CHITRADURGA NEWS | 10 MAY 2025
ಚಿತ್ರದುರ್ಗ: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರ್ಜಿ ಆಹ್ವಾನಿಸಿದೆ.
Also Read: ಭಾರತ-ಪಾಕ್ ಸಮರ | ವಿವಿ ಸಾಗರ ಜಲಾಶಯ ಪ್ರವಾಸಕ್ಕೆ ಪ್ರವೇಶ ನಿಷೇಧ | ಡ್ಯಾಂ ಭದ್ರತೆಗೆ ಯೋಜನೆ

ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ-31ರ ಒಳಗಾಗಿ ಆನ್ಲೈನ್ ಮೂಲಕ https://ksgeanews.blogspot.com
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ತಾಲ್ಲೂಕು ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Also Read: ಲಿವರ್ನಲ್ಲಿ ನೀರು ತುಂಬುವ ಲಕ್ಷಣಗಳು ಯಾವುವು ಎಂಬುದನ್ನು ತಿಳಿಯಿರಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
