ಕ್ರೈಂ ಸುದ್ದಿ
ಕಾರು ಬಸ್ ನಡುವೆ ಭೀಕರ ಅಪಘಾತ | ಕಾರು ಚಾಲಕ ಸಾವು

Published on
CHITRADURGA NEWS | 19 March 2025
ಹೊಳಲ್ಕೆರೆ: ತಾಲೂಕಿನ ಟಿ.ನುಲೇನೂರು ಗೇಟ್ ಪೆಟ್ರೊಲ್ ಬಂಕ್ ಬಳಿ ಬೆಳಗಿನಜಾವ ಕಾರು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
Also Read: SSLC ವಿದ್ಯಾರ್ಥಿಗಳಿಗೆ ಡಿಸಿ, ಸಿಇಓ ಪತ್ರ | ಏನಿದೆ ಪತ್ರದಲ್ಲಿ ಈ LINK CLICK ಮಾಡಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಸೂರಗೊಂಡನ ಕೊಪ್ಪ ಮೂಲದ ಕಾರು ಚಾಲಕ ಯಶವಂತ್ (26) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೊಳಲ್ಕೆರೆ CPI ಚಿಕ್ಕಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also Read: LLB ವಿದ್ಯಾರ್ಥಿ ಆತ್ಮ*ಹತ್ಯೆ | ಹೊಳಲ್ಕೆರೆ ರಸ್ತೆಯ ಹಾಸ್ಟೆಲ್ನಲ್ಲಿ ಘಟನೆ
Continue Reading
Related Topics:accident, Bus, Car, Chitradurga, Chitradurga news, Chitradurga Updates, Davanagere, Holalkere, Kannada Latest News, Kannada News, ಅಪಘಾತ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕಾರು, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ದಾವಣಗೆರೆ, ಬಸ್, ಹೊಳಲ್ಕೆರೆ

Click to comment