By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು

ಕ್ರೈಂ ಸುದ್ದಿ

ಮನೆ ಕಳ್ಳತನ, ಬೈಕ್ ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು

chitradurganews.com
Last updated: 14 January 2025 09:13
chitradurganews.com
6 months ago
Share
Bharamasagara police theft arrest
ಕಳ್ಳರ ಬಂಧಿಸಿದ ಭರಮಸಾಗರ ಪೊಲೀಸರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 JANUARY 2025

ಚಿತ್ರದುರ್ಗ: ಭರಮಸಾಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ಕಳ್ಳರನ್ನು ಬಂಧಿಸಲಾಗಿದೆ.

ಬಂಧಿತರಿಂದ ಒಟ್ಟು 115 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 420 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಹಾಗೂ 4 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಇಂದಿನ ಅಡಿಕೆ ಮಾರುಕಟ್ಟೆಗಳ ನೋಟ

ಭರಮಸಾಗರ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣಗಳ ಮಾಲು ಮತ್ತು ಆರೋಪಿಗಳ ಪತ್ತೆಗಾಗಿ ಎಸ್ಪಿ ರಂಜಿತ್ ಕುಮಾರ್ ಬಂಡಾರು. ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಕುಮಾರಸ್ವಾಮಿ ಹಾಗೂ ಡಿವೈಎಸ್‍ಪಿ ಪಿ.ಕೆ.ದಿನಕರ್ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಭರಮಸಾಗರ ಠಾಣೆಯ ಪೆÇಲೀಸ್ ಇನ್‍ಸ್ಪೆಕ್ಟರ್ ಪಿ.ಪ್ರಸಾದ್, ಪಿ.ಎಸ್.ಐ.ಗಳಾದ ಸುರೇಶ ಮತ್ತು ಎಲ್.ಆರ್.ಬಸವರಾಜ, ಸಿಬ್ಬಂದಿಗಳಾದ ಯಹ್ವಾಖಾನ್, ಶಿವರಾಜ್, ತಿಪ್ಪೇಶ್, ಧರ್ಮಪ್ಪ, ಸಿಗ್ಲೆಂಡ್ ಎಸ್ ಶೀನಿವಾಸ್, ಮಂಜುಳ ತಂಡದ ಕೆಲಸಕ್ಕೆ ಬಹುಮಾನವನ್ನೂ ಕೊಟ್ಟಿದ್ದಾರೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ವರ್ತನೆಗೆ ಶಾಸಕ ಬಿ.ಜಿ.ಗೋವಿಂದಪ್ಪ ಅಸಮಧಾನ | ಹಿನ್ನೀರಿನ ರೈತರ ಸಂಕಷ್ಟ ಸೌಜನ್ಯಕ್ಕೂ ಆಲಿಸಿಲ್ಲ

ರಾಣೆಬೆನ್ನೂರು ಮೂಲದ ಎಂ.ಸಲೀಂ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಂದಿಸಿದ್ದಾರೆ.

ಭರಮಸಾಗರ ಪೆÇಲೀಸ್ ಠಾಣೆಯ 02 ಮನೆಕಳ್ಳತನ ಮತ್ತು 09 ಬೋಬಾರ್ ಸೈಕಲ್ ಕಳ್ಳತನ ಪ್ರಕರಣ, ಶಿಕಾರಿಪುರ ನಗರ ಪೆÇಲೀಸ್ ಠಾಣೆಯ 01 ಮನೆಕಳ್ಳತನ ಮತ್ತು 01 ಮೋಟಾರ್ ಸೈಕಲ್ ಕಳ್ಳತನ ಪ್ರಕರಣ, ಚಿತ್ರಹಳ್ಳಿ ಪೆÇಲೀಸ್ ಠಾಣೆಯ 02 ಮನೆಕಳ್ಳತನ ಪ್ರಕರಣ, ಸಂತೆಬೆನ್ನೂರು ಪೆÇಲೀಸ್ ಠಾಣೆಯ 01 ಮನೆಕಳ್ಳತನ ಪ್ರಕರಣ, ಅರಸೀಕೆರೆ ಪೆÇಲೀಸ್ ಠಾಣಿಯ 01 ಮನೆಕಳ್ಳತನ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಸದರಿ ಆರೋಪಿಗಳು ಬೇಕಾಗಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bharamasagar PoliceChitradurgaChitradurga newsDistrict Superintendent of PoliceGold JewelleryKannada NewsPoliceRanjith Kumar BandaruThieves Arrestedಕನ್ನಡ ಸುದ್ದಿಕಳ್ಳರ ಬಂಧನಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿನ್ನಾಭರಣಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಪೊಲೀಸ್ಭರಮಸಾಗರ ಪೊಲೀಸ್ರಂಜಿತ್ ಕುಮಾರ್ ಬಂಡಾರು
Share This Article
Facebook Email Print
Previous Article today bhavishya Horoscope: ದಿನ ಭವಿಷ್ಯ | ಜನವರಿ 14 | ಕುಟುಂಬ ಸದಸ್ಯರೊಂದಿಗೆ ವಿವಾದ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಹೊಸ ವಾಹನ ಯೋಗ
Next Article Upperbhadra project gose to sirigere mutt ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up