By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗಕ್ಕೆ ಬಸವಣ್ಣನವರ ವೈಭವ ರಥಯಾತ್ರೆ | ADC ಕುಮಾರಸ್ವಾಮಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗಕ್ಕೆ ಬಸವಣ್ಣನವರ ವೈಭವ ರಥಯಾತ್ರೆ | ADC ಕುಮಾರಸ್ವಾಮಿ ಚಾಲನೆ

ಮುಖ್ಯ ಸುದ್ದಿ

ಚಿತ್ರದುರ್ಗಕ್ಕೆ ಬಸವಣ್ಣನವರ ವೈಭವ ರಥಯಾತ್ರೆ | ADC ಕುಮಾರಸ್ವಾಮಿ ಚಾಲನೆ

News Desk Chitradurga News
Last updated: 20 April 2025 20:50
News Desk Chitradurga News
2 months ago
Share
ಚಿತ್ರದುರ್ಗಕ್ಕೆ ಬಸವಣ್ಣನವರ ವೈಭವ ರಥಯಾತ್ರೆ | ADC ಕುಮಾರಸ್ವಾಮಿ ಚಾಲನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 APRIL 2025

ಚಿತ್ರದುರ್ಗ: ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಭಾನುವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

Also Read: ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್‌ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್‌.ರಜನಿಕಾಂತ್‌

ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದಲ್ಲಿ ರಥಯಾತ್ರೆಯನ್ನು ವಿವಿಧ ಜಾನಪದ ಕಲಾಮೇಳಗಳೊಂದಿಗೆ ಸ್ವಾಗತಿಸಿ, ಜಿಲ್ಲಾಡಳಿತದ ವತಿಯಿಂದ ಬಸವಾದಿ ಶರಣರಿಗೆ ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಲಾಯಿತು.

ಇದೇ ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ “ಅನುಭವ ಮಂಟಪ-ಬಸವಾದಿ ಶರಣ ವೈಭವ” ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ತುಮಕೂರಿನಿಂದ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯು ಶನಿವಾರ ರಾತ್ರಿ ಚಿತ್ರದುರ್ಗ ನಗರಲ್ಲಿ ವಾಸ್ತವ್ಯ ಮಾಡಿತು. ನಂತರ ಭಾನುವಾರ ದಾವಣಗೆರೆ ಜಿಲ್ಲೆಗೆ ರಥಯಾತ್ರೆಯು ತೆರಳಿತು.

ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣ ಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.

Also Read: ರೈತರಿಗೆ ತಲೆನೋವಾಗಿದ್ದ ಚಿರತೆ ಸೆರೆ | ಬೋನಿನೊಳಗೆ ಆರ್ಭಟಿಸಿ ಆತಂಕ ಮೂಡಿಸಿದ ಒಂಟಿ ಚಿರತೆ

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಮುಖಂಡರಾದ ಮಹಡಿ ಶಿವಮೂರ್ತಿ, ರೀನಾ ವೀರಭದ್ರಪ್ಪ, ಕೆಇಬಿ ಷಣ್ಮುಖಪ್ಪ, ಕೆ.ಸಿ.ನಾಗರಾಜು, ಚಿನ್ಮಾಯಿನಂದ, ಶಶಿಧರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Anubhav MantapaBasavannaChitradurgaChitradurga newsChitradurga UpdatesDavangereKannada Latest NewsKannada NewsRath YatraTumkurಅನುಭವ ಮಂಟಪಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತುಮಕೂರುದಾವಣಗೆರೆಬಸವಣ್ಣರಥಯಾತ್ರೆ
Share This Article
Facebook Email Print
Previous Article Leapord ರೈತರಿಗೆ ತಲೆನೋವಾಗಿದ್ದ ಚಿರತೆ ಸೆರೆ | ಬೋನಿನೊಳಗೆ ಆರ್ಭಟಿಸಿ ಆತಂಕ ಮೂಡಿಸಿದ ಒಂಟಿ ಚಿರತೆ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 21 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗ, ಮನೆಯಲ್ಲಿ ಶುಭ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾಪ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Dina Bhavishya
arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up