CHITRADURGA NEWS | 19 JUNE 2025
ಚಿತ್ರದುರ್ಗ: ಕ್ರೈಸ್ಥ ಮತಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದಡಿ ಚಿತ್ರದುರ್ಗ ನಗರಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ಪ್ರಶಾಂತ ನಗರದ ಮಾರಪ್ಪ ಎಂಬುವವರ ಮನೆಯಲ್ಲಿ 8-10 ಜನರನ್ನು ಕೂರಿಸಿಕೊಂಡು ಹಿಂದೂ ಧರ್ಮದ ಕುರಿತು ನಕಾರಾತ್ಮಕ ವಿಚಾರಗಳನ್ನು ಹೇಳುತ್ತಾ ಪ್ರಭಾವ ಬೀರುತ್ತಿದ್ದರು ಎಂದು ದೀಪಕ್ ರಾಜ್ ಎಂಬುವವರು ದೂರು ದಾಖಲಸಿದ್ದರು.
ಇದನ್ನೂ ಓದಿ: ತೋಟಗಾರಿಕೆ ಬೆಳೆ | ಬೆಳೆ ವಿಮೆ ನೊಂದಣಿ ಆರಂಭ
ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ನಗರ ಠಾಣೆ ಪೊಲೀಸ್ ಸಿಪಿಐ ಉಮೇಶ್ ಬಾಬು ನೇತೃತ್ವದ ತಂಡ ಮತಾಂತರದ ಆರೋಪದಡಿ ಧನಂಜಯ ಹಾಗೂ ಜೋಷವಾ ಇಸ್ರೇಲ್ ಎಂಬುವವರನ್ನು ವಶಕ್ಕೆ ಪಡೆದಿದೆ.
ಆರೋಪಿತರ ವಿರುದ್ಧ Karnataka protection of right to freedom of religion Act-2022, 302, 3(5)BNS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number