Application; ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ | ಅರ್ಜಿ ಆಹ್ವಾನ

apply now

CHITRADURGA NEWS | 24 AUGUST 2024

ಚಿತ್ರದುರ್ಗ: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾ ಪಟುವಾಗಿ, ಕ್ರೀಡಾ(Sports) ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದ ಹಿರಿಯ ಕ್ರೀಡಾಪಟು, ತರಬೇತುದಾರರಿಗೆ ಜೀವನ ಪರ್ಯಂತ ಸಾಧನಾ ಪ್ರಶಸ್ತಿ ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಗಾಗಿ ಅರ್ಜಿ(Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ.

ಕ್ಲಿಕ್ ಮಾಡಿ ಓದಿ: POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

ರಾಷ್ಟ್ರೀಯ, ಅಂತರಾಷ್ಟ್ರೀಯ, ಜೀವಮಾನ ಸಾಧನೆ ಮಾಡಿದ ಹಾಗೂ ಅತ್ಯುತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು ಹಾಗೂ ತರಬೇತುದಾರರು ಇಲಾಖೆಯ ಅಧಿಕೃತ ಜಾಲಾತಾಣ http://sevasindhuservicse.karnataka.gov.in ನ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version