
CHITRADURGA NEWS | 02 MARCH 2025
ಚಿತ್ರದುರ್ಗ: ನಗರದ ವಿ.ಪಿ.ಬಡಾವಣೆ ನಿವಾಸಿ, ಪ್ರತಿಷ್ಠಿತ ಬಸವೇಶ್ವರ ಚಿತ್ರಮಂದಿರದ ಮಾಲಿಕರು, ಬಸವೇಶ್ವರ ಮೋಟಾರ್ಸ್ ಸರ್ವೀಸ್ ಮಾಲಕರೂ ಆಗಿದ್ದ (ದಿ.ಅಕ್ಕಿರೆಡ್ಡಿ ಅವರ ಹಿರಿಯ ಪುತ್ರ) ಸಿ.ಪಿ.ನಟರಾಜ್ ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಅತಿಥಿ ಶಿಕ್ಷಕರ ನೇಮಕಾತಿ | ನೇರ ಸಂದರ್ಶನಕ್ಕೆ ಆಹ್ವಾನ

ಮೃತರು ಪತ್ನಿ, ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು, ಬಳಗವನ್ನು ಅಗಲಿದ್ದಾರೆ.
ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
