
CHITRADURGA NEWS | 22 MAY 2025
ಚಿತ್ರದುರ್ಗ: 2025-26ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Also Read: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ನಿರ್ದೋಷಿ | ಚಿತ್ರದುರ್ಗ ನ್ಯಾಯಾಲಯದಿಂದ ತೀರ್ಪು

ರೈತರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ 15 ವಿದ್ಯಾರ್ಥಿಗಳ ಸೇರ್ಪಡೆ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಆಸಕ್ತರು ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-230895, ಮೊಬೈಲ್ ಸಂಖ್ಯೆ 9980991048 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
