By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
    1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
    5 hours ago
    ಪಾಳೇಗಾರರ ಕಾಲದ ಶಾಸನ ಪತ್ತೆ
    ಪಾಳೆಯಗಾರರ ಕಾಲದ‌ ಶಿಲಾ‌ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ
    6 hours ago
    ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ
    ನಾಳೆ ಸಿವಿಲ್ ಪೊಲೀಸ್ ಪರೀಕ್ಷೆ | ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ
    6 hours ago
    chitradurga District Police
    ನಿಮ್ಮ ವಾಹನದ ಮೇಲೆ ‘PRESS’ ಸ್ಟಿಕ್ಕರ್ ಅಂಟಿಸಿದ್ದರೆ ದಂಡ ಗ್ಯಾರೆಂಟಿ | ಜಿಲ್ಲಾ ಪೊಲೀಸರಿಂದ ಎಚ್ಚರಿಕೆ
    7 hours ago
    ಕಾಂಗ್ರೆಸ್
    ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಆರೋಪ -3 ಜನರಿಗೆ ಕಾರಣ ಕೇಳಿ ನೋಟಿಸ್
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    24 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    17 hours ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    drinking water
    ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
    16 hours ago
    amino acid
    ಮಾಂಸಾಹಾರಿ ಆಹಾರವನ್ನು ಸೇವಿಸದವರು ಅಮೈನೋ ಆಮ್ಲದ ಕೊರತೆಯನ್ನು ನೀಗಿಸಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
    17 hours ago
    Eat these foods
    ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ
    2 days ago
    Ears getting blocked
    ಮಳೆಗಾಲದಲ್ಲಿ ಕಿವಿಗಳು ಬ್ಲಾಕ್ ಆಗುವುದನ್ನು ತಡೆಯಲು ಈ ಮನೆಮದ್ದುಗಳನ್ನು ಬಳಸಿ 
    2 days ago
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    3 days ago
Reading: POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ

News Desk Chitradurga News
Last updated: 11 September 2025 16:38
News Desk Chitradurga News
11 months ago
Share
ಸುಜ್ಞಾನ ಸಂಗಮ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
SHARE

CHITRADURTGA NEWS | 11 SEPTEMBER 2025

ಹೊಸದುರ್ಗ: ಪಿಒಪಿ ಗಣಪತಿಯನ್ನು ನಿಷೇಧಿಸಿ ಹಿಂದೂ ಧರ್ಮದ ಭಾವನೆಯನ್ನು ಸಂರಕ್ಷಿಸಿ ಎಂದು ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: ಡಿಜೆ ಗೆ ಅನುಮತಿ ನೀಡುವಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಕುಂಚಿಟಿಗ ಮಹಾಸಂಸ್ಥಾನ ಮಠದ ಕುಂಚ ಶ್ರೀ ಸಭಾಭವನದಲ್ಲಿ ನಡೆದ 23ನೇ ವರ್ಷ ಒಂಭತ್ತನೇ ತಿಂಗಳ ಸುಜ್ಞಾನ ಸಂಗಮ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ದೊಡ್ಡ ಗಾತ್ರದ ಗಣಪತಿಗಳನ್ನು ತಂದು ವಿಸರ್ಜನೆ ಮಾಡುವ ಸಮಯದಲ್ಲಿ ತುಂಬಾ ಹೀನಾಯವಾಗಿ ವಿಸರ್ಜನೆ ಮಾಡುವ ಮೂಲಕ ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ.

ನಮ್ಮ ಪರಂಪರೆಯಂತೆ ಮಣ್ಣಿನ ಗಣಪವನ್ನು ಪ್ರತಿಷ್ಠಾಪಿಸಿ ನಾವು ಕುಡಿಯುವ ನೀರಿನ ಬಾವಿಯಲ್ಲಿ ಬಿಡುವ ವಾಡಿಕೆ ಇತ್ತು, ಆದರೆ ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ಒಂದಕ್ಕಿಂತ ಒಂದು ದೊಡ್ಡ ಗಣಪವನ್ನು ಕೂರಿಸಿ ಕೋಟಿಗಟ್ಟಲೆ ವೆಚ್ಚ ಮಾಡಿ ಜೆಸಿಬಿಯಲ್ಲಿ ಕೆರೆಗೆ ತಳ್ಳಿ ಅದರ ಮೇಲೆ ಕುಣಿದು ಕುಪ್ಪಳಿಸುವ ಮೂಲಕ ಗಣಪತಿಯ ಪವಿತ್ರಕ್ಕೆ ಧಕ್ಕೆ ತಂದಿದ್ದಾರೆ. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಗಣಪತಿಯ ಪವಿತ್ರತೆಯನ್ನು ಉಳಿಸಿ ಪಿಓಪಿ ಗಣಪತಿಯನ್ನು ನಿಷೇಧಿಸಲು ಆಗ್ರಹಿಸುತ್ತೇವೆ. 

