By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯಲ್ಲದಕೆರೆ-ಹಿರಿಯೂರು ಮಾರ್ಗಕ್ಕೆ KSRTC ಬಸ್ ಸೌಲಭ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯಲ್ಲದಕೆರೆ-ಹಿರಿಯೂರು ಮಾರ್ಗಕ್ಕೆ KSRTC ಬಸ್ ಸೌಲಭ್ಯ

ಹಿರಿಯೂರು

ಯಲ್ಲದಕೆರೆ-ಹಿರಿಯೂರು ಮಾರ್ಗಕ್ಕೆ KSRTC ಬಸ್ ಸೌಲಭ್ಯ

chitradurganews.com
Last updated: 16 August 2024 16:31
chitradurganews.com
11 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 AUGUST 2024

ಚಿತ್ರದುರ್ಗ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯಲ್ಲದಕೆರೆ-ಹಿರಿಯೂರು ಮಾರ್ಗದಲ್ಲಿ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಿತ್ರದುರ್ಗ ಜಿಲ್ಲಾ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

ಯಲ್ಲದಕೆರೆ-ಹಿರಿಯೂರು ಮಾರ್ಗದಲ್ಲಿ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿರುತ್ತದೆ.

ಇದನ್ನೂ ಓದಿ: ತಡರಾತ್ರಿ ಚಿರತೆಯ ಅಟ್ಟಹಾಸ | ಬೆಚ್ಚಿದ ಗ್ರಾಮಸ್ಥರು

ಹಿರಿಯೂರು-ದಿಂಡಾವರ-ಚಿಗಳಿಕಟ್ಟೆ-ಯಲ್ಲದಕೆರೆ ಮಾರ್ಗದಲ್ಲಿ 2 ಸಿಂಗಲ್ ಹಾಗೂ ಹಿರಿಯೂರು-ಯಲ್ಲದಕೆರೆ-ಕೆ.ಕೆ.ಹಟ್ಟಿ-ಚಿಗಳಿಕಟ್ಟೆ-ಬ್ಯಾರಮಡು-ಶೇಷಪ್ಪನಹಳ್ಳಿ-ದಸೂಡಿ-ಹೊಯ್ಸಳಕಟ್ಟೆ ಮಾರ್ಗದಲ್ಲಿ 06 ಸಿಂಗಲ್ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಚಿತ್ರದುರ್ಗ-ಹಿರಿಯೂರು-ಹುಳಿಯಾರು ಮಾರ್ಗವಾಗಿ ಮೈಸೂರಿಗೆ ಕಾರ್ಯಾಚರಣೆಯಾಗುವ ಎಲ್ಲ ಸಾರಿಗೆಗಳು ಯಲ್ಲದಕೆರೆಯಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿದು ಬಂತು 1 ಸಾವಿರ ಕ್ಯೂಸೆಕ್ ನೀರು

ವಿಭಾಗದಲ್ಲಿ ಸಂಪನ್ಮೂಲಗಳ ಕೊರತೆ ಇರುವುದರಿಂದ ಸಂಪನ್ಮೂಲಗಳ ಲಭ್ಯತೆ ಮೇರೆಗೆ ಹಿರಿಯೂರು-ಹುಳಿಯಾರು ಮಾರ್ಗದಲ್ಲಿ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲು ಪರಿಶೀಲಿಸಲಾಗುತ್ತಿದೆ ಎಂದು ksrtc ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga UpdatesHiriyurKannada Latest NewsKannada NewsKSRTCYalladakereಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆಎಸ್‍ಆರ್‍ಟಿಸಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಯಲ್ಲದಕೆರೆಹಿರಿಯೂರು
Share This Article
Facebook Email Print
Previous Article Crime News: ಗೃಹಿಣಿ ಶವ ಪತ್ತೆ | ಪತಿ ವಿರುದ್ಧ ದೂರು ದಾಖಲು
Next Article ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ | ಧ್ವಜ ಪೂಜೆ ಮೂಲಕ ವಿದ್ಯುಕ್ತ ಚಾಲನೆ Hindu Mahaganapati; ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ | ಧ್ವಜ ಪೂಜೆ ಮೂಲಕ ವಿದ್ಯುಕ್ತ ಚಾಲನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up