By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: DRUVA SARJA; ಕೋಟೆನಾಡಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ | ಎಲ್ಲೇಲ್ಲೂ ಮಾರ್ಟಿನ್ ಫೀವರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » DRUVA SARJA; ಕೋಟೆನಾಡಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ | ಎಲ್ಲೇಲ್ಲೂ ಮಾರ್ಟಿನ್ ಫೀವರ್

ಮುಖ್ಯ ಸುದ್ದಿ

DRUVA SARJA; ಕೋಟೆನಾಡಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ | ಎಲ್ಲೇಲ್ಲೂ ಮಾರ್ಟಿನ್ ಫೀವರ್

News Desk Chitradurga News
Last updated: 1 August 2024 22:56
News Desk Chitradurga News
11 months ago
Share
ಧ್ರುವ ಸರ್ಜಾ
ಧ್ರುವ ಸರ್ಜಾ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 JULY 2024

ಚಿತ್ರದುರ್ಗ: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ( DRUVA SARJA) ನಟನೆಯ ಮಾರ್ಟಿನ್‌ ಸಿನಿಮಾ ಬಹು ನಿರೀಕ್ಷೆ ಮೂಡಿಸಿದೆ. ಚಿತ್ರತಂಡದಿಂದ ಸರಣಿ ಅಪ್‌ಡೇಟ್‌ಗಳು ಹೊರಬರುತ್ತಿವೆ. ಅಕ್ಟೋಬರ್‌ 11ರಂದು ಪ್ಯಾನ್‌ ಇಂಡಿಯಾ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಈ ಸಿನಿಮಾ ರಿಲೀಸ್‌ ಆಗಲಿದೆ. ಅದರಂತೆ ಆಗಸ್ಟ್‌ 5ರಂದು 13 ಭಾಷೆಗಳಲ್ಲಿ ಟ್ರೇಲರ್‌ ರಿಲೀಸ್‌ ಆಗಲಿದೆ. ಇದರ ಬೆನ್ನಲ್ಲೇ ಇದೀಗ ಕೋಟೆನಾಡಿಗೆ ಧ್ರುವ ಸರ್ಜಾ ಎಂಟ್ರಿ ಆಗುತ್ತಿದ್ದಾರೆ.

ಕ್ಲಿಕ್ ಮಾಡಿ ಓದಿ: Kannada kuvari; ಬಿ.ವಿ.ಸಮೃದ್ದಿಗೆ ‘ಕನ್ನಡ ಕುವರಿ’ ಪುರಸ್ಕಾರ

ಕೋಟೆನಾಡು ಚಿತ್ರದುರ್ಗಕ್ಕೆ ಆಗಸ್ಟ್‌ 2 ರಂದು (ಶುಕ್ರವಾರ) ಧ್ರುವ ಸರ್ಜಾ ಆಗಮಿಸುತ್ತಿದ್ದಾರೆ. ನಗರದ ಹೊರವಲಯದ ಮುರುಘಾ ಮಠಕ್ಕೆ ಆಗಮಿಸುತ್ತಿದ್ದು, ಈ ಸುದ್ದಿಯನ್ನು ಸ್ವತಃ ನಾಯಕ ಧ್ರುವ ಸರ್ಜಾ ರಿವೀಲ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.

ವೀಡಿಯೋ ನೋಡಿ: 👇

https://youtu.be/NLkBjIheS2M?si=nh9MqfkGy0LRHJeC

ಅಕ್ಟೋಬರ್‌ 11ರಂದು ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಈ ನಡುವೆ ಪ್ರಚಾರ ಕಣಕ್ಕಿಳಿದಿರುವ ತಂಡ, ಆಗಸ್ಟ್‌ 5ರಂದು ಸಂಜೆ 5.55ಕ್ಕೆ ಮಾರ್ಟಿನ್‌ ಚಿತ್ರದ ಟ್ರೇಲರ್‌ ಬಿಡುಗಡೆ ಆಗಲಿದೆ.

