By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    57 minutes ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    9 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    9 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    9 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    20 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    8 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    9 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಡೆತ್‍ನೋಟ್ ರಹಸ್ಯ | ಐವರ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಡೆತ್‍ನೋಟ್ ರಹಸ್ಯ | ಐವರ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು

chitradurganews.com
Last updated: 30 December 2023 10:13
chitradurganews.com
3 years ago
Share
ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ
ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ
SHARE

ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಮನೆಯಲ್ಲಿ ಐದು ಜನರ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ.

ಜಗನ್ನಾಥ ರೆಡ್ಡಿ ಕುಟುಂಬದ ಐದು ಜನ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಆತ್ಮಹತ್ಯೆಗೆ ಕಾರಣಗಳು ಏನಿರಬಹುದು ಎನ್ನುವ ಲೆಕ್ಕಾಚಾರಗಳು ಶುರುವಾಗಿದ್ದವು.

ಜಗನ್ನಾಥ ರೆಡ್ಡಿ ಅವರ ಮನೆಯಲ್ಲಿ ಪೊಲೀಸರು ತಲಾಶ್ ನಡೆಸುವ ವೇಳೆ 2019ರಲ್ಲಿ ಬರೆದಿಟ್ಟಿರುವ ಡೆತ್‍ನೋಟ್ ಪತ್ತೆಯಾಗಿದೆ ಎನ್ನಲಾಗುತ್ತಿದೆ.

ಡೆತ್‍ನೋಟ್‍ನಲ್ಲಿ ಇಬ್ಬರು ವ್ಯಕ್ತಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇಬ್ಬರು ಹಿಂಸೆ ನೀಡುತ್ತಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಯಾಲಾಗಿದೆ ಎನ್ನುವ ವಿಷಯ ಹರಿದಾಡುತ್ತಿದೆ.

ಶುಕ್ರವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಡೆತ್‍ನೋಟ್ ಸಿಕ್ಕಿರುವ ಬಗ್ಗೆ ನಿರಾಕರಿಸಿದ್ದರು. ಆದರೆ, ಒಂದು ಪೇಪರ್ ಸಿಕ್ಕಿದೆ. ಅದನ್ನು ಡೆತ್‍ನೋಟ್ ಎನ್ನಲಾಗದು ಎಂದು ಹೇಳಿದ್ದರು.

ಇದನ್ನೂ ಓದಿ: ಐದು ಜನರ ಅಸ್ಥಿಪಂಜರ ಪ್ರಕರಣ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಹೇಳಿದ್ದೇನು ?

ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ
ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ

ತನಿಖೆ, ಸಾಕ್ಷ್ಯಾಧಾರಗಳ ರಕ್ಷಣೆ ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಮಾಧ್ಯಮಗಳಿಗೆ ಈ ರೀತಿಯ ಪ್ರತಿಕ್ರಿಯೆ ನೀಡಿರಬಹುದು. ಡೆತ್‍ನೋಟ್‍ನಲ್ಲಿರುವ ವ್ಯಕ್ತಿಗಳ ಪತ್ತೆಗೂ ಆಗಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗುತ್ತಿದೆ.

ತಮ್ಮ ಜಮೀನು ವಿವಾದದ ಕಾರಣಕ್ಕೆ ಜಗನ್ನಾಥ ರೆಡ್ಡಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಕಾರಣಕ್ಕೆ ಕಿರುಕುಳ ಇತ್ತೇ ಎನ್ನುವುದು ಗೊತ್ತಾಗಬೇಕಿದೆ.

ಮಾನಸಿಕವಾಗಿ ಕುಗ್ಗಿ ಹೋಗಿದ್ದ ಕುಟುಂಬ:

ಲೋಕೋಪಯೋಗಿ ಇಲಾಖೆಯ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ತುಂಬಾ ಸೂಕ್ಷ್ಮ ಮನಸ್ಸಿನ ವ್ಯಕ್ತಿ.

ಮೊದಲ ಮಗ ಡಾ.ಮಂಜುನಾಥ್ ರೆಡ್ಡಿ ಸಾವು ಅವರಿಗೆ ದುಃಖ ತರಿಸಿತ್ತು. ಅದರೊಟ್ಟಿಗೆ ಕೊನೆಯ ಪುತ್ರ ನರೇಂದ್ರ ರೆಡ್ಡಿ ಮೇಲೆ ಬೆಂಗಳೂರಿನ ಬಿಡದಿ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿ ಬಂಧನಕ್ಕೂ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಈ ವಿಚಾರವೂ ಅವರನ್ನು ದೃತಿಗೆಡಿಸಿತ್ತು.

