By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೈಕಿಗೆ ಬಸ್ ಡಿಕ್ಕಿ | ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ | ಜೆಸಿಆರ್ ಬಳಿ ಘಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೈಕಿಗೆ ಬಸ್ ಡಿಕ್ಕಿ | ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ | ಜೆಸಿಆರ್ ಬಳಿ ಘಟನೆ

ಕ್ರೈಂ ಸುದ್ದಿ

ಬೈಕಿಗೆ ಬಸ್ ಡಿಕ್ಕಿ | ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ | ಜೆಸಿಆರ್ ಬಳಿ ಘಟನೆ

chitradurganews.com
Last updated: 23 March 2025 10:26
chitradurganews.com
3 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS 23 MARCH 2025

ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯಿಂದ ಹೊಸಪೇಟೆ ರಸ್ತೆ ಸಂಪರ್ಕಿಸುವ NH4 ಅಂಡರ್ ಪಾಸ್ ಬಳಿ ನಸುಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತರನ್ನು ಯಾಸೀನ್ (21 ), ಅಲ್ತಾಫ್ ಎಂ(21) ಎಂದು ಗುರುತಿಸಲಾಗಿದೆ.

Contents
CHITRADURGA NEWS 23 MARCH 2025ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯಿಂದ ಹೊಸಪೇಟೆ ರಸ್ತೆ ಸಂಪರ್ಕಿಸುವ NH4 ಅಂಡರ್ ಪಾಸ್ ಬಳಿ ನಸುಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಚಿತ್ರದುರ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಉದ್ಯೋಗಾವಕಾಶ

ಗಾಯಗೊಂಡ ವಿದ್ಯಾರ್ಥಿ ನಬೀಲ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಂಗಳೂರು ಕಡೆಯಿಂದ ಚಿತ್ರದುರ್ಗ ಮಾರ್ಗವಾಗಿ ಮುಂಡರಗಿಗೆ ತೆರಳುತ್ತಿದ್ದ  ಕೆಎಸ್ ಆರ್ ಟಿಸಿ ಬಸ್ ಹೊಸಪೇಟೆ ರಸ್ತೆಗೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕೆಳಗಿನ ಸರ್ವೀಸ್ ರಸ್ತೆಯಲ್ಲಿ ಬೈಕ್ ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಯಾಸೀನ್ ಎಂಬ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅಲ್ತಾಫ್ ಮೃತಪಟ್ಟಿರುತ್ತಾನೆ.

ಇದನ್ನೂ ಓದಿ: ನೀರು ಹಾಯಿಸಲು ಹೋಗಿದ್ದ ರೈತರ ಮೇಲೆ ಕರಡಿ ದಾಳಿ | ಗಂಭೀರ ಗಾಯ

ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:2 spot deathaccidentChitradurgaChitradurga LatestChitradurga newsKannada NewsKeralanational highwaynursing studentsಅಪಘಾತಇಬ್ಬರು ಸಾವುಕನ್ನಡ ಸುದ್ದಿಕೇರಳಾಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನರ್ಸಿಂಗ್ ವಿದ್ಯಾರ್ಥಿಗಳು
Share This Article
Facebook Email Print
Previous Article jobs in chitradurga news ಚಿತ್ರದುರ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಉದ್ಯೋಗಾವಕಾಶ
Next Article jobs in chitradurga news ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up