By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೇಸರಿ ಪಾಳಯಕ್ಕೆ ಮತದಾರ ಬಹುಪರಾಕ್‌ | ಕಮಲ ಕೈ ಬಿಡದ ಚಿತ್ರದುರ್ಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೇಸರಿ ಪಾಳಯಕ್ಕೆ ಮತದಾರ ಬಹುಪರಾಕ್‌ | ಕಮಲ ಕೈ ಬಿಡದ ಚಿತ್ರದುರ್ಗ

ಮುಖ್ಯ ಸುದ್ದಿ

ಕೇಸರಿ ಪಾಳಯಕ್ಕೆ ಮತದಾರ ಬಹುಪರಾಕ್‌ | ಕಮಲ ಕೈ ಬಿಡದ ಚಿತ್ರದುರ್ಗ

News Desk Chitradurga News
Last updated: 4 June 2024 12:45
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರ ಕೇಸರಿ ಪಾಳಯಕ್ಕೆ ಬಹುಪರಾಕ್‌ ಹೇಳಿರುವುದು ಸ್ಪಷ್ಟವಾಗುತ್ತಿದೆ. ಎಣಿಕೆ ಕಾರ್ಯದ ಮೊದಲ ಸುತ್ತು ಹೊರತುಪಡಿಸಿ ಎರಡನೇ ಸುತ್ತಿನಿಂದ ಎಲ್ಲಿಯೂ ಕಮಲವನ್ನು ಮತದಾರ ಕೈ ಬಿಟ್ಟಿಲ್ಲ.

17ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮತಗಳ ಅಂತರ ಮತ್ತಷ್ಟು ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 5.93,621 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ 5,57,962ಮತ ಪಡೆದಿದ್ದಾರೆ. 35,659 ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.

ಮೊದಲ ಸುತ್ತಿನಲ್ಲಿ ಕೇವಲ 75 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡರಿಂದ ಹದಿನೈದನೇ ಸುತ್ತಿನವರೆಗೂ ನಿರಂತರ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತ್ರ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತ ಸಾಗಿದ್ದಾರೆ. ಹದಿನಾನೇ ಸುತ್ತಿನಲ್ಲಿ 33,164 ಮತಗಳ ಅಂತರ ಕಾಯ್ದುಕೊಂಡಿದ್ದ ಕಾರಜೋಳ 17ನೇ ಸುತ್ತಿಗೆ 35,659 ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್‌.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ. ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPcongressLeadLok Sabharesultಕಾಂಗ್ರೆಸ್ಫಲಿತಾಂಶಬಿಜೆಪಿಮುನ್ನಡೆಲೋಕಸಭೆ
Share This Article
Facebook Email Print
Previous Article ಬಿಜೆಪಿ ಪಾಳಯದಲ್ಲಿ ಮನೆ ಮಾಡಿದ ಸಂಭ್ರಮ | 16 ನೇ ಸುತ್ತಿನಲ್ಲೂ ಹೆಚ್ಚಿದ ಅಂತರ
Next Article ಕೊನೆ ಹಂತಕ್ಕೆ ಮತ ಎಣಿಕೆ ಕಾರ್ಯ | ಗೆಲುವಿನ ದಡ ಸೇರಿದ ಬಿಜೆಪಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up