By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
    43 minutes ago
    ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
    ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
    47 minutes ago
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    3 hours ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    5 hours ago
    ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    11 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    12 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    2 days ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: ವರ್ಷದ ಭವಿಷ್ಯ | ಮೇಷ‌ ರಾಶಿ – 2025
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ವರ್ಷದ ಭವಿಷ್ಯ | ಮೇಷ‌ ರಾಶಿ – 2025

News Desk Chitradurga News
Last updated: 1 January 2025 11:06
News Desk Chitradurga News
1 year ago
Share
MESHA
ಮೇಷ
SHARE

CHITRADURGA NEWS | 01 JANUARY 2025

ಮೇಷ ರಾಶಿ : ಆರ್ಥಿಕ ಸಮಸ್ಯೆಗಳು, ಕುಟುಂಬ ಸಮಸ್ಯೆಗಳು ಉಂಟಾಗುತ್ತವೆ. ಶನೀಶ್ವರ ದೋಷ ಪ್ರಭಾವ ತೃತೀಯ ಸ್ಥಾನದಲ್ಲಿ ಗುರು ಪ್ರಭಾವದಿಂದಾಗಿ ಸಹೋದರರು, ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು . ಕಷ್ಟದಿಂದ ವಿವಾಹ ಪ್ರಯತ್ನಗಳು ಫಲಿಸುತ್ತವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದಾಗಿ ಕಿರಿಕಿರಿ ಹೆಚ್ಚಾಗುತ್ತದೆ. ವ್ಯಾಪಾರಸ್ಥರಿಗೆ ಧನಹಾನಿ ಉಂಟಾಗುತ್ತದೆ. ಸಾಲದ ಬಾಧೆಗಳಿರುತ್ತವೆ. ವಿದ್ಯಾರ್ಥಿಗಳು ಸ್ವಲ್ಪ ಕಷ್ಟಪಡಬೇಕಾಗುತ್ತದೆ. ಸ್ತ್ರೀಯರಿಗೆ ಸಾಮಾನ್ಯ ಫಲಿತಾಂಶಗಳಿರುತ್ತವೆ. ಆದಾಯಕ್ಕಿಂತ ಖರ್ಚುಗಳು ಮತ್ತು ಸಾಲಗಳು ಹೆಚ್ಚಾಗುತ್ತವೆ. ಟೀಕೆಗಳು ಮತ್ತು ಅವಮಾನಗಳು ಹೆಚ್ಚಾಗುತ್ತವೆ. ಜಗಳಗಳಿಂದ ದೂರವಿರುವುದು ಉತ್ತಮ. ನ್ಯಾಯಾಲಯದ ವ್ಯವಹಾರಗಳು ಮತ್ತು ಸಮಸ್ಯೆಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆಗತ್ಯದ ಸಮಯದಲ್ಲಿ ಹಣದ ವಿಳಂಬವಾಗುತ್ತದೆ, ವರ್ಷದ ದ್ವಿತೀಯಾರ್ಧದಲ್ಲಿ ಶುಭ ಫಲಿತಾಂಶ ಉಂಟಾಗುತ್ತದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಕಠಿಣ ಸಮಯ. ಚಲನಚಿತ್ರ ಮತ್ತು ಮಾಧ್ಯಮ ಕ್ಷೇತ್ರದಲ್ಲಿರುವವರಿಗೆ ಆರ್ಥಿಕ ಸಮಸ್ಯೆಗಳು ಉದ್ಭವಿಸುತ್ತವೆ. ಆತುರದ ನಿರ್ಧಾರಗಳಿಂದ ಸಮಸ್ಯೆಗಳು ಉಂಟಾಗುತ್ತವೆ. ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಇರುತ್ತದೆ. ಉದ್ಯಮಿಗಳಿಗೆ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಈ ವರ್ಷ ಅನುಕೂಲಕರವಾಗಿದೆ. ಹಣಕಾಸಿನ ವ್ಯವಹಾರಗಳಲ್ಲಿ ಜಾಗ್ರತೆ ವಹಿಸುವುದು ಮುಖ್ಯ. ಕುಟುಂಬ ಸಂಬಂಧಗಳಲ್ಲಿ ಕೆಲವು ಕಲಹಗಳು ಮತ್ತು ಮಾನಸಿಕ ಚಿಂತೆಗಳಿರುತ್ತವೆ.

ಜನವರಿ 

ಈ ತಿಂಗಳು ನಿಮಗೆ ಹೆಚ್ಚು ಅನುಕೂಲಕರವಾಗಿರುವುದಿಲ್ಲ. ಕುಟುಂಬದಲ್ಲಿ ವಿವಾದಗಳು. ಮಕ್ಕಳ ವಿಷಯದಲ್ಲಿ ಸಮಸ್ಯೆಗಳು. ಲಾಭದಕ್ಕಿಂತ, ವೆಚ್ಚಗಳು ಹೆಚ್ಚಾಗಿರುತ್ತವೆ. ಉದ್ಯೋಗಿಗಳಿಗೆ ಅನಿರೀಕ್ಷಿತ ಸ್ಥಾನ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ಸಲಹೆ ಇತರರಿಗೆ ಉಪಯೋಗ್ಯವಾಗುತ್ತದೆ. ಶತ್ರುಗಳ ಭಯ ಇರುತ್ತದೆ.

