Connect with us

    ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಈ ವರ್ಷ ಪೂರ್ಣ | ಸಿಎಂ ಸಿದ್ದರಾಮಯ್ಯ

    cm budjet bhadra

    ಮುಖ್ಯ ಸುದ್ದಿ

    ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಈ ವರ್ಷ ಪೂರ್ಣ | ಸಿಎಂ ಸಿದ್ದರಾಮಯ್ಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 MARCH 2025

    ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಚಿತ್ರದುರ್ಗ ಜಿಲ್ಲೆಯ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಪ್ರಸ್ತಾಪಿಸಿದ್ದಾರೆ.

    ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯನ್ನು ಈ ವರ್ಷ ಪೂರ್ಣಗೊಳಿಸಿ ಕೆರೆಗಳಿಗೆ ನೀರು ಹರಿಸುವ ಆಶಯ ಬಜೆಟ್‍ನಲ್ಲಿ ವ್ಯಕ್ತವಾಗಿದೆ.

    ಇದನ್ನೂ ಓದಿ: ಚಿತ್ರದುರ್ಗ KSRTC ಡಿಸಿ ವರ್ಗಾವಣೆ

    ಪ್ರಸಕ್ತ ಸಾಲಿನಲ್ಲಿ 2611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಪಾವಗಡ ತಾಲೂಕಿನ 30 ಕೆರೆಗಳನ್ನು ತುಂಬಿಸುವುದಾಗಿ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ರೈತರು ಮೃತ

    30 ಕೆರೆಗಳನ್ನು ಭರ್ತಿ ಮಾಡಿಸುವ ಜೊತೆಗೆ 1.77 ಲಕ್ಷ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವುದಾಗಿ ಬಜೆಟ್‍ನಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top