By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    9 hours ago
    ಆಸಿಡ್ ದಾಳಿ
    ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
    9 hours ago
    ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
    ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
    10 hours ago
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    11 hours ago
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    9 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    20 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    21 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    3 days ago
Reading: ರಸ್ತೆಗಾಗಿ ಹಿಂದಕ್ಕೆ ಸರಿಯುತ್ತಿದೆ ಮೂರಂತಸ್ತಿನ ಕಟ್ಟಡ | ಹೈಡ್ರಾಲಿಕ್ ಜಾಕ್ ಮೂಲಕ ಕಟ್ಟಡ ಶಿಫ್ಟ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಸ್ತೆಗಾಗಿ ಹಿಂದಕ್ಕೆ ಸರಿಯುತ್ತಿದೆ ಮೂರಂತಸ್ತಿನ ಕಟ್ಟಡ | ಹೈಡ್ರಾಲಿಕ್ ಜಾಕ್ ಮೂಲಕ ಕಟ್ಟಡ ಶಿಫ್ಟ್

chitradurganews.com
Last updated: 29 January 2025 12:12
chitradurganews.com
1 year ago
Share
Hiriyuru Hotel building shifting
ರಸ್ತೆಗಾಗಿ ಹಿಂದಕ್ಕೆ ಸರಿಯುತ್ತಿದೆ ಮೂರಂತಸ್ತಿನ ಕಟ್ಟಡ
SHARE

CHITRADURGA NEWS | 29 JANUARY 2025

ಚಿತ್ರದುರ್ಗ: ಯಾವುದೇ ರಸ್ತೆ ಅಗಲೀಕರಣ, ಹೊಸ ರಸ್ತೆ ನಿರ್ಮಾಣ ಆಗುವಾಗ ರಸ್ತೆಗೆ ಅಡ್ಡವಾಗಿ ಅಥವಾ ಪಕ್ಕದಲ್ಲಿ ಮರ, ಕಟ್ಟಡ ಏನೇ ಇದ್ದರೂ ನೆಲಸಮ ಆಗುವುದು ಗೊತ್ತೇ ಇದೆ.

ಈ ಸಮಸ್ಯೆಗೆ ಪರಿಹಾರವಾಗಿ ಮುಂದುವರೆದ ದೇಶಗಳಲ್ಲಿ ಮರಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರ ಮಾಡುವ ತಂತ್ರಜ್ಞಾನವನ್ನೂ ಯೂಟ್ಯೂಬ್ ಮೂಲಕ ನೋಡಿರುತ್ತೇವೆ.

ಇದನ್ನೂ ಓದಿ: ಅಂತಾರಾಜ್ಯ ಬೈಕ್ ಕಳ್ಳನ ಬಂಧಿಸಿದ ಪೊಲೀಸರು | 10 ಬೈಕುಗಳು ಜಪ್ತಿ

ಆದರೆ, ರಸ್ತೆ ಅಗಲೀಕರಣಕ್ಕೆ ನೆಲಸಮವಾಗಬೇಕಿದ್ದ ಕಟ್ಟಡವೊಂದು ತುಸು ಹಿಂದೆ ಸರಿದು ನಿಲ್ಲುವುದನ್ನು ಎಲ್ಲಾದರೂ ಕೇಳಿದ್ದೀರಾ.

ಹೌದು, ಇಂಥದ್ದೊಂದು ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ರಸ್ತೆ ವಿಸ್ತರಣೆಗಾಗಿ ನೆಲೆಸಮ ಅಥವಾ ರಸ್ತೆ ಹಾದು ಹೋಗುವಷ್ಟು ಕಟ್ಟಡವನ್ನು ಹೊಡೆಯಬೇಕಾಗಿತ್ತು. ಆದರೆ, ಇಡೀ ಕಟ್ಟಡವನ್ನೇ ಎತ್ತಿ ಹಿಂದಕ್ಕೆ ಇಡುವ ತಂತ್ರಜ್ಞಾನ ಇದಾಗಿದೆ.

ಹಿರಿಯೂರಿನ ಉದಯ ಹೋಟೆಲ್ ಸ್ಥಳಾಂತರ:

ಹೌದು, ಇಂಥದ್ದೊಂದು ಪ್ರಯೋಗ ಸದ್ದಿಲ್ಲದೆ ನಮ್ಮ ಜಿಲ್ಲೆಯ, ಹಿರಿಯೂರು ನಗರದಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ

ಹಿರಿಯೂರಿನ ಮುಖ್ಯ ರಸ್ತೆ ಅಗಲೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಧಿಟ್ಟ ತೀರ್ಮಾನ ಕೈಗೊಂಡ ನಂತರ, ರಸ್ತೆ ಅಗಲೀಕರಣಕ್ಕೆ ಅಡ್ಡವಾಗಿದ್ದ ಉದಯ ಹೋಟೆಲ್ ಸುಮಾರು 20 ಅಡಿ ಹಿಂದಕ್ಕೆ ಸರಿದು ನಿಲ್ಲುತ್ತಿದೆ.

