

ಪ್ರಕರಣಕ್ಕೆ ಚುರುಕು ಮುಟ್ಟಿಸಿದ್ದ ಎಸ್ಪಿ:

60 ದಿನಗಳಲ್ಲಿ ಹೂಡಿಕೆ ಮಾಡಿದ ಹಣ ಡಬ್ಬಲ್ ಮಾಡಿಕೊಡುವುದಾಗಿ ನಂಬಿ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕ್ರೌಡ್ ಕ್ಲಬ್ ಇಂಟರ್‍ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಚಿಕ್ಕಜಾಜೂರು ರೈಲ್ವೇ ಜಂಕ್ಷನ್‍ನಲ್ಲಿ ಕೆಲಸ ಮಾಡುವ 107 ಮಂದಿ 4.79 ಕೋಟಿ ರೂ. ಹೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೌಕರ ಸಿ.ಎನ್.ನವನೀತ್ ಅಮಾನತು | ಅನಧಿಕೃತ ಗೈರು ಹಾಜರಿ ಹಿನ್ನೆಲೆ ಆದೇಶ

ಹಣ ಪಡೆದುಕೊಂಡ ನಂತರ ಸಂಪರ್ಕಕ್ಕೆ ಸಿಗದೆ, ಹಣವನ್ನೂ ಕೊಡದೆ ಕಣ್ಮರೆಯಾದ ನಂತರ ಹೂಡಿಕೆದಾರರಿಗೆ ಮೋಸ ಹೋಗಿರುವುದು ಗೊತ್ತಾಗಿದೆ. ಈ ಸಂಬಂಧ 2023 ಡಿಸೆಂಬರ್ 15 ರಂದು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ದೊಡ್ಡ ಮೊತ್ತದ ವಂಚನೆಯಾಗಿರುವ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಸೈಬರ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿ ತನಿಖೆಗೆ ಚುರುಕು ಮುಟ್ಟಿಸಿದ್ದರು.

ಇದನ್ನೂ ಓದಿ: ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ

ಕೋಡೆ ರಮಣಯ್ಯನಿಗಾಗಿ ಚಿತ್ರದುರ್ಗ ಪೊಲೀಸರು ತಲಾಶ್ ಆರಂಭಿಸಿದಾಗ ಆತ ದೇಶ ಬಿಟ್ಟು ಹೋಗಿರುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಅದರಂತೆ ಆರೋಪಿ ವಿಯೆಟ್ನಾಂನಲ್ಲಿರುವುದನ್ನು ಸಿಇಎನ್ ಪೊಲೀಸರು ಪತ್ತೆ ಮಾಡಿದ್ದರು.

ವಂಚನೆ ಪ್ರಕರಣಕ್ಕೆ SP ಧರ್ಮೇಂದರ್ ಕುಮಾರ್ ಮೀನಾ ಮರುಜೀವ ನೀಡಿ, THE BANNING OF UNREGULATED DEPOSIT SCHEAME ORDINENCE-2019 (BUDS) ಕಾಯ್ದೆ ಅಡಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಮುಸ್ಲಿಂ ಮಹಿಳೆಗೆ ನ್ಯಾಯ ದೊರಕಿಸಿದ ಸದ್ಧರ್ಮ ನ್ಯಾಯಪೀಠ | ಸಿರಿಗೆರೆ ಸ್ವಾಮೀಜಿಗೆ ಗೌರವ

ಸದರಿ ಕಾಯ್ದೆ ಅನ್ವಯ ಕೋಡೆ ರಮಣಯ್ಯ ಹಾಗೂ ಆತನ ಕಂಪನಿಯ ಆಸ್ತಿ ವಿವರಗಳನ್ನು ಕಲೆ ಹಾಕಿದ್ದರು. ಆಂಧ್ರಪ್ರದೇಶದ ನೊಂದಣಾಧಿಕಾರಿ ಕಚೇರಿಗೆ ಪತ್ರ ಬರೆಯಲಾಗಿದೆ. ಈ ವ್ಯವಹಾರಕ್ಕೆ ಸಂಬಂಧಪಟ್ಟ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿದ್ದರು.

107 ಜನರಿಗೆ 4.80 ಕೋಟಿ ವಂಚನೆ ಹೇಗೆ ಗೊತ್ತಾ..?

