Connect with us

    ಚಿತ್ರದುರ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

    ಬಿ.ವೈ.ವಿಜಯೇಂದ್ರ

    ಮುಖ್ಯ ಸುದ್ದಿ

    ಚಿತ್ರದುರ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 23 MAY 2024

    ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇ.25 ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

    ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿರುವ ಅವರು, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.

    ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ

    ಮೇ.25 ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ವಿನಾಯಕ ಕಲ್ಯಾಣ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ.

    ಸಭೆಗೆ ಶಿಕ್ಷಕ ಮತದಾರರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಹಲವಯ ನಾಯಕರು ಭಾಗವಹಿಸಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top