ಈ ವರೆಗೂ ಪ್ಯಾನ್‌ ಇಂಡಿಯಾ ಸಿನಿಮಾಗಳೆಂದರೆ ಐದು ಭಾಷೆಗಳಲ್ಲಿ ಸಿನಿಮಾಗಳು ತೆರೆಗೆ ಬರುತ್ತಿದ್ದವು. ಅದರಂತೆ 5 ಭಾಷೆಗಳಲ್ಲಿ ಟ್ರೇಲರ್‌ ಬಿಡುಗಡೆ ಮಾಡಿದ ಉದಾಹರಣೆಗಳೇ ಹೆಚ್ಚು. ಆದರೆ, ಮಾರ್ಟಿನ್‌ ಮಾತ್ರ ಅದರಲ್ಲಿಯೂ ಕೊಂಚ ಡಿಫರೆಂಟ್.‌ ಅಂದರೆ, ಒಂದಲ್ಲ ಎರಡಲ್ಲ ಬರೋಬ್ಬರಿ 13 ಭಾಷೆಗಳಲ್ಲಿ ಮಾರ್ಟಿನ್‌ ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಜತೆಗೆ ಬಂಗಾಳಿ, ಕೊರಿಯಾ, ಅರೇಬಿಕ್, ರಷ್ಯನ್, ಚೈನೀಸ್‍, ಇಂಗ್ಲೀಷ್ ಸೇರಿ ಒಟ್ಟು 13 ಭಾಷೆಗಳಲ್ಲಿ ಚಿತ್ರದ ಟ್ರೇಲರ್‍ ರಿಲೀಸ್‌ ಆಗಲಿದೆ.

ಕ್ಲಿಕ್ ಮಾಡಿ ಓದಿ: SupreemCourt; ಸುಪ್ರೀಂಕೋರ್ಟ್ ತೀರ್ಪು | ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು | ಗೋವಿಂದ ಕಾರಜೋಳ

ಮಾರ್ಟಿನ್‌ ಸಿನಿಮಾದ ಟ್ರೇಲರ್‌ಅನ್ನು ಮುಂಬೈನಲ್ಲಿ ರಿಲೀಸ್‌ ಮಾಡಲು ನಿರ್ಮಾಪಕ ಉದಯ್‌ ಕೆ ಮೆಹ್ತಾ ಪ್ಲಾನ್‌ ಮಾಡಿದ್ದಾರೆ. ಅದರಂತೆ ಪ್ಯಾನ್‌ ಇಂಡಿಯಾ ಸಿನಿಮಾಗಳಿಗೆ ದೇಶದ ವಿವಿಧ ಮೂಲೆಗಳಿಂದ ಪತ್ರಕರ್ತರು ಆಗಮಿಸುತ್ತಿದ್ದರು. ಇದೀಗ ಮಾರ್ಟಿನ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಯಾರಾಗಿರುವುದರಿಂದ ವಿದೇಶಿ ಪತ್ರಕರ್ತರನ್ನೂ ಚಿತ್ರತಂಡ ಆಹ್ವಾನಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsDhruva SarjaKannada Latest NewsMartinMovieಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಧ್ರುವ ಸರ್ಜಾಮಾರ್ಟಿನ್ಸಿನಿಮಾ
Share This Article
Facebook Email Print
Previous Article arecanut price list Today AdikeRate; ಅಡಿಕೆ ಧಾರಣೆ | ಆಗಸ್ಟ್ 1 | ಯಾವ ಅಡಿಕೆಗೆ ಎಷ್ಟು ರೇಟ್
Next Article ತೆಂಗಿನ ಮರ COCONUT TREE; ತೆಂಗಿನ ಮರಗಳಿಗೆ ರೋಗ | ತೋಟಗಾರಿಕಾ ಇಲಾಖೆಯ ಸಲಹೆ
Leave a Comment

Leave a Reply Cancel reply

Your email address will not be published. Required fields are marked *

ಕ್ರೀಡಾ ಪ್ರೋತ್ಸಾಹಧನ | ಸರ್ಕಾರಿ ಶಾಲೆಯಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up