Connect with us

    Ranjith Kumar Bandaru; ಕೋಟೆನಾಡಿಗೆ ರಂಜಿತ್ ಕುಮಾರ್ ಬಂಡಾರು ಎಂಟ್ರಿ | ಎಸ್ಪಿಯಾಗಿ ನೇಮಕ

    ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು

    ಮುಖ್ಯ ಸುದ್ದಿ

    Ranjith Kumar Bandaru; ಕೋಟೆನಾಡಿಗೆ ರಂಜಿತ್ ಕುಮಾರ್ ಬಂಡಾರು ಎಂಟ್ರಿ | ಎಸ್ಪಿಯಾಗಿ ನೇಮಕ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 AUGUST 2024

    ಚಿತ್ರದುರ್ಗ: ಚಿತ್ರದುರ್ಗದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಂಜಿತ್ ಕುಮಾರ್ ಬಂಡಾರು(Ranjith Kumar Bandaru) ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

    ಕ್ಲಿಕ್ ಮಾಡಿ ಓದಿ: Rain report; ಪರಶುರಾಂಪುರದಲ್ಲಿ ಅತೀ ಹೆಚ್ಚು ಮಳೆ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ | ಇಲ್ಲಿದೆ ವಿವಿರ 

    ಈ ಹಿಂದೆ ಚಿತ್ರದುರ್ಗ ಎಸ್ಪಿ ಆಗಿದ್ದ ಧರ್ಮೇಂದರ್ ಕುಮಾರ್ ಮೀನಾ ಅವರು ದೆಹಲಿಗೆ ವರ್ಗಾವಣೆಯಾಗಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ರಂಜಿತ್ ಕುಮಾರ್ ಬಂಡಾರು ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

    2017 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ರಂಜಿತ್ ಬಂಡಾರು ನೇಮಕವಾಗಿದ್ದರು. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಎಸ್ಪಿಯಾಗಿ ನೇಮಕವಾಗಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top