
CHITRADURGA NEWS | 02 NOVEMBER 2024
ಚಳ್ಳಕೆರೆ: ಸತತವಾಗಿ 15 ದಿನಗಳಿಂದ ಸುರಿದ ಮಳೆ(rain) ಗೆ ನಗರದ ಹೊರವಲಯದ ಅಜ್ಜನಕೆರೆ(Ajjanakere) 2 ದಶಕದ ನಂತರ ಕೋಡಿ ಬಿದ್ದಿದ್ದು, ಶಾಸಕ ಟಿ.ರಘುಮೂರ್ತಿ ಬಾಗೀನ ಅರ್ಪಿಸಿದರು.
ಕ್ಲಿಕ್ ಮಾಡಿ ಓದಿ: VaniVilasa: ವಿವಿ ಸಾಗರ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ
ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಅಜ್ಜನಕೆರೆಗೆ ನೀರು ಹರಿದು ಬರುತ್ತಿದ್ದು, ಕೆರೆಯು ಮೈದುಂಬಿ ಹರಿಯುತ್ತಿದೆ.
ಈ ವೇಳೆ ಸ್ಥಳಿಯ ಜನಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.
ಕ್ಲಿಕ್ ಮಾಡಿ ಓದಿ: Kannada Bhavana: ಚಿತ್ರದುರ್ಗದಲ್ಲಿ ಕನ್ನಡ ಭವನಕ್ಕೆ ಪ್ಲಾನ್ ತಯಾರಿಸಿ | ಆದ್ಯತೆಯ ಮೇಲೆ ಅನುದಾನ ಒದಗಿಸುವ ಭರವಸೆ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
