By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    24 minutes ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    39 minutes ago
    ಅಂಕಣಕಾರರಾಗಲು ನಡೆಸುವ ಸಿದ್ದತೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ
    ಕಥೆ, ಅಂಕಣ ಬರವಣಿಗೆ ಮಾಡುವುದು ಹೇಗೆ ಗೊತ್ತಾ | ಎ.ಆರ್.ಮಣಿಕಾಂತ್‌ ಹೇಳಿದ್ದಾರೆ ಓದಿ
    1 day ago
    H. Anjaneya
    ಸ್ವಯಂಕೃತ ಅಪರಾಧದಿಂದ‌ ಚುನಾವಣೆ ಸೋತಿದ್ದೇನೆ | ಎಚ್.ಆಂಜನೇಯ
    1 day ago
    ನಿರ್ದೆಶಕರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಚಿತ್ರದುರ್ಗ ತಾಲೂಕಿನ ಶಾಲೆಗಳ ಅಭಿವೃದ್ಧಿಗೆ 44 ಕೋಟಿ ಪ್ರಸ್ತಾವನೆ | ಶಾಸಕ ವೀರೇಂದ್ರ ಪಪ್ಪಿ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    4 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    11 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    12 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    1 day ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    2 days ago
Reading: ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ

News Desk Chitradurga News
Last updated: 9 April 2025 19:37
News Desk Chitradurga News
1 year ago
Share
ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ
SHARE

CHITRADURGA NEWS | 09 APRIL 2025

ಚಿತ್ರದುರ್ಗ: ಇಲ್ಲಿನ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ಏಪ್ರಿಲ್ 28, 29, 30ರಂದು ಮೂರು ದಿನಗಳ ಕಾಲ ಬಸವ ಜಯಂತಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆವು ಅನುಭವ ಮಂಟಪದಲ್ಲಿ ನಡೆಯಿತು.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಸಭೆಯಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರಸ್ವಾಮಿಗಳು ಮಾತನಾಡಿ, ಬಸವಣ್ಣನವರನ್ನು ಎರಡು ರೀತಿಯಲ್ಲಿ ಅನುಸಂಧಾನ ಮಾಡುವುದಿದೆ. ಒಂದು ಶೈವ ಮತ್ತೊಂದು ಶಕ್ತಿಯಾಗಿ. ಮೂರ್ತಿರೂಪದಲ್ಲಿ ಅವರನ್ನು ನಾಲ್ಕು ಕಾಲಿನ ಎತ್ತಿನ ರೂಪದಲ್ಲಿ ನೋಡುವುದು ಶೈವ ಪದ್ಧತಿಯಾದರೆ, ಆತನನ್ನು ಶಕ್ತಿಯಾಗಿ ನೋಡುವುದರಲ್ಲಿ ಬಸವಣ್ಣ ಎತ್ತಲ್ಲ, ಬದಲಿಗೆ, ಕೆಳಗೆ ಬಿದ್ದವರನ್ನು ಎತ್ತುವ ಕೆಲಸವನ್ನು ಮಾಡಿದ್ದಾರೆ.

ತನ್ನ ಸಾಧನೆ, ಕತೃತ್ವ ಶಕ್ತಿಯಿಂದ ಅನೇಕ ಆಯಾಮಗಳಿಂದ ಬಸವಣ್ಣ ಈ ನಾಡಿಗೆ ಬಹುದೊಡ್ಡ ಕೊಡುಗೆ ನೀಡುವ ಮೂಲಕ ಸಮಾಜದ ಶಕ್ತಿಯಾಗಿದ್ದಾರೆ. ಅಂತಹ ಪ್ರಬಲ ಶಕ್ತಿ ಸದಾಕಾಲ ನಮ್ಮೊಂದಿಗಿದ್ದರೆ ನಾವು ಜೀವನದಲ್ಲಿ ಸೋಲುವುದಿಲ್ಲ. ಹಾಗೆ ನೋಡಿದರೆ ಅವರು ಕೇವಲ ಕರ್ನಾಟಕಕ್ಕೆ ಸಾಂಸ್ಕೃತಿಕ ನಾಯಕನಲ್ಲ. ಅವರು ಇಡೀ ವಿಶ್ವದ ನಾಯಕ ಎಂದರು.

