Connect with us

Death news: ಭೀಮಸಮುದ್ರದ ಸರೋಜಮ್ಮ ತೋಟದ ನಿಧನ

ನಿಧನವಾರ್ತೆ

Death news: ಭೀಮಸಮುದ್ರದ ಸರೋಜಮ್ಮ ತೋಟದ ನಿಧನ

CHITRADURGA NEWS | 01 SEPTEMBER 2024

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಗ್ರಾಮದ ಸರೋಜಮ್ಮ(84) ತೋಟದ ಜಯ್ಯಪ್ಪ ಭಾನುವಾರ ಬೆಳಗ್ಗೆ 5 ಗಂಟೆ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಇದರೊಟ್ಟಿಗೆ ಭೀಮಸಮುದ್ರದಲ್ಲಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ: ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾ ಕಾದಂಬರಿ | ಹೂತಿಟ್ಟ ಚಿನ್ನಕ್ಕಾಗಿ ಹುಡುಕಾಟ

ಮೂರು ದಿನದ ಹಿಂದಷ್ಟೇ ಸರೋಜಮ್ಮ ಅವರ ಮೊಮ್ಮಗ ನಿತಿನ್ ತೋಟದ್ ರೈಲಿಗೆ ಸಿಲುಕಿ ಮೃತಪಟ್ಟಿದ್ದರು. ಇದಾದ ಬೆನ್ನಲ್ಲೆ ಅಜ್ಜಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಇಂದು ಸೆಪ್ಟಂಬರ್ 1 ಸಂಜೆ 4 ಗಂಟೆಗೆ ಭೀಮಸಮುದ್ರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸಂಸದ ಗೋವಿಂದ ಕಾರಜೋಳ ಅವರ ಹೊಸ ಕಚೇರಿ ಹೇಗಿದೆ ಗೊತ್ತಾ

Click to comment

Leave a Reply

Your email address will not be published. Required fields are marked *

More in ನಿಧನವಾರ್ತೆ

To Top
Exit mobile version