ಪುತ್ರಿ ತ್ರಿವೇಣಿ
ಪುತ್ರಿ ತ್ರಿವೇಣಿ

ಇನ್ನೂ ಜಗನ್ನಾಥ ರೆಡ್ಡಿ ಅವರ ಪತ್ನಿ ಪ್ರೇಮಲೀಲಾ ಅವರಿಗೆ ಮಗಳ ಮದುವೆ ವಿಚಾರ ಕಂಗೆಡಿಸಿತ್ತು. ಮಗಳು ತ್ರಿವೇಣಿ ಅವರಿಗೆ ಮದುವೆ ಮಾಡಬೇಕು ಎನ್ನುವಾಗಲೇ ಅವರಿಗೆ ಸ್ಪೈನಲ್ ಕಾರ್ಡ್ ಸಮಸ್ಯೆ ಶುರುವಾಗಿತ್ತು. ಸಾಕಷ್ಟು ಖರ್ಚು ಮಾಡಿದರೂ ಆರೋಗ್ಯ ಸರಿಯಾಗಿರಲಿಲ್ಲ. ಇದರೊಟ್ಟಿಗೆ ಉಳಿದ ಇಬ್ಬರು ಮಕ್ಕಳಾದ ಕೃಷ್ಣಾ ರೆಡ್ಡಿ ಹಾಗೂ ನರೇಂದ್ರ ರೆಡ್ಡಿ ಕೂಡಾ ಮದುವೆ ಆಗಿರಲಿಲ್ಲ.

ಎಲ್ಲರೂ ಮಕ್ಕಳ ಮದುವೆ ಬಗ್ಗೆ ವಿಚಾರಿಸುತ್ತಾರೆ ಎನ್ನುವ ಕಾರಣಕ್ಕೂ ಮನೆಯಿಂದ ಹೊರಗೆ ಬರುತ್ತಿರಲಿಲ್ಲ. ಸಂಬಂಧಿಕರ ಯಾವುದೇ ಕಾರ್ಯಕ್ರಮಗಳಿಗೂ ಹಾಜರಾಗುತ್ತಿರಲಿಲ್ಲ. ಯಾರಾದರೂ ಆಹ್ವಾನ ಪತ್ರಿಕೆಗಳನ್ನು ಕೊಡಲು ಹೋದರೆ ಕಿಟಕಿಯಲ್ಲೇ ಪಡೆದುಕೊಂಡು ಕಳಿಸುತ್ತಿದ್ದರು ಎನ್ನುವ ಅಂಶಗಳು ಬೆಳಕಿಗೆ ಬಂದಿವೆ.

ಸಾರ್ವಜನಿಕ ಸಂಪರ್ಕ ಕಳೆದುಕೊಂಡು ಮನೆಯಲ್ಲೇ ಬಾಕಿಯಾದ ಐದು ಜನ ಒಂದೇ ರೀತಿಯ ಆಲೋಚನೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯೂ ಇದೆ. ಈ ಹಿಂದೆ ನಾವು ಒಬ್ಬರನ್ನು ಬಿಟ್ಟು ಒಬ್ಬರು ಇರುವುದಿಲ್ಲ. ನಮ್ಮ ಕುಟುಂಬದಲ್ಲಿ ಒಬ್ಬರಿಗೆ ಸಮಸ್ಯೆಯಾದರೂ ಯಾರೂ ಇರುವುದಿಲ್ಲ ಎನ್ನುವ ಮಾತುಗಳನ್ನು ಕೃಷ್ಣಾರೆಡ್ಡಿ ಹೇಳುತ್ತಿದ್ದರು ಎಂದು ಅವರನ್ನು ಬಲ್ಲವರು ಹೇಳುತ್ತಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಜಗನ್ನಾಥ ರೆಡ್ಡಿ ಅವರ ಮನೆಯಲ್ಲಿ ಸಿಕ್ಕಿರುವ ಐದು ಅಸ್ಥಿ ಪಂಜರಗಳು ಅವರ ಕುಟುಂಬಕ್ಕೆ ಸೇರಿರಬಹುದು ಎನ್ನುವ ಬಲವಾದ ಅನುಮಾನ ವ್ಯಕ್ತವಾಗಿದೆ.

ಪೊಲೀಸರು ಇಡೀ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು, ಇಂದು ಪೋಸ್ಟ್‍ಮಾರ್ಟಮ್ ನಡೆಯಲಿದೆ. ಆನಂತರ ಎಫ್‍ಎಸ್‍ಎಲ್ ವರದಿ ಬರಲಿದ್ದು, ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ.

ಇನ್ನೂ ಮೃತರು ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ ಎನ್ನುವುದನ್ನು ಅಧಿಕೃತವಾಗಿ ಪತ್ತೆ ಮಾಡಲು ಡಿಎನ್‍ಎ ಪರೀಕ್ಷೆಯನ್ನೂ ಮಾಡಬೇಕಾಗುತ್ತದೆ ಎನ್ನಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurgajail roadskeletonSuicideಅಸ್ಥಿಪಂಜರಆತ್ಮಹತ್ಯೆಚಿತ್ರದುರ್ಗಜೈಲು ರಸ್ತೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಡಿಸೆಂಬರ್ 29 | ಯಾವ ಮಾರುಕಟ್ಟೆಗಳಲ್ಲಿ ಎಷ್ಟು ರೇಟಿದೆ
Next Article ಚಿತ್ರದುರ್ಗ ಅಪರಾಧ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ | ಕೊಲೆ ಮಾಡಿ ಹೂತಿಟ್ಟಿದ್ದ ಶಂಕೆ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up