hi-tech school; ಬೊಮ್ಮೇನಹಳ್ಳಿಯಲ್ಲಿ ಹೈಟೆಕ್ ಶಾಲೆ, ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ 

ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ

CHITRADURGA NEWS | 06 OCTOBER 2024

ಚಿತ್ರದುರ್ಗ: ಗಣಿ ಭೂಬಾದಿತವಾದ ಬೊಮ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಹೈಟೆಕ್ ಶಾಲೆ(hi-tech school), ಆಸ್ಪತ್ರೆ(hospital), ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುತ್ತೇನೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭರವಸೆ ನೀಡಿದರು.

ಕ್ಲಿಕ್ ಮಾಡಿ ಓದಿ: Chitradurga: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ | ಚಿತ್ರದುರ್ಗದ ಇಬ್ಬರು ಸಮಿತಿಗೆ ಆಯ್ಕೆ

ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿ, ಸಿದ್ದಾಪುರ, ತೊರೆಬೈಲು, ಓಬನಾಗಹಳ್ಳಿ, ವಡ್ರಸಿದ್ದೇನಳ್ಳಿ, ಬೆಟ್ಟದ ನಾಗೇನಹಳ್ಳಿ, ಮಾನಂಗಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಪಂ ಕೆಡಿಪಿ ಸದಸ್ಯ ಸಿ.ಟಿ.ನಾಗರಾಜ್, ಗ್ರಾಪಂ ಅಧ್ಯೇಕ್ಷೆ ಸುಮಾ, ಉಪಾಧ್ಯಕ್ಷೆ ಸುಲೋಚನಾ, ಸದಸ್ಯರಾದ ಹನುಮಂತಪ್ಪ, ಮಂಜಣ್ಣ, ಹಳಿಯೂರು ನಾಗಣ್ಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಗಂಜಿಗಟ್ಟಿ ಶಿವಣ್ಣ, ಪ್ರಕಾಶ್, ಕೆ.ಪ್ರಭಾಕರ್, ಆಲಘಟ್ಟದ ವಿಜಯಕುಮಾರ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version