2023 ಡಿಸೆಂಬರ್‍ನಿಂದ ಸುಮಾರು 9 ತಿಂಗಳ ಹಿಂದೆ ಚಿಕ್ಕಜಾಜೂರು ರೈಲ್ವೇ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ಪಿ.ವಿ.ಶೇಷಯ್ಯ ಹಾಗೂ ಎಂ.ಏಳುಕುಂಡಲು ಅವರ ಮೂಲಕ ಮಾಹಿತಿ ಪಡೆದುಕೊಂಡು ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯ ಕೋಡೆ ರಮಣಯ್ಯ ಎಂಬುವವರ ಕ್ರೌಡ್ ಕ್ಲಬ್ ಇಂಟರ್‍ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ 60 ದಿನಗಳಲ್ಲಿ ಡಬಲ್ ಆಗುತ್ತದೆ ಎಂದು ಮಾಹಿತಿ ನೀಡಿದ್ದು, ಅದರಂತೆ ಚಿಕ್ಕಜಾಜೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದುರ್ಗ ತಾಲೂಕು ಬಾಗೂರು ಮೂಲದ ರಮೇಶಪ್ಪ ತಮ್ಮ ಸ್ನೇಹಿತ ರವೀಂದ್ರ ಹೆಸರಿನಲ್ಲಿ 1.4 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

2 ತಿಂಗಳ ನಂತರ ರಮೇಶಪ್ಪನಿಗೆ 1.96 ಲಕ್ಷ ರೂ.ಗಳನ್ನು ಹಣ ಪಾವತಿಯಾಗಿದೆ. ಇದರಿಂದ ನಂಬಿಕೆ ಬಂದು ಮತ್ತೆ ಇದೇ ಕ್ರೌಡ್ ಕ್ಲಬ್ ಕಂಪನಿಗೆ 1.4 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಇದನ್ನು ಗಮನಿಸಿದ ಅಲ್ಲಿದ್ದ ಇತರೆ ಸಿಬ್ಬಂದಿ, ಸಂಬಂಧಿರು, ಸ್ನೇಹಿತರು ಸೇರಿ ಒಟ್ಟು 106 ಮಂದಿ ವಿವಿಧ ಬ್ಯಾಂಕುಗಳ ಮೂಲಕ ಒಟ್ಟು 4,79,99,000 (4 ಕೋಟಿ 79 ಲಕ್ಷ 99 ಸಾವಿರ) ರೂ.ಗಳನ್ನು ಈ ಕಂಪನಿಯ ಖಾತೆಗೆ ವಿವಿಧ ಬ್ಯಾಂಕುಗಳಿಂದ ಹೂಡಿಕೆ ಮಾಡಿದ್ದರು.

ಕ್ರೌಡ್ ಕ್ಲಬ್ ಕಂಪನಿಯ ಮಾಲಿಕ ಕೋಡೆ ರಮಣಯ್ಯ ಹೂಡಿಕೆದಾರರ ಜೊತೆ ಮಾಡಿಕೊಂಡ ಅಗ್ರಿಮೆಂಟ್ ಪ್ರಕಾರ ಎರಡು ತಿಂಗಳು ಕಳೆದ ನಂತರ ಹಣ ಹಿಂದಿರುಗಿಸಿಲ್ಲ. ಅವರು ಕೊಟ್ಟಿದ್ದ ಎಲ್ಲ ನಂಬರ್‍ಗಳಿಗೆ ಪೋನ್ ಮಾಡಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ. ವಾಟ್ಸಪ್ ಮೆಸೇಜ್ ಕಳಿಸಿದರೂ ಉತ್ತರಿಸಿರಲಿಲ್ಲ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:60 ದಿನಗಳಲ್ಲಿ ಹಣ ಡಬ್ಬಲ್Accused ArrestedAndhra PradeshChitradurga Cyber ​​PoliceInvestment FraudKurnoolMoney Doubled in 60 DaysVietnamಆಂಧ್ರಪ್ರದೇಶಆರೋಪಿ ಬಂಧನಕರ್ನೂಲ್ಚಿತ್ರದುರ್ಗ ಸೈಬರ್ ಪೊಲೀಸ್ವಿಯೆಟ್ನಾಂಹೂಡಿಕೆ ವಂಚನೆ
Share This Article
Facebook Email Print
Previous Article ಜಿಲ್ಲಾ ಕೆಡಿಪಿ ಸದಸ್ಯರಾದ ಕೆ.ಸಿ.ನಾಗರಾಜ್ ಅವರಿಗೆ ಸನ್ಮಾನಿಸಲಾಯಿತು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಜಿಟಿಟಿಸಿ ಅಡಿಪಾಯ | ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜು
Next Article ಬಾಲಕರ ವಿದ್ಯಾರ್ಥಿ ನಿಲಯ ವಸತಿ ಶಾಲೆಗಳಲ್ಲಿ ಕೆಲವೇ ಸೀಟು ಲಭ್ಯ | ಅರ್ಜಿ ಸಲ್ಲಿಸಲು ಜುಲೈ 1 ಕೊನೆಯ ದಿನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up