By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ

ಮುಖ್ಯ ಸುದ್ದಿ

ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ

News Desk Chitradurga News
Last updated: 26 June 2025 18:35
News Desk Chitradurga News
2 days ago
Share
ಜಿಲ್ಲೆಯ ಮತ್ತೊಂದು ಏಕಲವ್ಯ ವಸತಿ ಶಾಲೆಗಾಗಿ ಮನವಿ ಗೋವಿಂದ ಕಾರಜೋಳ ಜೆ.ಪಿ.ನಡ್ಡಾ ಅವರಿಗೆ ಪತ್ರ
SHARE
https://chat.whatsapp.com/Jhg5KALiCFpDwME3sTUl7x

CHITRAADURGA NEWS | 26 JUNE 2025

ಚಿತ್ರದುರ್ಗ: ಜಿಲ್ಲೆಗೆ ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಕಾರಜೋಳ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಲೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬುದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ.

ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ 15 ಎಕರೆ ಜಮೀನನ್ನೂ ಸಹ ಗುರುತಿಸಲು ಈಗಾಗಲೇ ಕ್ರಮ ಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ.

Also Read: ಆದರ್ಶ ವಿದ್ಯಾಲಯ | 7,8,9ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ

ಈ ಸಂದರ್ಭದಲ್ಲಿ ಸಂಸದರ ಜೊತೆ ವಿಧಾನಪರಿಷತ್ ಸದಸ್ಯ ನವೀನ್, ಎನ್.ರವಿಕುಮಾರ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChallakereChitradurgaChitradurga DistrictChitradurga newsChitradurga UpdatesDelhiEkalavya Residential SchoolGovind KarajolJ.P. NaddaKannada Latest NewsKannada NewsMolakallurPatraಏಕಲವ್ಯ ವಸತಿ ಶಾಲೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗೋವಿಂದ ಕಾರಜೋಳಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಜೆ.ಪಿ.ನಡ್ಡಾದೆಹಲಿಪತ್ರಬಿಜೆಪಿಮೊಳಕಾಲ್ಲೂರು
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಮಹಿಳಾ ಇಲಾಖೆ ಉಪನಿರ್ದೇಶಕರಾಗಿ ವಿಜಯ್ ಕುಮಾರ್ ಅಧಿಕಾರ ಸ್ವೀಕಾರ 
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up