
CHITRADURGA NEWS | 30 MARCH 2024
ಚಿತ್ರದುರ್ಗ: ನಗರದ ಬಸವೇಶ್ವರ ಚಿತ್ರಮಂದಿರ ಹಾಗೂ ಬಸವೇಶ್ವರ ಮೋಟಾರ್ಸ್ ಮಾಲೀಕರಾದ ಸಿ.ಅಕ್ಕಿರೆಡ್ಡಿ (91) ಶನಿವಾರ ಮುಂಜಾನೆ ನಿಧನ ಹೊಂದಿದರು.
ಕ್ಲಿಕ್ ಮಾಡಿ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ
ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಗರದ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
