By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮತಾಂತರ ಯತ್ನ | ದೂರು ದಾಖಲು | ಇಬ್ಬರು ಪೊಲೀಸ್‌ ವಶಕ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮತಾಂತರ ಯತ್ನ | ದೂರು ದಾಖಲು | ಇಬ್ಬರು ಪೊಲೀಸ್‌ ವಶಕ್ಕೆ

ಮುಖ್ಯ ಸುದ್ದಿ

ಮತಾಂತರ ಯತ್ನ | ದೂರು ದಾಖಲು | ಇಬ್ಬರು ಪೊಲೀಸ್‌ ವಶಕ್ಕೆ

chitradurganews.com
Last updated: 19 June 2025 10:02
chitradurganews.com
2 days ago
Share
chitradurga District Police
ಚಿತ್ರದುರ್ಗ ಜಿಲ್ಲಾ ಪೊಲೀಸ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 JUNE 2025

ಚಿತ್ರದುರ್ಗ: ಕ್ರೈಸ್ಥ ಮತಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದಡಿ ಚಿತ್ರದುರ್ಗ ನಗರಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ಪ್ರಶಾಂತ ನಗರದ ಮಾರಪ್ಪ ಎಂಬುವವರ ಮನೆಯಲ್ಲಿ 8-10 ಜನರನ್ನು ಕೂರಿಸಿಕೊಂಡು ಹಿಂದೂ ಧರ್ಮದ ಕುರಿತು ನಕಾರಾತ್ಮಕ ವಿಚಾರಗಳನ್ನು ಹೇಳುತ್ತಾ ಪ್ರಭಾವ ಬೀರುತ್ತಿದ್ದರು ಎಂದು ದೀಪಕ್‌ ರಾಜ್‌ ಎಂಬುವವರು ದೂರು ದಾಖಲಸಿದ್ದರು.

ಇದನ್ನೂ ಓದಿ: ತೋಟಗಾರಿಕೆ ಬೆಳೆ | ಬೆಳೆ ವಿಮೆ ನೊಂದಣಿ ಆರಂಭ

ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ನಗರ ಠಾಣೆ ಪೊಲೀಸ್‌ ಸಿಪಿಐ ಉಮೇಶ್‌ ಬಾಬು ನೇತೃತ್ವದ ತಂಡ ಮತಾಂತರದ ಆರೋಪದಡಿ ಧನಂಜಯ ಹಾಗೂ ಜೋಷವಾ ಇಸ್ರೇಲ್‌ ಎಂಬುವವರನ್ನು ವಶಕ್ಕೆ ಪಡೆದಿದೆ.

ಆರೋಪಿತರ ವಿರುದ್ಧ Karnataka protection of right to freedom of religion Act-2022, 302, 3(5)BNS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ArrestChitradurgaChitradurga newsConversionKannada NewsNagar ThanePolicePrashanta Nagarಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಗರ ಠಾಣೆಪೊಲೀಸ್ಪ್ರಶಾಂತ ನಗರದಬಂಧನಮತಾಂತರ
Share This Article
Facebook Email Print
Previous Article ನಿಮ್ಮ ಚರ್ಮದ ಆರೈಕೆಯಲ್ಲಿ ಈ 5 ವಿಷಕಾರಿ ವಸ್ತುಗಳನ್ನು ಸೇರಿಸುವುದನ್ನು ತಪ್ಪಿಸಿ 
Next Article ಹುಲ್ಲಿನ ಮೇಲೆ ಬರಿಗಾಲಿನಲ್ಲಿ ಮಕ್ಕಳು ನಡೆದರೆ ಏನೆಲ್ಲಾ ಪ್ರಯೋಜನವಿದೆ ಎಂದು ತಿಳಿದರೆ ನೀವೇ ಶಾಕ್ ಆಗ್ತೀರಾ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
Power Cut chitradurga News (3)
ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಿರಿಯೂರು
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up