Attempted suicide: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

Published on

CHITRADURGA NEWS | 29 OCTOBER 2024
ಚಿತ್ರದುರ್ಗ: ನಗರದ ಅಂಬೇಡ್ಕರ್ ವೃತ್ತದ ಬಳಿ ಗೋಪಿ ನಾಥ್ ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ(Attempted suicide) ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಕ್ಲಿಕ್ ಮಾಡಿ ಓದಿ: ಅತ್ತೆ ಮಾವನ ಕೊಲೆ ಮಾಡಿದ್ದ ಅಳಿಯನ ಬಂಧನ | ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ತಲಾಶ್..!
ಚಿತ್ರದುರ್ಗ ನಗರ ನಿವಾಸಿ ಗೋಪಿ ನಾಥ್ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಗೋಣಿ ಚೀಲ ಹಿಡಿದು ಬೆಂಕಿ ನಂದಿಸಿ, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸ್ಥಳಕ್ಕೆ ಚಿತ್ರದುರ್ಗ DYSP ದಿನಕರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಇಂದಿನ ಹತ್ತಿ ರೇಟ್

Continue Reading
You may also like...
Related Topics:Chitradurga, Chitradurga news, Chitradurga Updates, Effort, Fire, Hospital, Kannada Latest News, Kannada News, Police, safety, Suicide, ಆತ್ಮಹತ್ಯೆ, ಆಸ್ಪತ್ರೆ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಪೊಲೀಸರು, ಬೆಂಕಿ, ಯತ್ನ, ರಕ್ಷಣೆ

Click to comment