ಇದನ್ನೂ ಓದಿ: ಮಾದಾರ ಶ್ರೀ ಆಶೀರ್ವಾದ ಪಡೆದ ಅಯೋಧ್ಯೆ ಶ್ರೀರಾಮ ಮಂದಿರ ಉಸ್ತುವಾರಿ ಗೋಪಾಲ್‌ ಜೀ

ಗಣಪ ಎಂದರೆ ಭಕ್ತಿಯ ಸಂಕೇತ ವಿಜ್ಞ ನಿವಾರಣೆಯಾಗಲಿ ಎಂದು ವಿಘ್ನೇಶ್ವರನನ್ನು ತರುವ ಜನ ಕುಡಿದ ಮತ್ತಿನಲ್ಲಿ ಸಾಯುತ್ತಿರುವುದು ಅತ್ಯಂತ ನೋವಿನ ಸಂಗತಿ. ಉತ್ಸಾಹ ಮಾಡುವ ಉತ್ಸಾಹದಲ್ಲಿ ಮಧ್ಯಪಾನ ಮಾಡಿ ಗಣಪತಿ ತರುವುದು ಮದ್ಯಪಾನ ಮಾಡಿ ಗಣಪತಿ ಬಿಡುವುದು ಎರಡು ಹಿಂದೂ ಧರ್ಮಕ್ಕೆ ಮಾಡುವ ಅಗೌರವ.

ಶುಭ್ರ ಬಟ್ಟೆಯೊಂದಿಗೆ ಭಕ್ತಿಯಿಂದ ಗಣಪನನ್ನು ತಂದು ಶ್ರದ್ಧೆಯಿಂದ ಗಣಪನನ್ನು ವಿಸರ್ಜನೆ ಮಾಡುವ ಆಚರಣೆ ಜಾರಿಗೆ ಬರಬೇಕು. ವಿಶ್ವ ಹಿಂದೂ ಪರಿಷತ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಬಗ್ಗೆ ಜಾಗೃತಿ ವಹಿಸಿ ಸಂಘಟನೆಯಿಂದಲೇ ಪ್ರತಿವರ್ಷ ಮೂರು ಅಥವಾ ಐದು ಅಡಿ ಗಣಪನನ್ನು ಕೂರಿಸಲು ವ್ಯವಸ್ಥೆ ಮಾಡಿಕೊಡಬೇಕು. 

ಇಲ್ಲದಿದ್ದರೆ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಗೂಗಲ್, ಫೇಸ್ಬುಕ್, ಟ್ವಿಟರ್, ಎಕ್ಸ್ ನೋಡುವ ವಿದೇಶಿಗರು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಅವಕಾಶಗಳಿವೆ. ತಕ್ಷಣ ಜಾಗ್ರತರಾಗಿ ಯುವಕರಿಗೆ ಸರಿದಾರಿಯಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಧಿಕಾರಿ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ | ಬೆಂಗಳೂರಿನಲ್ಲಿ ಸಭೆ