ಫೆಬ್ರವರಿ 

ಈ ತಿಂಗಳು ನಿಮಗೆ ಅನುಕೂಲಕರವಾಗಿರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಬೇಕು. ಆಪ್ತ ಮಿತ್ರರಿಂದ ಸಹಾಯ ಸಿಗುತ್ತದೆ. ಸ್ವಲ್ಪ ಅನಾರೋಗ್ಯದ ಸೂಚನೆಗಳಿವೆ. ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತದೆ. ದೇವಾಲಯ ಭೇಟಿ ನೀಡುತ್ತೀರಿ. ವ್ಯಾಪಾರ ವ್ಯವಹಾರಗಳು ಸೀಮಿತವಾಗಿರುತ್ತವೆ.

ಮಾರ್ಚ್ 

ಈ ತಿಂಗಳು ಕೆಲವು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತದೆ. ಅಧಿಕ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳಲ್ಲಿ ಕೆಲವು ಸಕಾರಾತ್ಮಕ ಫಲಿತಾಂಶಗಳಿರುತ್ತವೆ. ಶತ್ರುಗಳಿಂದ ಸ್ವಲ್ಪ ಒತ್ತಡ ಇದ್ದರೂ ಹೊರಬರಲು ಸಾಧ್ಯವಾಗುತ್ತದೆ. ವೆಚ್ಚವನ್ನು ಕಡಿತಗೊಳಿಸುವುದು ಉತ್ತಮ. ಶುಭ ಕಾರ್ಯಗಳಿಗೆ ಅಡೆತಡೆಗಳು ಸ್ವಲ್ಪಮಟ್ಟಿಗೆ ಕಿರಿಕಿರಿಯನ್ನುಂಟುಮಾಡುತ್ತವೆ. ಕುಟುಂಬ ಸದಸ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಏಪ್ರಿಲ್ 

ಈ ತಿಂಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ. ಕುಟುಂಬದ ಹಿರಿಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಹೊಸ ಹೂಡಿಕೆಗಳ ವಿಷಯದಲ್ಲಿ ಮರುಪರಿಶೀಲಿಸಬೇಕು. ಪ್ರತಿಯೊಂದು ವಿಷಯದಲ್ಲೂ ಜಾಗರೂಕರಾಗಿರಿ. ವೃತ್ತಿಪರ ವ್ಯಾಪಾರದಲ್ಲಿ ಗಮನ ಹರಿಸಬೇಕು.

ಮೇ 

ಈ ತಿಂಗಳು ಮಿಶ್ರ ಫಲಿತಾಂಶಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ಕೂಡಿ ಬರುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಕೆಲವು ಉತ್ತಮ ಫಲಿತಾಂಶಗಳಿರುತ್ತವೆ. ಹೊಸ ಹೂಡಿಕೆಗೆ ಸಂಬಂಧಿಸಿದಂತೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ನಿಮ್ಮ ಆರೋಗ್ಯದ ವಿಷಯದಲ್ಲಿ ಶ್ರದ್ಧೆ ವಹಿಸಬೇಕು.

ಜೂನ್

ಈ ತಿಂಗಳು ಮಿಶ್ರ ಮಿಶ್ರ ಫಲಿತಾಂಶಗಳಿರುತ್ತವೆ. ಹೊಸ ವ್ಯಕ್ತಿಗಳ ಪರಿಚಯ ಸ್ವಲ್ಪಮಟ್ಟಿಗೆ ಕೂಡಿಬರುತ್ತದೆ. ಕೆಲವು ಕೆಲಸಗಳು ಅತ್ಯಂತ ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ವೃತ್ತಿಪರ ವ್ಯವಹಾರಗಳು ಸಮಾನ್ಯವಾಗಿರುತ್ತವೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ಹೊಸ ಉದ್ಯೋಗ ಪ್ರಯತ್ನಗಳು ಅನುಕೂಲಕರ ಫಲಿತಾಂಶಗಳನ್ನು ನೀಡುತ್ತವೆ.

ಜುಲೈ 

ಈ ತಿಂಗಳು ಅನುಕೂಲಕರ ಫಲಿತಾಂಶಗಳಿರುತ್ತವೆ. ಉದ್ಯೋಗಿಗಳು ಅನಿರೀಕ್ಷಿತ ಬಡ್ತಿ ಮತ್ತು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಹೊಸ ವ್ಯಾಪಾರದ ವಿಷಯದಲ್ಲಿ ಜಾಗರೂಕರಾಗಿರಬೇಕು. ಬಂಧು ಮಿತ್ರರೊಂದಿಗೆ ವಿವಾದಗಳು ನಡೆಯುತ್ತವೆ. ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಬೇಕು.

