Connect with us

    Darshan; ಕೊಲೆಯಾದ ರೇಣುಕಾಸ್ವಾಮಿಗೆ ಮಗು ಜನನ | ಕುಟುಂಬದಲ್ಲಿ ಸಂತಸ

    Renukaswamy wedding Anniversary

    ಮುಖ್ಯ ಸುದ್ದಿ

    Darshan; ಕೊಲೆಯಾದ ರೇಣುಕಾಸ್ವಾಮಿಗೆ ಮಗು ಜನನ | ಕುಟುಂಬದಲ್ಲಿ ಸಂತಸ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 16 OCTOBER 2024

    ಚಿತ್ರದುರ್ಗ: ನಟ ದರ್ಶನ್ (Darshan) ಗ್ಯಾಂಗಿನಿಂದ ಭೀಕರವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಮಗು ಜನನ(child was born)ವಾಗಿದೆ.

    ಕ್ಲಿಕ್ ಮಾಡಿ ಓದಿ: inflow; ವಾಣಿವಿಲಾಸ ಸಾಗರ ಜಲಾಶಯಕ್ಕೆ 2426 ಕ್ಯೂಸೆಕ್ ಒಳಹರಿವು

    ರೇಣುಕಾಸ್ವಾಮಿ ಕೊಲೆಯಾದಾಗ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಈ ನೋವು ಇಡೀ ಕುಟುಂಬವನ್ನು ಬಾಧಿಸಿತ್ತು.

    ಅಕ್ಟೋಬರ್ 16 ಬುಧವಾರ ಬೆಳಗ್ಗೆ 5 ಗಂಟೆಗೆ ಚಿತ್ರದುರ್ಗದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಸಹನಾ ದಂಪತಿಗೆ ಗಂಡು ಮಗು ಜನನವಾಗಿದೆ.

    ಮಗುವಿನ ತೂಕ 2 kg 200 ಗ್ರಾಂ ಇದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: Astrology; ದಿನ ಭವಿಷ್ಯ | 16 ಅಕ್ಟೋಬರ್ | ಧನ ಆದಾಯ ಹೆಚ್ಚು, ದೀರ್ಘಕಾಲದ ಸಮಸ್ಯೆಗೆ ಯಶಸ್ಸು, ಅರೋಗ್ಯದಲ್ಲಿ ಎಚ್ಚರ

    ಹೆರಿಗೆ ಹಾಗೂ ಚಿಕಿತ್ಸೆಯ ಎಲ್ಲಾ ವೆಚ್ಚಗಳನ್ನು ಕೀರ್ತಿ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ ಕೀರ್ತಿ ಉಚಿತ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಮಗನ ಸಾವಿನ ದುಃಖದಲ್ಲಿದ್ದ ಕುಟುಂಬಕ್ಕೆ ಮೊಮ್ಮಗನ ಆಗಮನ ತುಸು ನೆಮ್ಮದಿ ಹಾಗೂ ಸಂತಸ ಮೂಡಿಸಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top