ಗುರು ಸ್ಥಾನಕ್ಕೆ ತಮ್ಮ ಮೇರು ವ್ಯಕ್ತಿತ್ವದ ಮೂಲಕ ಸರ್ವಪಲ್ಲಿ ರಾಧಾಕೃಷ್ಣನ್ ರವರು ಗೌರವ ತಂದಿದ್ದಾರೆ. ಅವರ ದಾರಿಯಲ್ಲಿ ನಡೆಯಬೇಕಾದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕ ಎಂದರೆ ಗುರು ಆ ಗುರುಗಳು ಸಮಾಜದ ಉನ್ನತಿಗೆ, ಪ್ರಗತಿಗೆ ಪೂರಕವಾದ ಪಾಠ ಪ್ರವಚನಗಳನ್ನು ಮಕ್ಕಳಿಗೆ ಬೋಧಿಸುವ ಮೂಲಕ ಸುಭದ್ರ ಸಮಾಜವನ್ನು ನಿರ್ಮಾಣ ಮಾಡಲು ನಿಮ್ಮಗಳ ಪಾತ್ರ ತುಂಬಾ ದೊಡ್ಡದಿದೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಪ್ಪ ಮಾತನಾಡಿ, ಶಿಕ್ಷಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ದೇಶವೇ ಉತ್ತಮವಾಗಿರುತ್ತದೆ, ನಾವು ಸದಾ ಕ್ರಿಯಾಶೀಲರಾಗಿ ಸಮಾಜಮುಖಿಯಾಗಿ ವಿದ್ಯಾರ್ಥಿಗಳ ಹಿತ ಕಾಯುವ ಮತ್ತು ಅವರಿಗೆ ಅರಿವನ್ನು ಮೂಡಿಸುವ ಪ್ರಯತ್ನ ನಿರಂತರವಾಗಿರಬೇಕು. ವಿದ್ಯಾರ್ಥಿಗಳನ್ನು ಮತ್ತು ಶಾಲೆಯನ್ನು ಅತ್ಯಂತ ಪವಿತ್ರವಾಗಿ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಶಿಕ್ಷಕ ಎಲ್ಲರಿಗೂ ಗುರುವಾಗಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುವ ಒಬ್ಬ ಶ್ರೇಷ್ಠ ವ್ಯಕ್ತಿ, ಹಾಗಾಗಿ ಶಿಕ್ಷಕರು ಸದಾ ಸಮಾಜದ ಹಿತವನ್ನು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಆಲೋಚನೆಯೊಂದಿಗೆ ಸಾಗಬೇಕು ಎಂದರು.

ಸಾಣೆಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಿವೃತ್ತ ಪ್ರಾಂಶುಪಾಲರಾದ ಬಿ.ಈಶ್ವರಪ್ಪ ಮಾತನಾಡಿದರು, ಚಂದ್ರಶೇಖರ್ ರಂಗಾಪುರ ಉಪನ್ಯಾಸ ನೀಡಿದರು.

ಲಿಂಗದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಎಲ್.ಅರ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ 25ನೇ ಸಾಲಿನ ರಾಜ್ಯ ಪ್ರಶಸ್ತಿ ವಿಜೇತ ಶಿವಶಂಕರ್ ಹೊಸದುರ್ಗ, ಜಿಲ್ಲಾ ಪ್ರಶಸ್ತಿ ವಿಜೇತರಾದ ಮಂಜುನಾಥ್ ಕೊಂಡಾಪುರ, ಉಮಾದೇವಿ ವೆಂಗಸಂದ್ರ, ಮಹಾಂತೇಶ್ ಅರೇನಹಳ್ಳಿ, ರಮೇಶ್ ನಾಗತಿಹಳ್ಳಿ, ಮಂಜುನಾಥ್ ಹೊಸದುರ್ಗ, ವಸಂತ್ ಕುಮಾರ್ ಹಾಗಲಕೆರೆ, ನಿವೃತ್ತ ಶಿಕ್ಷಕರಾದ ಮಂಜುನಾಥ್ ದೇವಪುರ ಇವರನ್ನು ಶ್ರೀಮಠದಿಂದ ಸನ್ಮಾನಿಸಿ ಆಶೀರ್ವದಿಸಲಾಯಿತು.

ಶ್ರೀ ಮಾರುತಿ ಯುವಕ ಸಂಘ ಹಾಗಲಕೆರೆ ಗ್ರಾಮದ ಭಕ್ತರು ಭಜನೆ ನೇರವೇರಿಸಿದರು.

ಸಮಾರಂಭದಲ್ಲಿ ಶ್ರೀ ಮಠದ ಭಕ್ತರು, ಶಿಕ್ಷಕರು, ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ನೌಕರ ಸಂಘ, ಯುವ ವೇದಿಕೆ, ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘ, ಶಾಂತವೀರ ಶ್ರೀ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaShantaveera SriSugnan-SangamaTeachers' Day Celebrationಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಂತವೀರ ಶ್ರೀಶಿಕ್ಷಕರ ದಿನಾಚರಣೆಸುಜ್ಞಾನ ಸಂಗಮಹೊಸದುರ್ಗ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಹತ್ತಿ ರೇಟ್ ಎಷ್ಟಿದೆ? 
Next Article ಚಿತ್ರದುರ್ಗ ನಗರಸಭೆ ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
Dina Bhavishya
ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
ಮುಖ್ಯ ಸುದ್ದಿ
ಪಾಳೇಗಾರರ ಕಾಲದ ಶಾಸನ ಪತ್ತೆ
ಪಾಳೆಯಗಾರರ ಕಾಲದ‌ ಶಿಲಾ‌ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ
ನಾಳೆ ಸಿವಿಲ್ ಪೊಲೀಸ್ ಪರೀಕ್ಷೆ | ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up