By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ 
    3 hours ago
    ಪ್ರತಿಭಾ ಪುರಸ್ಕಾರ
    ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ 
    3 hours ago
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ 
    3 hours ago
    ಡಿ.ಸುಧಾಕರ್ ನುಡಿ ನಮನ ಕಾರ್ಯಕ್ರಮ
    ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ 
    3 hours ago
    ಲಿಂಗೈಕ್ಯರಾದ ಲೋಹಿತ್ ಪ್ರಸಾದ್, ನಿತ್ಯಶ್ರೀ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ
    ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    5 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    15 hours ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    2 days ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    13 hours ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    2 days ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    3 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ನಾನು ನಂಬಿದವರೇ ನನ್ನ ಕತ್ತು ಕೊಯ್ದರು | ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಚಂದ್ರಪ್ಪ ವಾಗ್ದಾಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾನು ನಂಬಿದವರೇ ನನ್ನ ಕತ್ತು ಕೊಯ್ದರು | ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಚಂದ್ರಪ್ಪ ವಾಗ್ದಾಳಿ

News Desk Chitradurga News
Last updated: 29 March 2024 21:44
News Desk Chitradurga News
2 years ago
Share
SHARE

CHITRADURGA NEWS | 29 MARCH 2024
ಚಿತ್ರದುರ್ಗ: ಈ ಬಾರಿಯ ಚುನಾವಣೆಯಲ್ಲಿ ನನ್ನ ಮಗನಿಗೆ ನೂರಕ್ಕೆ ನೂರಷ್ಟು ಟಿಕೆಟ್ ಸಿಗುತ್ತದೆ ಎಂದು ನಂಬಿದ್ದೆ. ಆದರೆ ನಾನು ಯಾರನ್ನು ನಂಬಿದ್ದೆನೋ ಅವರೆ ನನ್ನ ಕತ್ತು ಕೊಯ್ದರು. ಹಾಗಾಗಿ ಸ್ವಾಭಿಮಾನಿ ಕಾರ್ಯಕರ್ತರ ಸಭೆ ಕರೆಯುವಂತ ಅನಿವಾರ್ಯ ಪರಿಸ್ಥಿತಿ ಒದಗಿ ಬಂದಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ನಗರದ ಎ.ಜೆ.ಕನ್ವೆಂಷನ್‌ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಿ ಇಂತಹ ಮೋಸ ಮಾಡಿದಿರಿ. ನನ್ನ ರಾಜಕೀಯ ಶಕ್ತಿ ಏನು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸವಾಲ್‌ ಹಾಕಿದರು.

ಕ್ಲಿಕ್ ಮಾಡಿ ಓದಿ: ನಿವೇಶನ ಹಂಚಿಕೆಗೆ ಆಗ್ರಹಿಸಿ ರಸ್ತೆ ಬಂದ್‌ | ಸರ್ಕಾರದ ವಿರುದ್ಧ ಆಕ್ರೋಶ

2019 ರ ಲೋಕಸಭಾ ಚುನಾವಣೆಯಲ್ಲಿಯೇ ನನ್ನ ಮಗ ಎಂ.ಸಿ.ರಘುಚಂದನ್‌ಗೆ ಚಿತ್ರದುರ್ಗ ಕ್ಷೇತ್ರದಿಂದ ಟಿಕೆಟ್ ಕೇಳಿದ್ದೆ. ಆಗ ನನ್ನ ಮನೆಗೆ ಬಂದು ಬಿ.ಎಸ್.ಯಡಿಯೂರಪ್ಪನವರು ಮುಂದಿನ ಸಾರಿ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದರಿಂದ ಸುಮ್ಮನಾದೆವು. ಈ ಬಾರಿ ಕೊನೆ ಹಂತದವರೆಗೂ ನನ್ನ ಮಗನ ಹೆಸರಿತ್ತು. ಅಂತಿಮ ಗಳಿಗೆಯಲ್ಲಿ ಗೋವಿಂದ ಕಾರಜೋಳರನ್ನು ಅಭ್ಯರ್ಥಿಯನ್ನಾಗಿ ವರಿಷ್ಠರು ಘೋಷಿಸಿದ್ದಾರೆ. ನಮ್ಮ ಕುಟುಂಬ ರಾಜಕೀಯ ವಿರೋಧಿಗಳಿಗೂ ದ್ರೋಹ ಮಾಡಿಲ್ಲ. ನನ್ನ ಮಗ ಏನು ವಿಷ ಹಾಕಿದ್ದ ಎಂದು ಇಂತಹ ನಂಬಿಕೆ ದ್ರೋಹದ ಕೆಲಸ ಮಾಡಿದ್ದೀರ ಎಂದು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಸೋತವರೊಬ್ಬರು ಎಂಎಲ್ಸಿ ಆಗಲು ನನ್ನ ಬೆಂಬಲ ಬೇಕಿತ್ತು. ಆದರೆ ಈಗ ಪಕ್ಷದ ನಾಯಕರುಗಳಿಗೆ ಚಾಡಿ ಹೇಳಿ ನನ್ನ ಮಗನಿಗೆ ಟಿಕೆಟ್ ತಪ್ಪಿಸಿದರು. ಮುಂದೆ ಅವರಿಗೂ ಕಾದಿದೆ ಎಂದು ಹೆಸರು ಹೇಳಲಿಚ್ಚಿಸದೆ ವಾಗ್ದಾಳಿ ನಡೆಸಿದರು.

