By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈತರ ಮಕ್ಕಳಿಗೆ ಉಚಿತ 10 ತಿಂಗಳು ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈತರ ಮಕ್ಕಳಿಗೆ ಉಚಿತ 10 ತಿಂಗಳು ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ

ಮುಖ್ಯ ಸುದ್ದಿ

ರೈತರ ಮಕ್ಕಳಿಗೆ ಉಚಿತ 10 ತಿಂಗಳು ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ

News Desk Chitradurga News
Last updated: 22 May 2025 20:05
News Desk Chitradurga News
4 weeks ago
Share
ಚಿತ್ರದುರ್ಗ ತೋಟಗಾರಿಕೆ ಇಲಾಖೆ
ಚಿತ್ರದುರ್ಗ ತೋಟಗಾರಿಕೆ ಇಲಾಖೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 MAY 2025

ಚಿತ್ರದುರ್ಗ: 2025-26ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Also Read: ಶಾಸಕ‌ ಕೆ.ಸಿ.ವೀರೇಂದ್ರ(ಪಪ್ಪಿ) ನಿರ್ದೋಷಿ | ಚಿತ್ರದುರ್ಗ ನ್ಯಾಯಾಲಯದಿಂದ ತೀರ್ಪು

ರೈತರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ 15 ವಿದ್ಯಾರ್ಥಿಗಳ ಸೇರ್ಪಡೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಆಸಕ್ತರು ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-230895, ಮೊಬೈಲ್ ಸಂಖ್ಯೆ 9980991048 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesFarmer childrenhorticulture centerHorticulture trainingKannada Latest NewsKannada Newsಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತೋಟಗಾರಿಕೆ ಕೇಂದ್ರತೋಟಗಾರಿಕೆ ತರಬೇತಿರೈತ ಮಕ್ಕಳು
Share This Article
Facebook Email Print
Previous Article ಗರ್ಭಿಣಿ ಮಹಿಳೆಯರಿಗೆ ವಿಶೇಷ ಸುರಕ್ಷಿತ ಮಾತೃತ್ವ ಅಭಿಯಾನದಡಿ ಆರೋಗ್ಯ ತಪಾಸಣೆ
Next Article ಮೆಟ್ರಿಕ್ ನಂತರ ಮತ್ತು ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up