By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    3 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    12 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    11 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    12 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    1 day ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
Reading: ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇಶದ ಅಭಿವೃದ್ಧಿ ದೃಷ್ಟಿಯಿಂದ ಎರಡು ಪಕ್ಷಗಳ ಸಮಾಗಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇಶದ ಅಭಿವೃದ್ಧಿ ದೃಷ್ಟಿಯಿಂದ ಎರಡು ಪಕ್ಷಗಳ ಸಮಾಗಮ

News Desk Chitradurga News
Last updated: 9 April 2024 06:25
News Desk Chitradurga News
2 years ago
Share
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ
SHARE

CHITRADURGA NEWS | 09 APRIL 2024

ಚಿತ್ರದುರ್ಗ: ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿ–ಜೆಡಿಎಸ್ ಸಮನ್ವಯ ಸಮಿತಿ ಹಾಗೂ ಲೋಕಸಭಾ ಚುನಾವಣೆ ಮಹತ್ವದ ಸಭೆ ಜರುಗಿತು.

ಇದನ್ನೂ ಓದಿ: ನಾಲ್ವರು ಪಕ್ಷೇತರರಿಂದ ನಾಮಪತ್ರ ವಾಪಾಸು 20 ಅಭ್ಯರ್ಥಿಗಳು ಕಣದಲ್ಲಿ

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ದೇಶದ ಅಭಿವೃದ್ಧಿಗೆ ಭಾರತ ಸುರಕ್ಷಿತವಾಗಿರಬೇಕಾದರೆ ಮೊತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಯುದ್ದೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಿ ಎಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಪಡಿಸಿ ಭಂಡತನದ ಭಾಷಣ ಮಾಡುತ್ತಿರುವುದಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.

ನೂರಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಬಡವರ ಮಕ್ಕಳು ಡಾಕ್ಟರ್ಗಳಾಗಬೇಕೆಂದು ಮೋದಿ ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಒತ್ತು ಕೊಟ್ಟ ಪ್ರಯುಕ್ತ ಹತ್ತು ವರ್ಷಗಳಲ್ಲಿ ಒಂದು ಲಕ್ಷದ ಐವತ್ತು ಸಾವಿರ ಡಾಕ್ಟರ್ಗಳು ಹೊರ ಬಂದಿದ್ದಾರೆ.

ಇದನ್ನೂ ಓದಿ: ಬಾಡೂಟ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಶ್ರೀಗಳು

ಮೋಸಗಾರ ಪಕ್ಷ ಕಾಂಗ್ರೆಸ್ನ್ನು ನಂಬಬೇಡಿ. ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲ. ಭಯೋತ್ಪಾದಕರನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್.

ಮೋದಿ ಆಡಳಿತದಲ್ಲಿ ಭಯೋತ್ಪಾದಕರು ಬಿಲ ಸೇರಿದ್ದಾರೆ. ಕಾಂಗ್ರೆಸ್ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅದಕ್ಕಾಗಿ ಮೋದಿ ಕೈಬಲಪಡಿಸಿ ಮೂರನೆ ಬಾರಿಗೆ ಪ್ರಧಾನಿಯಾಗಲು ಸಹಕರಿಸಿ ಎಂದು ಕಾರ್ಯಕರ್ತರಲ್ಲಿ ಗೋವಿಂದ ಕಾರಜೋಳ ವಿನಂತಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಗೋವಿಂದ ಕಾರಜೋಳರವರು ನೀರಾವರಿ ಸಚಿವರಾಗಿದ್ದಾಗ ರೈತರಿಗೆ ಅನೇಕ ಚೆಕ್ಡ್ಯಾಂಗಳನ್ನು ಕೊಟ್ಟಿದ್ದಾರೆ. ಅಪ್ಪರ್ಭದ್ರಾಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಲ್ಲಿ ಇವರ ಪಾತ್ರ ಬಹಳಷ್ಟಿದೆ.

ನರೇಂದ್ರಮೋದಿಯನ್ನು ಮೂರನೆ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಮಾಡಲು ಪ್ರಜೆಗಳು ಕಾಯುತ್ತಿದ್ದಾರೆ. ಪ್ರತಿ ಹಳ್ಳಿಯಲ್ಲಿಯೂ ಸಿ.ಸಿ. ರಸ್ತೆ ಆಗಿದೆ ಎಂದರೆ ಅದಕ್ಕೆ ಗೋವಿಂದ ಕಾರಜೋಳ ಕಾರಣ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಕೋರಿದರು.