ಮೂವತ್ತು ವರ್ಷಗಳಿಂದಲೂ ರಾಜಕೀಯ ಮಾಡಿಕೊಂಡು ಬರುತ್ತಿದ್ದೇನೆ. 2008 ರಿಂದ ಬಿಜೆಪಿಯಲ್ಲಿ ಮೂರು ಬಾರಿ ಶಾಸಕನಾಗಿ ಸಾರ್ವಜನಿಕರ ನಡುವೆ ಕೆಲಸ ಮಾಡುತ್ತಿದ್ದೇನೆ. ಬಾಣದ ಗುರುತಿಗೆ ಐದು ಜಿಲ್ಲೆಯಿಂದ ನಾನೊಬ್ಬನೆ ಶಾಸಕನಾಗಿದ್ದು, ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಯಿಂದ ಹೊರ ಬಂದು ಕೆ.ಜೆ.ಪಿ. ಪಕ್ಷ ಕಟ್ಟಿದಾಗ ಇನ್ನು ಏಳು ತಿಂಗಳು ಅವಧಿಯಿದ್ದಾಗಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅವರ ಬೆನ್ನಿಗೆ ನಿಂತಿದ್ದೆ. ಆ ಕೃತಜ್ಞತೆಯೂ ಅವರಿಗಿಲ್ಲದಂತಾಯಿತು ಎಂದು ವಾಗ್ದಾಳಿ ನಡೆಸಿದರು.

ಕ್ಲಿಕ್ ಮಾಡಿ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ‌

ರಾಜ್ಯದ ಮುಖ್ಯಮಂತ್ರಿಯಾಗಬೇಕಾದರೆ ಭೋವಿ ಸಮಾಜದ ಗೂಳಿಹಟ್ಟಿ ಡಿ.ಶೇಖರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ಇವರುಗಳು ನನ್ನ ಮಾತಿಗೆ ಬೆಲೆ ಕೊಟ್ಟು ಬೆಂಬಲಿಸಿದರು. ಭೋವಿ ಸಮಾಜ ಕೊಟ್ಟ ಮಾತಿಗೆ ತಪ್ಪುವವರಲ್ಲ. ಯಡಿಯೂರಪ್ಪ ಅವರಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ. ಅಷ್ಟೆ ಅಲ್ಲ. ಅವರಿಗಾಗಿ ಪ್ರಾಣ ಕೊಡಲು ಸಿದ್ಧ. ಗೋವಿಂದ ಕಾರಜೋಳ ನಿನಗೆ ನಾಚಿಕೆ ಆಗುತ್ತಿಲ್ವಾ…ಇಲ್ಲಿಗೆ ಬಂದು ಸ್ಪರ್ಧಿಸುತ್ತಿದ್ದೀಯ ಎಂದು ಕಿಡಿ ಕಾರಿದರು.