ಕಳೆದ 900 ವರ್ಷಗಳ ಹಿಂದೆ ಜಗತ್ತೇ ಮೆಚ್ಚಿ ಆದರಿಸುವಂತಹ ಸಂಸತ್ತನ್ನು ನೀಡಿ ಹೋಗಿರುವುದು ಸಾಮಾನ್ಯ ಮಾತಲ್ಲ. ಅವರು ಸಂಕಷ್ಟಗಳನ್ನೆದುರಿಸಿ, ಅನುಭವಿಸಿ ಒಂದು ತತ್ವ ಸಿದ್ಧಾಂತವನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ. ಬೃಹನ್ಮಠದ ಆಡಳಿತ ಮಂಡಳಿಯ ಅಧ್ಯಕ್ಷರ ಆಶಯದಂತೆ ಈ ಬಾರಿಯೂ ಮೂರುದಿನಗಳ ಕಾಲ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆದರ್ಶವಾಗಿ ಆಚರಿಸುವ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕಾರ್ಯವಾಗಬೇಕಾಗಿದೆ.

Also Read: ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಯುವ ಕಾಂಗ್ರೆಸ್‍ ಕಾರ್ಯಕರ್ತರಿಂದ ಪ್ರತಿಭಟನೆ  

ಜಯಂತಿಯ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಬಂಧ, ವಚನಗಾಯನ, ಕಂಠಪಾಠ, ವೇಷಭೂಷಣ ಸ್ಪರ್ಧೆ ಸೇರಿದಂತೆ ತತ್ವಧಾರಿತವಾಗಿ ಏನು ಬೇಕೋ ಅದನ್ನೆಲ್ಲವನ್ನು ನಾವು ನೀವೆಲ್ಲರೂ ಸೇರಿ ಮಾಡೋಣ.

ಶ್ರೀಮಠದ ವತಿಯಿಂದ ಈ ಹಿಂದೆ ಪ್ರಕಟಗೊಳ್ಳುತ್ತಿದ್ದ “ಸತ್ಯಶುದ್ಧ ಕಾಯಕ” ತ್ರೈಮಾಸಿಕ ಪತ್ರಿಕೆಯನ್ನು ಜಯಂತಿ ಸಂದರ್ಭದಲ್ಲಿ ಬಿಡುಗಡೆಗೊಳಿಸುವ ತಯಾರಿ ನಡೆದಿದೆ. ವಚನಕಾರರ ವಚನಗಳ ಕಿರುಹೊತ್ತಿಗೆಯನ್ನು ಪ್ರಕಟಿಸುವ ಆಶಯವಿದೆ ಎಂದರು.

ಸಭೆಯ ಸಮ್ಮುಖ ವಹಿಸಿದ್ದ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಮಾತನಾಡಿ, ಈ ನಾಡಿನಲ್ಲಿ ಬಸವ ಜಯಂತಿಯನ್ನು ಮುರುಘಾಮಠದ ಶಾಖಾಮಠವಾದ ದಾವಣಗೆರೆ ವಿರಕ್ತಮಠದಲ್ಲಿ ಮೃತ್ಯುಂಜಯ ಅಪ್ಪಗಳ ನೇತೃತ್ವದಲ್ಲಿ ಹರ್ಡೇಕರ್ ಮಂಜಪ್ಪನವರು ಮೊದಲಿಗೆ ಆರಂಭಿಸಿದ್ದು ವಿಶೇಷ.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ

ಶ್ರೀಮಠವು ಬಸವತತ್ವದ ಅನುಸರಣೆ ಮತ್ತು ಪ್ರಸಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂಚೂಣಿಯಲ್ಲಿದೆ ಎಂದರು. ಬಸವಣ್ಣ ಒಂದು ಮಹಾಬೆಳಕು. ಆ ಬೆಳಕಿನಲ್ಲಿ ನಾವುಗಳೆಲ್ಲರೂ ಸಾಗಬೇಕಿದೆ. ಆ ತತ್ವ ಚಿರನೂತನವಾದದ್ದು, ಅವುಗಳ ಅನುಸರಿಸರಿಕೆಯಲ್ಲಿ ನಾವು ಸದಾ ಮುಂದಿರಬೇಕೆ0ದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಸಂಶೋಧಕ, ಸಾಹಿತಿ, ವಿದ್ವಾಂಸರು ಆದ ಡಾ. ಬಿ ರಾಜಶೇಖರಪ್ಪ ಅವರು ಮಾತನಾಡಿ ಬಹು ಹಿಂದಿನಲೂ ಬಸವ ಜಯಂತಿಯನ್ನು ಶ್ರೀಮಠವು ಆಚರಿಸಿಕೊಂಡು ಬಂದಿದೆ. ಆ ಎಲ್ಲ ಕಾರ್ಯಕ್ರಮಗಳು ಯಥಾವತ್ತಾಗಿ ನಡೆಯುತ್ತಾ ಬಂದಿವೆ ಎಂದರು.

ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜನಪ್ಪ ಮಾತನಾಡಿ, ಬಸವಣ್ಣ ಅಂದರೇನೆ ಆದರ್ಶ. ಆದರ್ಶಕ್ಕೆ ಚ್ಯುತಿ ಬಾರದಂತೆ ಆಡಂಬರ ರಹಿತವಾಗಿ ಆದರ್ಶವೇ ಮೈವೆತ್ತಂತೆ ಜಯಂತಿ ಆಚರಣೆ ಕಾರ್ಯಕ್ರಮಗಳು ಜರುಗಬೇಕೆಂದು ಅನಿಸಿಕೆ ವ್ಯಕ್ತಪಡಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ ಮಾತನಾಡಿ, ಸರ್ವರ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರ ಕೊಡುಗೆ ಆಶಯಗಳನ್ನು ಜನತೆಗೆ ತಿಳಿಸುವ ಕೆಲಸ ಸರ್ವರ ಸಹಭಾಗಿತ್ವದಲ್ಲಿ ಆಚರಿಸುವಂತಾಗಬೇಕೆಂದು ಸಲಹೆ ನೀಡಿದರು.

Also Read: PU ರಿಸಲ್ಟ್ | ವಾಸವಿ ವಿದ್ಯಾ ಸಂಸ್ಥೆಗೆ ಉತ್ತಮ ಫಲಿತಾಂಶ

ಜಿಲ್ಲಾ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ವೀರೇಶ್ ಮಾತನಾಡಿ, ಎಲ್ಲರೂ ಒಟ್ಟಾಗಿ ಆಚರಿಸಿದರೆ ಅದಕ್ಕೊಂದು ಅರ್ಥ ಬರುತ್ತದೆ. ಎಲ್ಲರೂ ಸೇರಿ ಆಚರಿಸೋಣ. ಅದಕ್ಕೆ ತಕ್ಕ ವ್ಯವಸ್ಥೆ ಮಾಡಿಕೊಳ್ಳೋಣ ಎಂದು ಹೇಳಿದರು.

ಲೇಖಕ ಎಚ್. ಆನಂದಕುಮಾರ್, ವೀರಶೈವ ಸಮಾಜದ ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್, ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೆಸ್ವಾಮಿ, ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಸಂಗಮ್ ಮಾತನಾಡಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಬಿ.ಟಿ. ನಂದೀಶ್, ಡಾ.ಯಶೋದ ರಾಜಶೇಖರಪ್ಪ ಸೇರಿದಂತೆ ಮತ್ತಿತರರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಮುಖಂಡರುಗಳಾದ ಷಡಾಕ್ಷರಯ್ಯ, ಕುಬೇರಪ್ಪ, ಶಶಿಧರಬಾಬು, ವಿಜಯಲಕ್ಷ್ಮಿ, ಗೀತಾ ಮುರುಗೇಶ್, ಜಯಶೀಲ, ಮಹಮ್ಮದ್ ಸಾಧಿಕ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿದ್ದರು.

Also read: ಹೊಳೆಯುವ ಮೈಕಾಂತಿ ಪಡೆಯಬೇಕೆ…?ನಿಮ್ಮ ಚರ್ಮದ ಆರೈಕೆ ಹೀಗಿರಲಿ!

ವಿವಿಧ ಸಮಾಜಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ ಕಾಲೇಜುಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಜಮುರಾ ಕಲಾವಿದ ಉಮೇಶ್ ಸಂಗಪ್ಪ ಪತ್ತಾರ್ ವಚನ ಗೀತೆಗಳನ್ನು ಹಾಡಿದರು. ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ ಸ್ವಾಗತಿಸಿದರು. ಡಾ. ನವೀನ್ ಮಸ್ಕಲ್ ಕಾರ್ಯಕ್ರಮ ನಿರ್ವಹಿಸಿ ಶರಣು ಸಮರ್ಪಣೆ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava JayantiChitradurgaChitradurga newsChitradurga UpdatesKannada Latest NewsKannada NewsmeetingMurughamathಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವ ಜಯಂತಿಮುರುಘಾಮಠಸಭೆ
Share This Article
Facebook Email Print
Previous Article ಜಿಲ್ಲಾ ಆಸ್ಪತ್ರೆ ಜಿಲ್ಲಾ ಆಸ್ಪತ್ರೆ | ಏ.11 ರಿಂದ MRI ಸ್ಕ್ಯಾನಿಂಗ್ ಸ್ಥಗಿತ
Next Article arecanut price list ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಗೆ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
ಶಾಲೆ ಸಂಸತ್ತಿನ ಚುನಾವಣೆ
ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
eyes
ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up