ಇದನ್ನೂ ಓದಿ: ಮೂರು ದಿನಗಳಲ್ಲಿ ಮಳೆ ಸಾಧ್ಯತೆ

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಭಾರತೀಯ ಜನತಾಪಕ್ಷಕ್ಕೆ ತನ್ನದೆ ಆದ ಶಕ್ತಿಯಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಜೆಪಿ. ಜೊತೆ ಮೈತ್ರಿ ಮಾಡಿಕೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಗೋವಿಂದ ಕಾರಜೋಳರವರು ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಸಂಶಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ದೇಶದ ಅಭಿವೃದ್ದಿ ದೃಷ್ಟಿಯಿಂದ ನಮ್ಮ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ ಉಭಯ ಪಕ್ಷಗಳು ಒಂದಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಪ್ರಾಮಾಣಿಕಾಗಿ ಶ್ರಮಿಸುತ್ತೇವೆಂದು ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಬೆಲೆಯಲ್ಲಿ ಜಿಗಿತ

ಅಮಿತ್ಷಾ ಚಿತ್ರದುರ್ಗಕ್ಕೆ ಬಂದಾಗ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ವಾಗ್ದಾನ ಮಾಡಿದ್ದರು. ಅದು ಮುನ್ನೆಲೆಗೆ ಬರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಬಿಜೆಪಿ. ಮುಖಂಡರುಗಳಲ್ಲಿ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ದೇಶಕ್ಕೆ ಗ್ಯಾರೆಂಟಿಯಾಗಿರುವ ನರೇಂದ್ರಮೋದಿ ನಡುವೆ ನಡೆಯುತ್ತಿರುವ ಲೋಕಸಭಾ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳಬೇಕು.

ಭಾರತದ ಶತ್ರು ರಾಷ್ಟ್ರಗಳು ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಡೆಯುವ ಹುನ್ನಾರ ನಡೆಸುತ್ತಿರುವುದನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಗೋವಿಂದ ಕಾರಜೋಳರವರನ್ನು ಎರಡು ಲಕ್ಷಗಳ ಮತಗಳ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಕಾರ್ಯಕರ್ತರಲ್ಲಿ ಕೇಳಿಕೊಂಡರು.

ಇದನ್ನೂ ಓದಿ: ಬಸ್ ಪಲ್ಟಿ ಪ್ರಕರಣ | ಮೃತ ಮೂರು ಜನರ ಗುರುತು ಪತ್ತೆ

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎನ್.ರವಿಕುಮಾರ್, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಪ್ರತಾಪ್ಜೋಗಿ, ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಸಂಪತ್ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಡಾ.ಸಿದ್ದಾರ್ಥ, ನಗರಸಭೆ ಸದಸ್ಯರುಗಳಾದ ಹರೀಶ್, ಸುರೇಶ್, ದೀಪು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaCoordination meetingJDSLok Sabha Electionsಚಿತ್ರದುರ್ಗಜೆಡಿಎಸ್ಬಿಜೆಪಿಲೋಕಸಭಾ ಚುನಾವಣೆಸಮನ್ವಯ ಸಭೆ
Share This Article
Facebook Email Print
Previous Article ಭಾರತೀಯ ವೈದ್ಯಕೀಯ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ಆರೋಗ್ಯದ ಮೇಲೆ ತೆರಿಗೆ ನ್ಯಾಯಸಮ್ಮತವಲ್ಲ | ಐಎಂಎ ಅಧ್ಯಕ್ಷ ಡಾ.ಶ್ರೀನಿವಾಸ್
Next Article ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಲೋಕಸಭಾ ಚುನಾವಣೆಗೆ ಚಿಹ್ನೆ ಹಂಚಿಕೆ | ಯಾರಿಗೆ ಯಾವುದು ಸಿಕ್ತು | ಇಲ್ಲಿದೆ ನೋಡಿ ಪೂರ್ಣ ವಿವರ
Leave a Comment

Leave a Reply Cancel reply

Your email address will not be published. Required fields are marked *

Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up