ಯುವ ಮುಖಂಡ ಎಂ.ಸಿ.ರಘುಚಂದನ್ ಮಾತನಾಡಿ, ನಮ್ಮ ಜಿಲ್ಲೆಯಲ್ಲಿನ ಕೆಲವು ಕಳ್ಳಿನರಸಪ್ಪನಂತಹವರು ನನಗೆ ಟಿಕೆಟ್ ತಪ್ಪಿಸಿದ್ದಾರೆ. ಚುನಾವಣೆ ಬರುತ್ತೆ ಹೋಗುತ್ತೆ. ಕಾರ್ಯಕರ್ತರ ವಿಶ್ವಾಸಕ್ಕೆ ಯಾವುದೇ ಧಕ್ಕೆಯಾಗಬಾರದು. ನನಗೆ ವಂಚನೆ ಮಾಡಿರಬಹುದು. ಮುಂದೊಂದು ದಿನ ಅವರ ಮಕ್ಕಳಿಗೂ ಇದೆ ಪರಿಸ್ಥಿತಿ ಬರಬಹುದು. ಯಾರಿಗೂ ಮುಜುಗರವಾಗದಂತೆ ನಡೆದುಕೊಂಡು ನನ್ನ ತಂದೆಯವರು ಹಾಗೂ ಕಾರ್ಯಕರ್ತರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಲೆಬಾಗುವೆ ಎಂದು ನುಡಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ಹೊಳಲ್ಕೆರೆ ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಭರಮಸಾಗರದ ತೀರ್ಥಪ್ಪ, ದೇವರಾಜ್‌ ಚಿತ್ರಹಳ್ಳಿ, ಹೊಳಲ್ಕೆರೆ ಮಂಡಲ ಅಧ್ಯಕ್ಷ ಸಿದ್ದೇಶ್‌, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್‌, ಭೋವಿ ಸಮಾಜದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್‌, ಡಿ.ಸಿ.ಮೋಹನ್, ದೊರೆಸ್ವಾಮಿ, ನುಲೇನೂರು ಈಶಣ್ಣ, ರುದ್ರಪ್ಪ, ಕೋಗುಂಡೆ ಮಂಜಣ್ಣ, ಚಂದ್ರಶೇಖರ್, ತಿಮ್ಮಣ್ಣ, ರತ್ನಮ್ಮ, ನಂದೀಶ್, ನಗರಸಭೆ ಸದಸ್ಯ ಶಶಿಧರ್, ಮಾಜಿ ಸದಸ್ಯರುಗಳಾದ ಈ.ಮಂಜುನಾಥ್, ರವಿಶಂಕರ್ಬಾಬು, ವೆಂಕಟಪ್ಪ, ರಾಮಗಿರಿ ಕುಮಾರಣ್ಣ, ಅಶೋಕ, ಅಂಕಳಪ್ಪ, ಪ್ರಕಾಶ್, ಬಿ.ಎಂ.ಶ್ರೀನಿವಾಸ್, ಮುರುಗೇಶ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.S.YediyurappaB.Y.VijayendraBelieversMlaVagdaliನಂಬಿದವರುಬಿ.ಎಸ್‌.ಯಡಿಯೂರಪ್ಪಬಿ.ವೈ.ವಿಜಯೇಂದ್ರವಾಗ್ದಾಳಿಶಾಸಕ
Share This Article
Facebook Email Print
Previous Article ಇಳಿ ಸಂಜೆಯಲ್ಲಿ ಚಿತ್ರದುರ್ಗದಲ್ಲಿ ಹೈಡ್ರಾಮಾ | ಗೋವಿಂದ ಕಾರಜೋಳ ಗೆ ‘ಗೋ ಬ್ಯಾಕ್…’ ಸ್ವಾಗತ | ದಲಿತ ವಿರೋಧಿ ಚಂದ್ರಪ್ಪ ಘೋಷಣೆ
Next Article ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ. ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಸನ್ನಿಧಾನದಲ್ಲಿ ಬಿ ಫಾರಂ ಪೂಜೆ ಸಲ್ಲಿಸಿದ ಬಿ.ಎನ್.ಚಂದ್ರಪ್ಪ | ರಂಗೇರಿದ ಕೋಟೆನಾಡಿನ ಚುನಾವಣಾ ಅಖಾಡ
Leave a Comment

Leave a Reply Cancel reply

Your email address will not be published. Required fields are marked *

SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ
SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ 
ಮುಖ್ಯ ಸುದ್ದಿ
ಪ್ರತಿಭಾ ಪುರಸ್ಕಾರ
ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ 
ಮುಖ್ಯ ಸುದ್ದಿ
ಡಿ.ಸುಧಾಕರ್ ನುಡಿ ನಮನ ಕಾರ್ಯಕ್ರಮ
ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up