ಆಗಸ್ಟ್

ಈ ತಿಂಗಳು ಕೆಲವು ಮಿಶ್ರ ಫಲಿತಾಂಶಗಳಿರುತ್ತವೆ. ಹಳೆ ಸಾಲಗಳನ್ನು ತೀರಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಅಡೆತಡೆಗಳು ಬಂದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಆರ್ಥಿಕವಾಗಿ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.

ಸೆಪ್ಟೆಂಬರ್ 

ಈ ತಿಂಗಳಲ್ಲಿ ಮಿಶ್ರ ಫಲಿತಾಂಶಗಳಿರುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಉಂಟಾಗುತ್ತವೆ. ಹಠಾತ್ ಧನಯೋಗವಿದೆ. ಕೆಲವು ವಿಷಯಗಳಲ್ಲಿ ಮಾನಸಿಕ ಚಿಂತನೆ ಹೆಚ್ಚಾಗುತ್ತದೆ. ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ.

ಅಕ್ಟೋಬರ್

ಈ ತಿಂಗಳು ಅನುಕೂಲಕರವಾಗಿರುತ್ತದೆ. ಮನೆಯ ಹೊರಗೆ ಗೌರವ ಪ್ರತಿಷ್ಟೆ ಹೆಚ್ಚಾಗುತ್ತದೆ. ಕೆಲವು ಕೈಗಾರಿಕೆಗಳಿಗೆ ಸೂಕ್ತ ಸಮಯ. ಉದ್ಯೋಗಿಗಳು ಸಂಬಳದ ಬಗ್ಗೆ ಶುಭ ಸುದ್ದಿ ಕೇಳುತ್ತಾರೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಭಾವನಾತ್ಮಕವಾಗಿ ಉತ್ಸುಕರಾಗಿರುತ್ತೀರಿ.

ನವೆಂಬರ್ 

ಈ ತಿಂಗಳು ಅನುಕೂಲಕರವಾಗಿರುವುದಿಲ್ಲ. ಖರ್ಚು ಹೆಚ್ಚಾಗುತ್ತವೆ. ಶತ್ರು ಸಮಸ್ಯೆಗಳಿರುತ್ತವೆ. ಜ್ವರದಂತಹ ಅನಾರೋಗ್ಯ ಸಮಸ್ಯೆಗಳಿರುತ್ತವೆ. ವ್ಯಾಪಾರದ ವಿಷಯದಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ. ಪಾಲುದಾರಿಕೆ ವ್ಯವಹಾರಗಳಲ್ಲಿ ವಿವಾದದದ ಸೂಚನೆಗಳಿವೆ.

ಡಿಸೆಂಬರ್ 

ಈ ತಿಂಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ. ಸ್ತ್ರೀಯರಿಂದ ವ ವಿವಾದಗಳಿರುತ್ತವೆ . ವ್ಯವಹಾರದಲ್ಲಿ ಆರ್ಥಿಕ ನಷ್ಟಗಳಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ಸಹೋದರರ ಸಹಾಯ ,ಸಹಕಾರ ದೊರೆಯುತ್ತದೆ. ಶತ್ರು ಸಮಸ್ಯೆಗಳಿರುತ್ತವೆ. ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು.

ಶನೀಶ್ವರನಿಗೆ ತೈಲಾಭಿಷೇಕ ,1 ¼ ಕೆಜಿ ಕಪ್ಪು ಎಳ್ಳನ್ನು ದಾನ ಮಾಡಿ. ಗುರುವಾರ 1 ¼ ಕೆಜಿ ಕಡಲೆ ಕಾಳು ದಾನ ಮಾಡಿ. ಗುರುವಾರ ಶಿವನ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಬೇಕು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AriesAstrologyChitradurgaChitradurga newsChitradurga News PredictionChitradurga UpdatesKannada Latest NewsKannada NewsPrediction of the yearಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ ಭವಿಷ್ಯಜ್ಯೋತಿಷ್ಯಮೇಷ‌ ರಾಶಿವರ್ಷದ ಭವಿಷ್ಯ
Share This Article
Facebook Email Print
Previous Article today bhavishya Horoscope: ದಿನ ಭವಿಷ್ಯ | 01 ಜನವರಿ 2025 | ಇಂದು ಹೊಸ ವರ್ಷದ ಮೊದಲ ದಿನ, ನಿಮ್ಮ ರಾಶಿ ಫಲ ಹೇಗಿದೆ ನೋಡಿ…
Next Article VRUSHABHA ವರ್ಷದ ಭವಿಷ್ಯ | ವೃಷಭ ರಾಶಿ – 2025
Leave a Comment

Leave a Reply Cancel reply

Your email address will not be published. Required fields are marked *

ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬಿ.ಕೆ.ಬಸವರಾಜ
ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up