ಚೆನ್ನೈ ಮೂಲದ ಸಂಸ್ಥೆಯೊಂದು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇಡೀ ಕಟ್ಟಡವನ್ನು 20 ಅಡಿಯಷ್ಟು ಹಿಂದಕ್ಕೆ ಜರುಗಿಸುವ ಕೆಲಸ ಮಾಡುತ್ತಿದೆ.

buliding shift by Hydralic jack
ಹೈಡ್ರಾಲಿಕ್ ಜಾಕ್ ಬಳಸಿ ಕಟ್ಟಡವನ್ನು ಹಿಂದಕ್ಕೆ ತಳ್ಳುವ ಕಾಮಗಾರಿ

ಕಟ್ಟಡವನ್ನೇ ಎತ್ತಿ ಹಿಂದಕ್ಕೆ ಇಡುವುದಾದರೂ ಹೇಗೆ ?

ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಉದಯ ಹೋಟೆಲ್ ಕಟ್ಟಡವನ್ನು ಯಥಾಸ್ಥಿತಿಯಲ್ಲಿಯೇ ಹಿಂದಕ್ಕೆ ತಳುವ ಕೆಲಸ ಆರಂಭವಾಗಿದ್ದು, ಈಗಾಗಲೇ ಸುಮಾರು 10 ಅಡಿ ಹಿಂದಕ್ಕೆ ಜರುಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣ ಬೇಡ | ನಗರದ ವಿಸ್ತರಣೆಗೆ ಒತ್ತು ಕೊಡಿ | AAP ಜಗದೀಶ್

ತಮಿಳುನಾಡಿನ ಚೆನ್ನೈ ಮೂಲದ ಪಾರಮೌಂಟ್ ಕಂಪನಿ ಹೈಡ್ರಾಲಿಕ್ ಜಾಕ್ ಬಳಸಿ ಕಟ್ಟಡವನ್ನು ಹಿಂದಕ್ಕೆ ತಳ್ಳುವ ಕಾಮಗಾರಿ ಕೈಗೆತ್ತಿಕೊಂಡಿದೆ.

ಹೋಟೆಲ್ ಕಟ್ಟಡ, ಪಿಲ್ಲರ್ ಯಾವುದಕ್ಕೂ ತೊಂದರೆಯಾಗದಂತೆ ಯಥಾಸ್ಥಿತಿಯಲ್ಲಿಯೇ 20 ಅಡಿ ಹಿಂದಕ್ಕೆ ಜರುಗಿಸಲು 22 ಲಕ್ಷ ರೂ.ಗಳಿಗೆ ಒಪ್ಪಂಧ ಮಾಡಿಕೊಳ್ಳಲಾಗಿದೆ.

37 ಅಡಿ ಉದ್ದ, 37 ಅಡಿ ಅಗಲದ ಮೂರು ಹಂತಸ್ತಿನ ಕಟ್ಟಡವನ್ನು 400ಕ್ಕೂ ಹೆಚ್ಚು ಹೈಡ್ರಾಲಿಕ್ ಜಾಕ್ ಬಳಸಿಕೊಂಡು ಹಿಂದಕ್ಕೆ ಸ್ಥಳಾಂತರಿಸಲಾಗುತ್ತಿದೆ. ಪ್ರತಿ ದಿನ 4 ರಿಂದ 5 ಅಡಿ ಹಿಂದಕ್ಕೆ ಜರುಗಿಸಲಾಗುತ್ತಿದೆ.

ಹೇಗಿರುತ್ತೆ ಕಟ್ಟಡ ತಳ್ಳುವ ಕಾಮಗಾರಿ:

ಲಾರಿಗಳಲ್ಲಿ ಹೈಡ್ರಾಲಿಕ್ ಜಾಕ್ ಲೋಡ್ ಬಂದಿದ್ದು, ಇದರೊಟ್ಟಿಗೆ ಮರದ ತುಂಡುಗಳು, ಆಂಗ್ಲರ್, ಕಬ್ಬಿಣದ ಶೀಟ್, ಕಬ್ಬಿಣದ ಲೀವರ್ ಮತ್ತಿತರೆ ವಸ್ತುಗಳನ್ನು ಬಳಸಿಕೊಂಡು ಈ ಕಾಮಗಾರಿ ಆರಂಭಿಸಲಾಗುತ್ತದೆ.

ಇದನ್ನೂ ಓದಿ:  ಗಾಂಧಿ ವೃತ್ತದಿಂದ ಮೆದೇಹಳ್ಳಿ, ದಾವಣಗೆರೆ ರಸ್ತೆಗಳನ್ನು ವಿಸ್ತರಿಸಿ

ಕಟ್ಟಡದ ಒಳಭಾಗದಲ್ಲಿನ ಮಣ್ಣು ಹೊರಗೆ ಹಾಕಿ, ಮಧ್ಯದಲ್ಲಿರುವ ಪಿಲ್ಲರ್(ಕಂಬ)ಗಳಿಗೆ ಜಾಕ್ ಕೊಡಲಾಗುತ್ತದೆ. ನಂತರ ತಳಪಾಯದ ಸುತ್ತಲಿನ ಮಣ್ಣು ತೆಗೆದು ಕಟ್ಟಡಕ್ಕೆ ಇಂತಿಷ್ಟು ದೂರಕ್ಕೆ ಎಂಬಂತೆ ಕಬ್ಬಿಣದ ಆಂಗ್ಲರ್ ಹಾಕಿ ಅದರ ಮೇಲೆ ಒಂದೊಂದೇ ಜಾಕ್ ಅಳವಡಿಸಲಾಗುತ್ತದೆ.

ಕಟ್ಟಡದ ಕಿಟಕಿ, ಬಾಗಿಲು ಸೇರಿದಂತೆ ಖಾಲಿ ಜಾಗಗಳಿಗೆ ಇಟ್ಟಿಗೆಗಳಿಂದ ಗೋಡೆ ಕಟ್ಟಲಾಗುತ್ತದೆ. ಇನ್ನೂ ಪೂರ್ತಿ ಕಟ್ಟಡ ಹೋಗಿ ಕುಳಿತುಕೊಳ್ಳುವ ಜಾಗದಲ್ಲಿ ಹೊಸ ತಳಪಾಯ ಸಿದ್ಧಪಡಿಸಿಕೊಳ್ಳುತ್ತಾರೆ.

ಬಿಲ್ಡಿಂಗ್ ಹಿಂಭಾಗದಲ್ಲಿ ಕಬ್ಬಿಣದ ಆಂಗ್ಲರ್ ಗಳೊಂದಿಗೆ ಗಾಲಿಯಿರುವ ಜಾಕ್ ಅಳವಡಿಸಿಕೊಂಡು ಕಬ್ಬಿಣದ ಲೀವರ್ ತಿರುಗಿಸುವ ಮೂಲಕ ಕಟ್ಟಡವನ್ನು ಇಂಚಿಂಚೂ ಸರಿಸಲಾಗುತ್ತದೆ.

ಇದನ್ನೂ ಓದಿ: ಮೂರು ತಾಲೂಕುಗಳಿಗೆ ಬಿಜೆಪಿ ಅಧ್ಯಕ್ಷರ ಆಯ್ಕೆ

ಹಿರಿಯೂರಿನ ಉದಯ ಹೋಟೆಲ್ ಸ್ಥಳಾಂತರಕ್ಕಾಗಿ ಬಿಹಾರ ಮೂಲದ 15 ಜನ ಕಾರ್ಮಿಕರ ತಂಡ ಕೆಲಸ ಮಾಡುತ್ತಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Building ShiftChitradurga Latest NewsChitradurga newsfeaturedHiriyurHydraulic JackKannada NewsRoad WideningUdaya Hotelಉದಯ ಹೋಟೆಲ್ಕಟ್ಟಡ ಸ್ಥಳಾಂತರಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ ಸುದ್ದಿಬಿಲ್ಡಿಂಗ್ ಶಿಫ್ಟ್ರಸ್ತೆ ಅಗಲೀಕರಣಹಿರಿಯೂರುಹೈಡ್ರಾಲಿಕ್ ಜಾಕ್
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜನವರಿ 29 | ವ್ಯವಹಾರಗಳಲ್ಲಿ ಹೊಸ ಹೂಡಿಕೆ, ಉದ್ಯೋಗಗಳಲ್ಲಿ ಬಡ್ತಿ, ಶುಭ ಸುದ್ದಿ
Next Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಮುಖ್ಯ ಸುದ್ದಿ
ಆಸಿಡ್ ದಾಳಿ
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
ಮುಖ್ಯ ಸುದ್ದಿ
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up